• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

ಪ್ರತಿಧ್ವನಿ by ಪ್ರತಿಧ್ವನಿ
April 13, 2026
in ಕ್ರೀಡೆ
0
ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು
Share on WhatsAppShare on FacebookShare on Telegram

ಮುಂಬೈ:

ADVERTISEMENT

ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ರೋಚಕ ಐಪಿಎಲ್ ಪಂದ್ಯದಲ್ಲಿ ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ಗಾಯಗೊಂಡು ಮಧ್ಯದಲ್ಲೇ ಕ್ರೀಸ್ ತೊರೆದ ಘಟನೆ ನಡೆದಿದೆ.ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ನಾಯಕ ರಜತ್ ಪಟಿದಾರ್ ಹಾಗೂ ಟಿಮ್ ಡೇವಿಡ್ ಅವರ ಆರ್ಭಟದ ಆಟದಿಂದ 4 ವಿಕೆಟ್ ನಷ್ಟಕ್ಕೆ ಭಾರೀ 241 ರನ್‌ಗಳ ಗುರಿ ನೀಡಿತು.

ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಬ್ಯಾಟಿಂಗ್ ವೇಳೆ ರೋಹಿತ್ ಶರ್ಮಾ ಮಂಡಿಯ ಗಾಯದಿಂದ ಬಳಲಲು ಆರಂಭಿಸಿದರು. ನಾಲ್ಕು ಓವರ್‌ಗಳ ನಂತರವೇ ಅವರಿಗೆ ನೋವು ಕಾಣಿಸಿಕೊಂಡಿದ್ದು, ತಂಡದ ಫಿಸಿಯೋ ಚಿಕಿತ್ಸೆ ನೀಡಿದರು.ಚಿಕಿತ್ಸೆಯ ಬಳಿಕವೂ ರೋಹಿತ್ ಕೇವಲ ಕೆಲವು ಎಸೆತಗಳನ್ನು ಎದುರಿಸಿದ ನಂತರ ನೋವು ತೀವ್ರವಾಗಿದ್ದರಿಂದ ಮೈದಾನ ತೊರೆಯಲು ನಿರ್ಧರಿಸಿದರು. ಅವರು 13 ಎಸೆತಗಳಲ್ಲಿ 19 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಅವರ ಬದಲು ಸೂರ್ಯಕುಮಾರ್ ಯಾದವ್ ಕ್ರೀಸ್‌ಗೆ ಬಂದರು.

ಇನ್ನೊಂದು ಕಡೆ, ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೂ ಪಂದ್ಯ ಮಧ್ಯದಲ್ಲಿ ತಲೆತಿರುಗುವಿಕೆ ಸಮಸ್ಯೆ ಕಾಣಿಸಿಕೊಂಡಿದ್ದು, ಬಿಸಿಲಿನ ತೀವ್ರತೆಯಿಂದ ಸ್ವಲ್ಪ ಸಮಯ ಆಟ ನಿಲ್ಲಿಸಲಾಯಿತು. ಚಿಕಿತ್ಸೆ ಪಡೆದ ಬಳಿಕ ಅವರು ಮತ್ತೆ ಬೌಲಿಂಗ್ ಮುಂದುವರಿಸಿದರು.ಪಂದ್ಯದಲ್ಲಿ ಗಾಯ ಹಾಗೂ ಆರೋಗ್ಯ ಸಮಸ್ಯೆಗಳು ಮುಂಬೈ ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿವೆ.

 

Tags: cricketnewsHardikpandyaIPLkannadanewsMumbaiIndianspratidavaniRCBRohitsharmaSportsNewsSuryakumarYadavviratkohli
Previous Post

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

Next Post

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada