Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪಾತಾಳಕ್ಕೆ ಕುಸಿದರೂ ಜಾಗತಿಕವಾಗಿ ರೂಪಾಯಿ ಉತ್ತಮ ಮಟ್ಟದಲ್ಲಿದೆ : ಮಿತ್ತ ಸಚಿವೆ ನಿರ್ಮಲಾ ಸೀತಾರಾಮನ್

nirmala sitharaman

nirmala sitharaman

ಪ್ರತಿಧ್ವನಿ

ಪ್ರತಿಧ್ವನಿ

July 1, 2022
Share on FacebookShare on Twitter

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ದಿನೇ ದಿನೆ ಕುಸಿದು ಇಂದು ಶುಕ್ರವಾರ 79 ರೂ. ಮಟ್ಟಕ್ಕೆ ತಲುಪಿದೆ. ಈ ಕುಸಿತನ್ನು ಒಪ್ಪೊಕೊಳ್ಳದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಡಾಲರ್ಎದುರು ಇತರ ಜಾಗತಿಕ ಕರೆನ್ಸಿಗಳಿಗಿಂತ ರೂಪಾಯಿ ಮೌಲ್ಯ ಉತ್ತಮ ಮಟ್ಟದಲ್ಲಿಯೇ ಇದೆ,” ಎಂದು ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

“ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಾವು ತುಲನಾತ್ಮಕವಾಗಿ ಉತ್ತಮವಾಗಿದ್ದೇವೆ. ನಾವು ಮುಚ್ಚಿದ ಆರ್ಥಿಕತೆಯನ್ನು ಹೊಂದಿಲ್ಲ. ಜಾಗತಿಕ ಆರ್ಥಿಕತೆಯಲ್ಲಿ ನಾವೂ ಒಂದು ಭಾಗವಾಗಿದ್ದೇವೆ. ಜಾಗತಿಕ ಬೆಳವಣಿಗೆಗಳು ಮತ್ತು ಪ್ರಭಾವಗಳು ಭಾರತದ ಮೇಲೂ ಆಗುತ್ತಿದೆ,” ಎಂದು ನಿರ್ಮಲಾ ಸೀತಾರಾಮನ್ ಸಮಜಾಯಿಷಿ ನೀಡಿದ್ದಾರೆ.

ರಷ್ಯಾ-ಉಕ್ರೇನ್ ಸಂಘರ್ಷ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆ, ನಿರಂತರ ಹಣದುಬ್ಬರ ಮತ್ತು ಜಾಗತಿಕ ಪ್ರಭಾವಗಳಿಂದ ರೂಪಾಯಿ ಮೌಲ್ಯ ಪಾತಾಳಕ್ಕೆ ತಲುಪಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಬಿಹಾರ; ಮೈತ್ರಿಯಲ್ಲಿ ಬಿರುಕು, ಸೋನಿಯಾ ಜೊತೆ ಮಾತುಕತೆ ನಡೆಸಿದ ನಿತೀಶ್
ದೇಶ

ಪ್ರಧಾನಿ ಗಾದಿ ಮೇಲೆ ನಿತಿಶ್ ಕಣ್ಣು; ವಿಪಕ್ಷಗಳಿಗೆ ಬಲ ತುಂಬಲಿದೆಯೇ ‘ಪಲ್ಟು ರಾಮ’ನ ಹೊಸ ಇನ್ನಿಂಗ್ಸ್?

by Shivakumar A
August 12, 2022
ಅಪ್ಪು ಮತ್ತು ದರ್ಶನ್ ಅಭಿಮಾನಿಗಳ ಮಧ್ಯೆ ನಡೆದಿದ್ದೇನು? | D BOSS | Puneeth Rajkumar
ವಿಡಿಯೋ

ಅಪ್ಪು ಮತ್ತು ದರ್ಶನ್ ಅಭಿಮಾನಿಗಳ ಮಧ್ಯೆ ನಡೆದಿದ್ದೇನು? | D BOSS | Puneeth Rajkumar

by ಪ್ರತಿಧ್ವನಿ
August 9, 2022
ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್
ಕರ್ನಾಟಕ

ಬಿಜೆಪಿ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ: ಮುತಾಲಿಕ್

by ಪ್ರತಿಧ್ವನಿ
August 12, 2022
ಎಕ್ಸಲ್ ಕಟ್ ಆಗಿ ನಾಲೆಗೆ ಬಿದ್ದ ಟ್ರ್ಯಾಕ್ಟರ್; ಚಾಲಕನ ಸ್ಥಿತಿ ಗಂಭೀರ
ಕರ್ನಾಟಕ

ಎಕ್ಸಲ್ ಕಟ್ ಆಗಿ ನಾಲೆಗೆ ಬಿದ್ದ ಟ್ರ್ಯಾಕ್ಟರ್; ಚಾಲಕನ ಸ್ಥಿತಿ ಗಂಭೀರ

by ಪ್ರತಿಧ್ವನಿ
August 10, 2022
ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು
ಕರ್ನಾಟಕ

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

by ಕರ್ಣ
August 8, 2022
Next Post
ಮಹಾರಾಷ್ಟ್ರ ಬಂಡಾಯ ಶಾಸಕರಿಗೆ ಬಿಗ್‌ ರಿಲೀಫ್:‌ ತುರ್ತು ವಿಚಾರಣೆಗೆ ಸುಪ್ರೀಂ ನಕಾರ!

ಮಹಾರಾಷ್ಟ್ರ ಬಂಡಾಯ ಶಾಸಕರಿಗೆ ಬಿಗ್‌ ರಿಲೀಫ್:‌ ತುರ್ತು ವಿಚಾರಣೆಗೆ ಸುಪ್ರೀಂ ನಕಾರ!

ಮೇ 16ರ ಬದಲಾಗಿ, ಜೂನ್‌ 1 ರಿಂದ ಶಾಲೆಯನ್ನು ಆರಂಭಿಸಿ : ಸಿಎಂಗೆ ಪತ್ರ ಬರೆದ ಸಭಾಪತಿ ಬಸವರಾಜ ಹೊರಟ್ಟಿ

ಶಿಕ್ಷಣ ವ್ಯವಸ್ಥೆ ಕುರಿತು ಸರ್ಕಾರಕ್ಕೆ 112 ಪತ್ರಗಳನ್ನು ಬರೆದಿದ್ದೆ, ಯಾವುದಕ್ಕೂ ಒಂದೇ ಒಂದು ಉತ್ತರ ಬಂದಿಲ್ಲ : ಬಸವರಾಜ್ ಹೊರಟ್ಟಿ

ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರು: ಮಗು ಕತ್ತು ಹಿಸುಕಿ ಕೊಂದು ತಾಯಿ ಆತ್ಮಹತ್ಯೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist