• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಒದಗಿಸಲು ನಿಯಮ ಜಾರಿ- ದಿನೇಶ್‌ ಗುಂಡೂರಾವ್‌

ಪ್ರತಿಧ್ವನಿ by ಪ್ರತಿಧ್ವನಿ
March 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರು: ಜಿಲ್ಲಾಸ್ಪತ್ರೆಗಳಲ್ಲಿ ಗುಣಮಟ್ಟದ ಔಷಧಿ ಒದಗಿಸಲು ಸರ್ಕಾರ ನಿಯಮ ಜಾರಿ ಮಾಡಿದೆ. ಹೆಚ್ಚು ಬೇಡಿಕೆ ಇರುವ ಔಷಧಿಗಳನ್ನು ಆಸ್ಪತ್ರೆಗಳಿಗೆ ಪೂರೈಕೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ತಿಳಿಸಿದರು.

ADVERTISEMENT

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ತಳವಾರ ಸಾಬಣ್ಣ ಪ್ರಶ್ನಿಸಿದ ಅವರು, ಜಿಲ್ಲಾ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇದೆ. ತೀವ್ರ ರೋಗಗಕ್ಕೆ ಒಳಗಾದ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ. ಬಡವರು ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಕಳಪೆ ಔಷಧಿ ಸರಬರಾಜು ಆಗುತ್ತಿದೆ. ಈ ಬಗ್ಗೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.

ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, ಔಷಧಿ ಗುಣಮಟ್ಟದ ಬಗ್ಗೆ ಇಲಾಖೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ನಮ್ಮಲ್ಲಿ ಸರಬರಾಜು ಆಗುವ ಔಷಧಿ ಬಗ್ಗೆ ನಾವೇ ತಪಾಸಣೆ ಮಾಡುತ್ತಿದ್ದೇವೆ. ಇಡೀ ದೇಶದಲ್ಲಿ ಕಳಪೆ ಔಷಧಿಗಳ ಸಮಸ್ಯೆ ಇದೆ. ಕಳಪೆ ಔಷಧಿ ತಡೆಗೆ ನಾವು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. KSMSCL ಅವರು ಔಷಧಿ ಗುಣಮಟ್ಟದ ಬಗ್ಗೆ ವರದಿ ಕೊಟ್ಟಿರುತ್ತಾರೆ. ಆದರೂ ಖರೀದಿ ಮಾಡಿದ ಮೇಲೆ, ಸಪ್ಲೈ ಆದ ಮೇಲೆ ನಾವು ಕ್ವಾಲಿಟಿ ಚೆಕ್ ಮಾಡಿಸುತ್ತೇವೆ. ಮುಂದಿನ ದಿನಗಳಲ್ಲಿ ಕಂಪನಿಗಳಿಗೆ ಹೋಗಿ ನಾವೇ ಔಷಧಿ ಗುಣಮಟ್ಟದ ಪರಿಶೀಲನೆಗೆ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ನಿಯಮಗಳ ಬದಲಾವಣೆಗೆ ಹಣಕಾಸು ಇಲಾಖೆಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

Basavaraj Bommai : ರನ್ಯಾಗೆ ಭೂಮಿ ಮಂಜೂರು ಬಗ್ಗೆ ಬೊಮ್ಮಾಯಿ ಹೇಳಿದ್ದೇನು..! #ranya #gold #case #bjp

ಔಷಧಿ ಖರೀದಿಗೆ ಟೆಂಡರ್‌ದಾರರು ಮುಂದೆ ಬರುತ್ತಿಲ್ಲ. ಹೀಗಾಗಿ ಸ್ಥಳೀಯವಾಗಿಯೇ ಔಷಧಿ ಖರೀದಿಗೆ ಸೂಚನೆ ನೀಡಲಾಗಿದೆ. ಸಾಕಷ್ಟು ಹಣವನ್ನ ಔಷಧಿ ಖರೀದಿಗೆ ಆಸ್ಪತ್ರೆಗಳಿಗೆ ನೀಡಲಾಗಿದೆ. ಬೇಡಿಕೆ ಅನುಗುಣವಾಗಿ ಔಷಧಿ ಕೊಡಲು ಆಗುತ್ತಿಲ್ಲ. ಈ ವರ್ಷ 1,084 ಡ್ರಗ್ ಖರೀದಿಗೆ ನಿರ್ಧಾರ ಮಾಡಲಾಗಿದೆ. ಬೇಡಿಕೆ ಇರುವ ಡ್ರಗ್‌ಗಳನ್ನ ಖರೀದಿಗೆ ಮುಂದಾಗಿದ್ದೇವೆ. ಔಷಧಿ ಸರಿಯಾಗಿ ಸರಬರಾಜು ಆಗಬೇಕು. ಈ ನಿಟ್ಟಿನಲ್ಲಿ ನಾವು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಟೆಂಡರ್ ಪ್ರಕ್ರಿಯೆ ಸರಳೀಕೃತ ಮಾಡುತ್ತಿದ್ದೇವೆ. ತಮಿಳುನಾಡಿನ ವ್ಯವಸ್ಥೆ ಸರಿಯಾಗಿದೆ. ಅದರಂತೆ ನಿಯಮ ಸರಳೀಕರಣ ಮಾಡಿದ್ದೇವೆ. ಔಷಧಿ ಕೊರತೆ ನೀಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Assembly Session: ಮೈಕ್ರೋ ಫೈನಾನ್ಸ್ ಬಿಲ್​ನಿಂದ ದೊಡ್ಡ ಪರಿವರ್ತನೆ ಏನೂ ಆಗಲ್ಲ ಎಂದ ಅಶೋಕ್..! #hdranganath

ಕಳಪೆ ಔಷಧಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಔಷಧಿ ಕಂಪನಿಗಳು ಬೇರೆ ರಾಜ್ಯದವರು. ಹೀಗಾಗಿ ಕ್ರಮಕೈಗೊಳ್ಳಲು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಬಾಣಂತಿಯ ಸಾವು ತಡೆಗೂ ಬಜೆಟ್‌ನಲ್ಲಿ ಹಣ ಒದಗಿಸಲಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಡ್ರಗ್ ರೀ ಕಾಲ್ ಪಾಲಿಸಿ ತರುತ್ತಿದ್ದೇವೆ ಎಂದರು.

Tags: BJP JDScongreesDinesh Gundaraodistrict hospitalsHelth ministerHospitalquality medicinevidhan parished
Previous Post

ಅಯೋಧ್ಯೆ ರಾಮ ಮಾದರಿಯಲ್ಲೇ ಸೀತಾಮಾತೆಯ ಮಂದಿರ ನಿರ್ಮಾಣ: ಅಮಿತ್‌ ಶಾ

Next Post

ಗೋಲ್ಡ್​​ ಸ್ಮಗ್ಲಿಂಗ್​ ಹಿಂದೆ ಇರುವ ಮಿನಿಸ್ಟರ್​ ಯಾರು..? ಜಯಚಂದ್ರ ಬಿಚ್ಚಿಟ್ಟ ಕಹಾನಿ..

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಗೋಲ್ಡ್​​ ಸ್ಮಗ್ಲಿಂಗ್​ ಹಿಂದೆ ಇರುವ ಮಿನಿಸ್ಟರ್​ ಯಾರು..? ಜಯಚಂದ್ರ ಬಿಚ್ಚಿಟ್ಟ ಕಹಾನಿ..

ಗೋಲ್ಡ್​​ ಸ್ಮಗ್ಲಿಂಗ್​ ಹಿಂದೆ ಇರುವ ಮಿನಿಸ್ಟರ್​ ಯಾರು..? ಜಯಚಂದ್ರ ಬಿಚ್ಚಿಟ್ಟ ಕಹಾನಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada