• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

T20I ವಿಶ್ವಕಪ್‌ನಲ್ಲಿ ಭಾರತಕ್ಕೆ ರೋಹಿತ್ ಶರ್ಮಾ ಸಾರಥಿ..! ಹಿಂಟ್ ಬಿಟ್ಟುಕೊಟ್ಟ BCCI ಕಾರ್ಯದರ್ಶಿ ಜಯ್ ಶಾ

Any Mind by Any Mind
February 15, 2024
in ಕ್ರೀಡೆ, ದೇಶ
0
150ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವದಾಖಲೆ ಬರೆದ ಟೀಮ್‌ ರೋಹಿತ್‌ ಶರ್ಮಾ
Share on WhatsAppShare on FacebookShare on Telegram

2024 ರ ಜೂನ್(June)ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಪುರುಷರ ICC ಟಿ20(T20I) ವಿಶ್ವಕಪ್(World Cup)​ ಟೂರ್ನಿ ಜಯಗಳಿಸಲು ಎಲ್ಲಾ ದೇಶಗಳು ರಣತಂತ್ರ ರೂಪಿಸುತ್ತಿವೆ. ಜೂನ್ 2 ರಿಂದ 29 ರ ವರೆಗೆ ಟೂರ್ನಿ ನಡೆಯಲಿದೆ. ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ವಿಶ್ವ ಕಪ್ ನಡೆಯಲಿದೆ. ಈ ಟೂರ್ನಿಯಲ್ಲಿಯೂ ಭಾರತ(Team India) ತಂಡವನ್ನು ರೋಹಿತ್​ ಶರ್ಮಾ(Rohit Sharma) ಅವರೇ ಮುನ್ನಡೆಸಲಿದ್ದಾರೆ ಎಂಬ ಅಪ್ಡೇಟ್ ಅನ್ನ BCCI ಕಾರ್ಯದರ್ಶಿ ಜಯ್ ಶಾ(Jay Shah) ನೀಡಿದ್ದಾರೆ.

ADVERTISEMENT

ಟಿ20 ವಿಶ್ವಕಪ್​ ನಲ್ಲಿ ಹಾರ್ದಿಕ್​ ಪಾಂಡ್ಯ(Hardik Pandya) ಭಾರತ ತಂಡದ ನಾಯಕನಾಗಲಿದ್ದಾರೆ, ರೋಹಿತ್(Rohit)​, ವಿರಾಟ್(Virat) ಮತ್ತು ರಾಹುಲ್​(Rahul) ಸೇರಿ ಹಿರಿಯ ಆಟಗಾರರನ್ನು ಟೀಮ್ ನಿಂದ ಕೈ ಬಿಡಲಾಗುತ್ತೆ ಎನ್ನುವ ಮಾತುಗಳು ಕೇಳಿ ಬಂದಿತ್ತು. 2022ರ ಟಿ20 ವಿಶ್ವಕಪ್​ ಬಳಿಕ ಇವರೆಲ್ಲ ಭಾರತ ಪರ ಟಿ20 ಪಂದ್ಯವನ್ನು ಆಡಿರಲಿಲ್ಲ. ಆದರೆ, ಇದೇ ವರ್ಷ ಅಫಘಾನಿಸ್ತಾನ ವಿರುದ್ಧದ ಟಿ20ಯಲ್ಲಿ ಇವರೆಲ್ಲ ಕಮ್​ಬ್ಯಾಕ್​ ಮಾಡಿದ್ದರು. ರೋಹಿತ್​ ತಂಡದ ನಾಯಕರೂ ಆಗಿದ್ದರು. ಇದೀಗ ವಿಶ್ವಕಪ್​ನಲ್ಲಿ ರೋಹಿತ್​ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಖಚಿತಪಡಿಸಿದ್ದಾರೆ. ಇದರೊಂದಿಗೆ ಎಲ್ಲಾ ಕುತೂಹಲಗಳಿಗೂ ತೆರೆಬಿದ್ದಿದೆ.ಭಾರತ ತನ್ನ ಮೊದಲ ಮ್ಯಾಚ್ ಅನ್ನ ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಸಾಂಪ್ರದಾಯಿಕ ಎದುರಾಳಿ ಪಾಕ್​ ವಿರುದ್ಧ ಆಡಲಿದೆ. ಭಾರತದ ಎಲ್ಲ ಲೀಗ್‌ ಪಂದ್ಯಗಳು ಅಮೆರಿಕದಲ್ಲೇ ನಡೆಯಲಿದೆ.
#TeamIndia #RohitSharma #JayShah #BCCI #T20I #WorldCup

Previous Post

ಕನ್ನಡ ಪ್ರೇಮ ಮೆರೆದಿದ್ದ ಕಾಂಗ್ರೆಸ್‌ಗೆ ಹಿಂದಿ ಹೇರಿಕೆ ಮುಳುವು ಆಗುತ್ತಾ..!?

Next Post

ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?

ರಾಜ್ಯಸಭೆ ಅಖಾಡಕ್ಕೆ 5ನೇ ಅಭ್ಯರ್ಥಿ ಫಿಕ್ಸ್‌?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada