• Home
  • About Us
  • ಕರ್ನಾಟಕ
Wednesday, November 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

RSS ನಿಷೇಧ ಚರ್ಚೆ- ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
October 20, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
RSS ನಿಷೇಧ ಚರ್ಚೆ- ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ
Share on WhatsAppShare on FacebookShare on Telegram

ದಕ್ಷಿಣ ಕನ್ನಡ: ರಾಜ್ಯಾದ್ಯಂತ RSS ನಿಷೇಧ ಎಂಬ ಚರ್ಚೆ ವಿವಾದದ ಸ್ವರೂಪ ಪಡೆದುಕೊಂಡಿದೆ. ಮೊನ್ಮೆಯಷ್ಟೇ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವೂ ಈ ವಿವಾದ ಮತ್ತಷ್ಟು ತಾರಕಕ್ಕೇರುವಂತೆ ಮಾಡಿತ್ತು. ಆದರೆ ಈ ವಿಚಾರಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಇಂದು ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಮಾತಾನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ RSS ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ತಿಳಿಸಿದ್ದಾರೆ.

Satish Jarkiholi : ಲಕ್ಷ್ಮಣ ಸವದಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿರುಗೇಟು #pratidhvani

ರಾಜ್ಯ ಸರ್ಕಾರದ ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.

2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ್ ಶೆಟ್ಟರ್ ಆ ಆದೇಶವನ್ನ ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಆದರೆ ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತಾಡುವಾಗ ತಿಳಿಸಿದರು.

Tags: BJPcm siddaramaiah on rsscm siddaramaiah reacts on rss bancm siddaramaiah reacts rss ban rowCongress Partyparameshwar on rss banpriyank kharge urges cm siddaramaiah to ban rssrss banrss march bansiddaramaiah compares rss to talibansiddaramaiah demands rss bansiddaramaiah on pfi bansiddaramaiah on rsssiddaramaiah on rss bansiddaramaiah reacts priyank kharge letter for rss bansiddaramaiah rsssiddaramaiah rss bansiddaramaiah rss comedysiddaramaiah slams rssಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನ ಜಿಟಿ ಮಾಲ್ ಮಹಡಿಯಿಂದ ಬಿದ್ದು ವ್ಯಕ್ತಿ ಸಾ*..

Next Post

ಪಟಾಕಿ ಕಿಡಿ ಹಾರಿದ್ದಕ್ಕೆ ಕಿರಿಕ್.. ಲಾಂಗ್ ಹಿಡಿದ ಪುಂಡರು ಜೈಲಿಗೆ

Related Posts

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!
Top Story

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

by ಪ್ರತಿಧ್ವನಿ
November 12, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಇಂದು ಕೆಲಸದ ಸ್ಥಳದಲ್ಲಿ ಬದಲಾವಣೆಯ ಸಾಧ್ಯತೆಯಿದೆ. ಬಹು ದಿನಗಳಿಂದ ಬಯಸಿದ್ದ ಬಡ್ತಿ ಸಿಗಲಿದೆ. ಅನಗತ್ಯ ಖರ್ಚು ಹೆಚ್ಚಾಗಲಿದೆ....

Read moreDetails
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

November 11, 2025
ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

November 11, 2025
ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

November 11, 2025

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

November 11, 2025
Next Post
ಪಟಾಕಿ ಕಿಡಿ ಹಾರಿದ್ದಕ್ಕೆ ಕಿರಿಕ್.. ಲಾಂಗ್ ಹಿಡಿದ ಪುಂಡರು ಜೈಲಿಗೆ

ಪಟಾಕಿ ಕಿಡಿ ಹಾರಿದ್ದಕ್ಕೆ ಕಿರಿಕ್.. ಲಾಂಗ್ ಹಿಡಿದ ಪುಂಡರು ಜೈಲಿಗೆ

Recent News

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!
Top Story

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

by ಪ್ರತಿಧ್ವನಿ
November 12, 2025
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ
Top Story

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

by ಪ್ರತಿಧ್ವನಿ
November 11, 2025
ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು
Top Story

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

by ಪ್ರತಿಧ್ವನಿ
November 11, 2025
ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು
Top Story

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

by ಪ್ರತಿಧ್ವನಿ
November 11, 2025
Top Story

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

by ಪ್ರತಿಧ್ವನಿ
November 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

November 12, 2025
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

November 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada