• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ರಾಜಸ್ಥಾನ್ ಗೆ 8 ವಿಕೆಟ್ ಸೋಲು: ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ!

ಪ್ರತಿಧ್ವನಿ by ಪ್ರತಿಧ್ವನಿ
May 11, 2022
in ಕ್ರೀಡೆ
0
ರಾಜಸ್ಥಾನ್ ಗೆ 8 ವಿಕೆಟ್ ಸೋಲು: ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ!
Share on WhatsAppShare on FacebookShare on Telegram

ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಅರ್ಧಶತಕಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಗ್ಗುಬಡಿದು ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿತು.

ADVERTISEMENT

ಅಹಮದಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 6 ವಿಕೆಟ್ ಗೆ 160 ರನ್ ಗೆ ನಿಯಂತ್ರಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.1 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಡೆಲ್ಲಿ ತಂಡ 12 ಪಂದ್ಯಗಳಿಂದ 6 ಜಯ ಹಾಗೂ 6 ಸೋಲಿನೊಂದಿಗೆ 12 ಅಂಕ ಸಂಪಾದಿಸಿ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಿಂದ 7 ಜಯ ಹಾಗೂ 5 ಸೋಲಿನೊಂದಿಗೆ 14 ಅಂಕದೊಂದಿಗೆ 3ನೇ ಸ್ಥಾನದಲ್ಲಿದೆ.

ಕಠಿಣ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದಲ್ಲೇ ಶ್ರೀಕರ್ ಭಟ್ (0) ವಿಕೆಟ್ ಕಳೆದುಕೊಂಡರೂ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ 2ನೇ ವಿಕೆಟ್ ಗೆ 144 ರನ್ ಜೊತೆಯಾಟ ನಿಭಾಯಿಸಿ ಗೆಲುವು ಖಚಿತಪಡಿಸಿದರು.

ಮಿಚೆಲ್ ಮಾರ್ಷ್ 62 ಎಸೆತಗಳಲ್ಲಿ 5 ಬೌಂಡರಿ ಮತ್ತು 7 ಸಿಕ್ಸರ್ ಸೇರಿದ 89 ರನ್ ಗಳಿಸಿ ಔಟಾದರೆ, ವಾರ್ನರ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 52 ರನ್ ಬಾರಿಸಿ ಔಟಾಗದೇ ಉಳಿದರು.

Previous Post

ಜಾಮೀನು ಅರ್ಜಿ ಕುರಿತು ನಿಲುವು ತಿಳಿಸುವಂತೆ ಯುಪಿ ಸರ್ಕಾರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್

Next Post

ಜಾತ್ರೆಯ ನಂತರ ಮುಂದಿನ ಹೋರಾಟದ ಬಗ್ಗೆ ತೀರ್ಮಾನ : ಫಕೀರ ದಿಂಗಾಲೇಶ್ವರ ಶ್ರೀ

Related Posts

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
ಕ್ರೀಡೆ

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

by ಪ್ರತಿಧ್ವನಿ
April 15, 2026
0

RCB ತಂಡವು ಈ ಐಪಿಎಲ್‌ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದರೂ, ಇದೀಗ ತಂಡಕ್ಕೆ ಪ್ರಮುಖ ಸವಾಲಾಗಿ ವಿರಾಟ್ ಕೊಹ್ಲಿ ಅವರ ಫಿಟ್‌ನೆಸ್ ಸಮಸ್ಯೆ ಎದುರಾಗಿದೆ. ಮುಂದಿನ ಲಖನೌ...

Read moreDetails
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

April 13, 2026
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
Next Post
ಜಾತ್ರೆಯ ನಂತರ ಮುಂದಿನ ಹೋರಾಟದ ಬಗ್ಗೆ ತೀರ್ಮಾನ : ಫಕೀರ ದಿಂಗಾಲೇಶ್ವರ ಶ್ರೀ

ಜಾತ್ರೆಯ ನಂತರ ಮುಂದಿನ ಹೋರಾಟದ ಬಗ್ಗೆ ತೀರ್ಮಾನ : ಫಕೀರ ದಿಂಗಾಲೇಶ್ವರ ಶ್ರೀ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada