• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in Top Story, ಕ್ರೀಡೆ
0
WPL 2026: ಆರ್‌ಸಿಬಿ ತಂಡಕ್ಕೆ ಹೊಸ ಕೋಚ್ ನೇಮಕ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್​(WPL) 4ನೇ ಸೀಸನ್‌ನ ​ಮೆಗಾ ಹರಾಜಿಗೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್‌ ಪ್ರೇಮಿಗಳು ಕಾತುರರಾಗಿದ್ದಾರೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮುಖ್ಯ ಕೋಚ್ ಬದಲಾವಣೆ ಮಾಡಲಾಗಿದೆ. ಮಲೋಲನ್ ರಂಗರಾಜನ್ ಆರ್‌ಸಿಬಿ ತಂಡದ ಹೊಸ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಈ ಹಿಂದೆ ಲ್ಯೂಕ್ ವಿಲಿಯಮ್ಸ್ ಆರ್​ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಕಳೆದ ಬಾರಿ ಸೋಲಿನ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಆರ್‌ಸಿಬಿ ಮಹಿಳಾ ತಂಡಕ್ಕೆ ಮಲೋಲನ್ ರಂಗರಾಜನ್ ಅವರನ್ನು ಹೊಸ ಕೋಚ್ ಆಗಿ ನೇಮಕ ಮಾಡಲಾಗಿದೆ . ಮಲೋಲನ್ ರಂಗರಾಜನ್ ಅವರೊಂದಿಗೆ ಇಂಗ್ಲೆಂಡ್‌ನ ಮಾಜಿ ವೇಗಿ ಅನ್ಯಾ ಶ್ರಬ್ಸೋಲ್ ಅವರು ಕೂಡ ಆರ್​ಸಿಬಿ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇನ್ನು ನವೆಂಬರ್ 26 ರಿಂದ 29 ರೊಳಗೆ ವುಮೆನ್ಸ್ ಪ್ರೀಮಿಯರ್ ಲೀಗ್​(WPL) 4ನೇ ಸೀಸನ್‌ನ ​ಮೆಗಾ ಹರಾಜು ನಡೆಯಲಿದ್ದು, ಈ ಬಾರಿ ಕಪ್‌ ಗೆಲ್ಲಲೇ ಬೇಕು ಎನ್ನುವ ಉತ್ಸಾಹದಲ್ಲಿರುವ ಆರ್‌ಸಿಬಿ ಫ್ರಾಂಚೈಸಿ ಒಟ್ಟು ಐವರು ಆಟಗಾರ್ತಿಯರನ್ನು ರಿಟೈನ್ ಮಾಡಿಕೊಳ್ಳುವುದರ ಜೊತೆಗೆ ಬಲಿಷ್ಠ ತಂಡವನ್ನು ರಚಿಸಬೇಕಿದೆ.

Siddaramaiah :  ದರ್ಶನ್ ಗೆ ಖಡಕ್ ಎಚ್ಚರಿಕೆ ಸಿಎಂ ಸಿದ್ದರಾಮಯ್ಯ #pratidhvani
Tags: #RoyalChallengersBangalore#RoyalChallengersBangaloreWomenCricketRCBWPLWPL 2026
Previous Post

Rahul Gandhi: ಚುನಾವಣೆ ಹೊತ್ತಲ್ಲೇ ಬಿಜೆಪಿಗೆ “ರಾಗಾ” ಶಾಕ್: ಹರಿಯಾಣ ಮತಗಳ್ಳತನ ಬಯಲಿಗೆಳೆದ ಕೈ ನಾಯಕ

Next Post

ರುಕ್ಮಿಣಿ ರಾಧಾ ಕೃಷ್ಣರ ತ್ರಿಕೋನ ಪ್ರೇಮಕಥೆ ಹೇಳಲು ಹೊರಟ ಬಿಗ್‌ಬಾಸ್‌ ಮೋಕ್ಷಿತಾ ಪೈ

Related Posts

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
0

ನವದೆಹಲಿ: ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು....

Read moreDetails
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

November 17, 2025
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌

November 17, 2025
Next Post
ರುಕ್ಮಿಣಿ ರಾಧಾ ಕೃಷ್ಣರ ತ್ರಿಕೋನ ಪ್ರೇಮಕಥೆ ಹೇಳಲು ಹೊರಟ ಬಿಗ್‌ಬಾಸ್‌ ಮೋಕ್ಷಿತಾ ಪೈ

ರುಕ್ಮಿಣಿ ರಾಧಾ ಕೃಷ್ಣರ ತ್ರಿಕೋನ ಪ್ರೇಮಕಥೆ ಹೇಳಲು ಹೊರಟ ಬಿಗ್‌ಬಾಸ್‌ ಮೋಕ್ಷಿತಾ ಪೈ

Recent News

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!
Top Story

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

by ಪ್ರತಿಧ್ವನಿ
November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?
Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

by ಪ್ರತಿಧ್ವನಿ
November 17, 2025
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
Top Story

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

by ಪ್ರತಿಧ್ವನಿ
November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌
Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

November 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada