• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Russia Vs Ukraine | ಉಕ್ರೇನ್ ರಾಜಧಾನಿ ಕೈವ್ (KYIV) ತೊರೆಯುವಂತೆ ಸೂಚಿಸಿದ ಸರ್ಕಾರ

Any Mind by Any Mind
March 1, 2022
in ದೇಶ, ವಿದೇಶ
0
Russia Vs Ukraine | ಉಕ್ರೇನ್ ರಾಜಧಾನಿ ಕೈವ್ (KYIV) ತೊರೆಯುವಂತೆ ಸೂಚಿಸಿದ ಸರ್ಕಾರ
Share on WhatsAppShare on FacebookShare on Telegram

ಉಕ್ರೇನ್ ಮೇಲೆ ತನ್ನ ದಾಳಿಯನ್ನ ತೀವ್ರಗೊಳಿಸಿರುವ ರಷ್ಯಾ ಇಲ್ಲಿಯವರೆಗೂ 14 ಮಕ್ಕಳು ಸೇರಿದಂತೆ 352 ನಾಗರೀಕರನ್ನು ಕೊಂದಿದೆ ಎಂದು ಹೇಳಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಷರತ್ತುಗಳನ್ನು ಹೊರಹಾಕಿದ ನಂತರ ಉಕ್ರೇನ್ ಜೊತೆ ಸಂಧಾನ ಮಾತುಕತೆ ಜೋರಾಗಿ ನಡೆಯುತ್ತಿದೆ.

ADVERTISEMENT

ಇಲ್ಲಿದೆ ಪ್ರಮುಖ 10 ಅಂಶಗಳು

1) ರಷ್ಯಾ ಸೇನೆಯೂ ಉಕ್ರೇನ್ನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕಿವ್ನ ವಸತಿ ಪ್ರದೇಶಗಳ ಮೇಲೆ ದಾಳಿ ಮಾಡಿದೆ.

2) ಕಳೆದ ಗುರುವಾರ ಉಕ್ರೇನ್ ಮೇಲೆ ದಾಳಿ ಮಾಡಿದ ರಷ್ಯಾ ಇಲ್ಲಿಒಯವರೆಗೂ 14 ಮಕ್ಕಳು ಸೇರಿದಂತೆ ಒಟ್ಟು 352 ನಗಾರೀಕರನ್ನು ಕೊಂದಿದೆ ಎಂದು ಉಕ್ರೇನ್ ಹೇಳಿದೆ.

3) ರಷ್ಯಾ ಆಕ್ರಮಣದ ನಂತೆ ಇಲ್ಲಿಯವರೆಗೂ ಅರ್ಧ ಮಿಲಿಯನ್ಗಿಂತ (Half Million)ಹೆಚ್ಚಿನ ಜನರು ಉಕ್ರೇನ್ ತೊರೆದಿದ್ದಾರೆ ಎಂದು ವಿಶ್ವಸಂಸ್ಥೆ(UN)ನ ನಿರಾಶ್ರಿತರ ವಿಭಾಗವು ತಿಳಿಸಿದೆ.

4) ಇತ್ತೀಚಿನ ಉಪಗ್ರಹ ಚಿತ್ರಗಳ (Satellite Picture) ಪ್ರಕಾರ ಉಕ್ರೇನ್ನ ರಾಜಧಾನಿ ಕೈವ್ (KYIV)ನ ಉತ್ತರ ಭಾಗದಲ್ಲಿ ರಷ್ಯಾದ ಸೇನೆಯೂ ಬೀಡು ಬಿಟ್ಟಿರುವುದನ್ನು ತೋರಿಸುತ್ತದೆ.

5) ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ತಟಸ್ಥವಾಗಿದ್ದರೆ ಮಾತ್ರ ಉಕ್ರೇನ್ ವಸಾಹತು ಸಾಧ್ಯ ಎಂದು ಪುಟಿನ್ ಹೇಳಿದ್ದಾರೆ. “denazified” ಮತ್ತು “demilitarised” ಬಗ್ಗೆ ರಷ್ಯಾ ಔಪಚಾರಿಕವಾಗಿ ಒಪ್ಪಿಕೊಂಡಿದೆ.

6) ರಷ್ಯಾ ಹಾಗೂ ಉಕ್ರೇನ್ ನಡುವಿನ ಮೊದಲ ಸುತ್ತಿನ ಮಾತುಕತೆ ಯಾವುಧೇ ಫಲ ನೀಡಲಿಲ್ಲ.

7) ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವು ಕ್ರೀಡಾ ಕ್ಷೇತ್ರದ ಮೇಲೆ ಭಾರೀ ಪರಿಣಾಮವನ್ನು ಬೀರಿದೆ. ರಷ್ಯಾ ಈ ವರ್ಷದ FootBall ವಿಶ್ವಕಪ್(WorldCup)ನಿಂದ ಹೊರ ಬಿದಿದ ಮತ್ತು ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯೂ(IOC) ರಷ್ಯಾ ಮೇಲೆ ಜಾಗತಿಕ ಕ್ರೀಡಾ ನಿಷೇಧಕ್ಕೆ ಕರೆ ನೀಡಿದೆ.

8) ವಿಶ್ವಸಂಸ್ಥೆ(UN)ಯಲ್ಲಿ ಉಕ್ರೇನ್ ಹಾಗೂ ರಷ್ಯಾ ನಡುವಿನ ಬಿಕ್ಕಟ್ಟನ್ನು ಚರ್ಚಿಸಲಾಗುತ್ತಿದೆ ಮತ್ತು ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಗಿಡಲು ಮುಂದಿನ ವಾರ ಮತದಾನ ಪ್ರಕ್ರಿಯೆ ನಡೆಯಲಿದೆ.

9) ಒಂದೇ ವಾರದ ಅಂತರದಲ್ಲಿ ನಡೆದ ಎರಡನೇ ಸಭೆಯಲ್ಲು ಸಹ ಭಾರತ ತಟಸ್ಥ ನಿಲುವು ತಾಳಿತ್ತು. ಬೆಲಾರಸ್(Belarus) ಗಡಿ(Border) ಪ್ರದೇಶದಲ್ಲಿ ಉಭಯ ದೇಶಗಳ ನಡುವಿನ ಮಾತುಕತೆಯನ್ನು ಭಾರತ ಸ್ವಾಗತಿಸಿದೆ.

10) ರಾಷ್ಟ್ರೀಯ ಭದ್ರತೆಯ ಕಾರಣದಿಂದಾಗಿ 12 ಮಂದಿ ರಷ್ಯಾದ ರಾಜತಾಂತ್ರಿಕರನ್ನು ವಿಶ್ವಸಂಸ್ಥೆಯ ಸಭೆಯಿಂದ ಹೊರಗಿಡಲಾಗಿತ್ತು.

Tags: RussiaRussianRussian Ukraine WarRussiaUkraineCrisisUkraineUkraine Crisis and India's StanceUkraineConflict
Previous Post

ಚಿತ್ರಮಂದಿರಗಳ ಮುಂದೆ HouseFull ಬೋರ್ಡ್‌ ನೋಡಿದಾಗ ನಿರ್ಮಾಕಿಯಾಗಿ ಒಂದು ನೆಮ್ಮದಿ ಸಿಗುತ್ತದೆ : ರಕ್ಷಿತಾ ಪ್ರೇಮ್‌

Next Post

ರಷ್ಯಾ ದಾಳಿಗೆ ವಿದ್ಯಾರ್ಥಿ ಸಾವು: ಮೋದಿ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕೆ!

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ರಷ್ಯಾ ದಾಳಿಗೆ ವಿದ್ಯಾರ್ಥಿ ಸಾವು: ಮೋದಿ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕೆ!

ರಷ್ಯಾ ದಾಳಿಗೆ ವಿದ್ಯಾರ್ಥಿ ಸಾವು: ಮೋದಿ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕೆ!

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada