• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್‌ ಎಲಿಮಿನೇಷನ್:‌ ಆರ್‌ ಸಿಬಿ- ಲಕ್ನೋ ಪಂದ್ಯಕ್ಕೆ ಮಳೆ ಭೀತಿ

ಪ್ರತಿಧ್ವನಿ by ಪ್ರತಿಧ್ವನಿ
May 25, 2022
in ಕ್ರೀಡೆ
0
ಐಪಿಎಲ್:‌ ಆರ್‌ ಸಿಬಿಗೆ ಇಂದು ಮುಂಬೈ ಸವಾಲು!
Share on WhatsAppShare on FacebookShare on Telegram

ಚೊಚ್ಚಲ ಪ್ರಶಸ್ತಿಯ ಕನಸಿನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕನ್ನಡಿಗ ಕೆಎಲ್‌ ಸಾರಥ್ಯದ ಲಕ್ನೋ ಸೂಪರ್‌ ಗೈಂಟ್ಸ್‌ ತಂಡಗಳ ನಡುವೆ ಇಂದು ಸಂಜೆ ನಡೆಯಲಿರುವ ಐಪಿಎಲ್‌ ಎಲಿಮಿನೇಷನ್‌ ಪಂದ್ಯಕ್ಕೆ ಮಳೆ ಭೀತಿ ಆವರಿಸಿದೆ.

ADVERTISEMENT

ಕೋಲ್ಕತಾದಲ್ಲಿ ಬುಧವಾರ ಸಂಜೆ ನಡೆಯಲಿರುವ ಪಂದ್ಯ ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಆಗಿದೆ. ಲೀಗ್‌ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿ ಮೂರನೇ ಸ್ಥಾನ ಪಡೆದಿದ್ದ ಲಕ್ನೋ ಸೂಪರ್‌ ಗೈಂಟ್ಸ್‌ ಮತ್ತು ಅದೃಷ್ಟದ ಸಹಾಯದಿಂದ 4ನೇ ಸ್ಥಾನಿಯಾಗಿ ಪ್ಲೇಆಫ್‌ ಪ್ರವೇಶಿಸಿದ ಆರ್‌ ಸಿಬಿ ತಂಡಗಳ ನಡುವೆ ಪಂದ್ಯ ಕುತೂಹಲ ಮೂಡಿಸಿದೆ.

ಈ ಪಂದ್ಯದಲ್ಲಿ ಯಾವುದೇ ತಂಡ ಸೋತರೂ ಪ್ರಶಸ್ತಿ ರೇಸ್‌ ನಿಂದ ಹೊರಬೀಳಲಿದೆ. ಮತ್ತೊಂದು ತಂಡ ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೋತ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಕ್ವಾಲಿಫೈಯರ-2ನೇ ಸುತ್ತಿನ ಪಂದ್ಯದಲ್ಲಿ ಆಡಬೇಕಿದೆ. ಇಲ್ಲಿ ಗೆದ್ದವರು ಫೈನಲ್‌ ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಲಿದೆ.

ರನ್‌ ಬರ ಎದುರಿಸುತ್ತಿದ್ದ ವಿರಾಟ್‌ ಕೊಹ್ಲಿ ಫಾರ್ಮ್‌ ಗೆ ಮರಳಿರುವುದು ತಂಡದ ಆತ್ಮಬಲ ಹೆಚ್ಚಿಸಿದೆ. ಇದರಿಂದ ತಂಡದ ಬ್ಯಾಟಿಂಗ್‌ ಬಲ ವೃದ್ಧಿಸಿದೆ. ನಾಯಕ ಫಾಫ್‌ ಡು ಪ್ಲೆಸಿಸ್‌, ದಿನೇಶ್‌ ಕಾರ್ತಿಕ್‌, ರಜನ್‌ ಪಟಿಡರ್‌ ಗ್ಲೆನ್‌ ಮ್ಯಾಕ್ಸ್‌ ವೆಲ್‌ ಕೂಡ ರನ್‌ ಹೊಳೆ ಹರಿಸುತ್ತಿದ್ದಾರೆ.

ಬೌಲಿಂಗ್‌ ನಲ್ಲಿ ಹರ್ಷಲ್‌ ಪಟೇಲ್‌, ಹ್ಯಾಜಲ್‌ ವುಡ್‌, ಮೊಹಮದ್‌ ಸಿರಾಜ್‌, ವಹಿಂದು ಅಸರಂಗ ಉತ್ತಮ ದಾಳಿ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಲಕ್ನೋ ತಂಡದ ನಾಯಕ ಕೆಎಲ್‌ ರಾಹುಲ್‌ ಮತ್ತು ಕ್ವಿಂಟನ್‌ ಡಿ ಕಾಕ್‌ ರನ್‌ ಹೊಳೆ ಹರಿಸಿ ತಂಡವನ್ನು ಆಧರಿಸುತ್ತಿದ್ದಾರೆ. ಗಾಯಗೊಂಡಿದ್ದ ಕೃನಾಲ್‌ ಪಾಂಡ್ಯ ಈ ಪಂದ್ಯಕ್ಕೆ ಮರಳಿದರೆ ತಂಡ ಮತ್ತಷ್ಟು ಸಮತೋಲನ ಕಂಡುಕೊಳ್ಳಲಿದೆ.

Tags: IPLpratidvaniRCBVirat Kohli
Previous Post

ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

Next Post

ರಕ್ಷಣಾ ಕಾರ್ಯದ ವೇಳೆ ಗಾಯಗೊಂಡ ಪೊಲೀಸರಿಗೆ 4 ಲಕ್ಷ ರೂ. ಸಹಾಯಧನ ವಿತರಣೆ!

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಸಚಿವ ಅರಗ ಜ್ಞಾನೇಂದ್ರಗೆ ಹೈಕಮಾಂಡ್‌ ಬುಲಾವ್‌; ಸಚಿವ ಸ್ಥಾನಕ್ಕೆ ಕುತ್ತು?

ರಕ್ಷಣಾ ಕಾರ್ಯದ ವೇಳೆ ಗಾಯಗೊಂಡ ಪೊಲೀಸರಿಗೆ 4 ಲಕ್ಷ ರೂ. ಸಹಾಯಧನ ವಿತರಣೆ!

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada