• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Russia Vs Ukraine | ಉಕ್ರೇನ್ ರಾಜಧಾನಿ ಕೈವ್ (KYIV) ತೊರೆಯುವಂತೆ ಸೂಚಿಸಿದ ಸರ್ಕಾರ

Any Mind by Any Mind
March 1, 2022
in ದೇಶ, ವಿದೇಶ
0
Russia Vs Ukraine | ಉಕ್ರೇನ್ ರಾಜಧಾನಿ ಕೈವ್ (KYIV) ತೊರೆಯುವಂತೆ ಸೂಚಿಸಿದ ಸರ್ಕಾರ
Share on WhatsAppShare on FacebookShare on Telegram

ಉಕ್ರೇನ್ ಮೇಲೆ ತನ್ನ ದಾಳಿಯನ್ನ ತೀವ್ರಗೊಳಿಸಿರುವ ರಷ್ಯಾ ಇಲ್ಲಿಯವರೆಗೂ 14 ಮಕ್ಕಳು ಸೇರಿದಂತೆ 352 ನಾಗರೀಕರನ್ನು ಕೊಂದಿದೆ ಎಂದು ಹೇಳಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಷರತ್ತುಗಳನ್ನು ಹೊರಹಾಕಿದ ನಂತರ ಉಕ್ರೇನ್ ಜೊತೆ ಸಂಧಾನ ಮಾತುಕತೆ ಜೋರಾಗಿ ನಡೆಯುತ್ತಿದೆ.

ADVERTISEMENT

ಇಲ್ಲಿದೆ ಪ್ರಮುಖ 10 ಅಂಶಗಳು

1) ರಷ್ಯಾ ಸೇನೆಯೂ ಉಕ್ರೇನ್ನ ಎರಡನೇ ಅತಿ ದೊಡ್ಡ ನಗರವಾದ ಖಾರ್ಕಿವ್ನ ವಸತಿ ಪ್ರದೇಶಗಳ ಮೇಲೆ ದಾಳಿ ಮಾಡಿದೆ.

2) ಕಳೆದ ಗುರುವಾರ ಉಕ್ರೇನ್ ಮೇಲೆ ದಾಳಿ ಮಾಡಿದ ರಷ್ಯಾ ಇಲ್ಲಿಒಯವರೆಗೂ 14 ಮಕ್ಕಳು ಸೇರಿದಂತೆ ಒಟ್ಟು 352 ನಗಾರೀಕರನ್ನು ಕೊಂದಿದೆ ಎಂದು ಉಕ್ರೇನ್ ಹೇಳಿದೆ.

3) ರಷ್ಯಾ ಆಕ್ರಮಣದ ನಂತೆ ಇಲ್ಲಿಯವರೆಗೂ ಅರ್ಧ ಮಿಲಿಯನ್ಗಿಂತ (Half Million)ಹೆಚ್ಚಿನ ಜನರು ಉಕ್ರೇನ್ ತೊರೆದಿದ್ದಾರೆ ಎಂದು ವಿಶ್ವಸಂಸ್ಥೆ(UN)ನ ನಿರಾಶ್ರಿತರ ವಿಭಾಗವು ತಿಳಿಸಿದೆ.

4) ಇತ್ತೀಚಿನ ಉಪಗ್ರಹ ಚಿತ್ರಗಳ (Satellite Picture) ಪ್ರಕಾರ ಉಕ್ರೇನ್ನ ರಾಜಧಾನಿ ಕೈವ್ (KYIV)ನ ಉತ್ತರ ಭಾಗದಲ್ಲಿ ರಷ್ಯಾದ ಸೇನೆಯೂ ಬೀಡು ಬಿಟ್ಟಿರುವುದನ್ನು ತೋರಿಸುತ್ತದೆ.

5) ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ತಟಸ್ಥವಾಗಿದ್ದರೆ ಮಾತ್ರ ಉಕ್ರೇನ್ ವಸಾಹತು ಸಾಧ್ಯ ಎಂದು ಪುಟಿನ್ ಹೇಳಿದ್ದಾರೆ. “denazified” ಮತ್ತು “demilitarised” ಬಗ್ಗೆ ರಷ್ಯಾ ಔಪಚಾರಿಕವಾಗಿ ಒಪ್ಪಿಕೊಂಡಿದೆ.

6) ರಷ್ಯಾ ಹಾಗೂ ಉಕ್ರೇನ್ ನಡುವಿನ ಮೊದಲ ಸುತ್ತಿನ ಮಾತುಕತೆ ಯಾವುಧೇ ಫಲ ನೀಡಲಿಲ್ಲ.

7) ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವು ಕ್ರೀಡಾ ಕ್ಷೇತ್ರದ ಮೇಲೆ ಭಾರೀ ಪರಿಣಾಮವನ್ನು ಬೀರಿದೆ. ರಷ್ಯಾ ಈ ವರ್ಷದ FootBall ವಿಶ್ವಕಪ್(WorldCup)ನಿಂದ ಹೊರ ಬಿದಿದ ಮತ್ತು ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯೂ(IOC) ರಷ್ಯಾ ಮೇಲೆ ಜಾಗತಿಕ ಕ್ರೀಡಾ ನಿಷೇಧಕ್ಕೆ ಕರೆ ನೀಡಿದೆ.

8) ವಿಶ್ವಸಂಸ್ಥೆ(UN)ಯಲ್ಲಿ ಉಕ್ರೇನ್ ಹಾಗೂ ರಷ್ಯಾ ನಡುವಿನ ಬಿಕ್ಕಟ್ಟನ್ನು ಚರ್ಚಿಸಲಾಗುತ್ತಿದೆ ಮತ್ತು ವಿಶ್ವಸಂಸ್ಥೆಯಿಂದ ರಷ್ಯಾವನ್ನು ಹೊರಗಿಡಲು ಮುಂದಿನ ವಾರ ಮತದಾನ ಪ್ರಕ್ರಿಯೆ ನಡೆಯಲಿದೆ.

9) ಒಂದೇ ವಾರದ ಅಂತರದಲ್ಲಿ ನಡೆದ ಎರಡನೇ ಸಭೆಯಲ್ಲು ಸಹ ಭಾರತ ತಟಸ್ಥ ನಿಲುವು ತಾಳಿತ್ತು. ಬೆಲಾರಸ್(Belarus) ಗಡಿ(Border) ಪ್ರದೇಶದಲ್ಲಿ ಉಭಯ ದೇಶಗಳ ನಡುವಿನ ಮಾತುಕತೆಯನ್ನು ಭಾರತ ಸ್ವಾಗತಿಸಿದೆ.

10) ರಾಷ್ಟ್ರೀಯ ಭದ್ರತೆಯ ಕಾರಣದಿಂದಾಗಿ 12 ಮಂದಿ ರಷ್ಯಾದ ರಾಜತಾಂತ್ರಿಕರನ್ನು ವಿಶ್ವಸಂಸ್ಥೆಯ ಸಭೆಯಿಂದ ಹೊರಗಿಡಲಾಗಿತ್ತು.

Tags: RussiaRussianRussian Ukraine WarRussiaUkraineCrisisUkraineUkraine Crisis and India's StanceUkraineConflict
Previous Post

ಚಿತ್ರಮಂದಿರಗಳ ಮುಂದೆ HouseFull ಬೋರ್ಡ್‌ ನೋಡಿದಾಗ ನಿರ್ಮಾಕಿಯಾಗಿ ಒಂದು ನೆಮ್ಮದಿ ಸಿಗುತ್ತದೆ : ರಕ್ಷಿತಾ ಪ್ರೇಮ್‌

Next Post

ರಷ್ಯಾ ದಾಳಿಗೆ ವಿದ್ಯಾರ್ಥಿ ಸಾವು: ಮೋದಿ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕೆ!

Related Posts

Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
0

ಪಹಲ್ಗಾಮ್ ದಾಳಿಯಲ್ಲಿ ಮಹಿಳೆಯರು ವಿಧವೆಯಾಗಿ ಸಿಂಧೂರವನ್ನು ಕಳೆದುಕೊಂಡರು. ಹೀಗಿದ್ದೂ, ಪ್ರತೀಕಾರಕ್ಕಾಗಿ ಭಾರತ ಕೈಗೊಂಡ ಕಾರ್ಯಾಚರಣೆಗೆ 'ಆಪರೇಷನ್ ಸಿಂಧೂರ'(Operation Sindoor) ಎಂದು ಹೆಸರಿಟ್ಟಿದ್ದೇಕೆ ಎಂದು ಸಂಸದೆ ಜಯಾ ಬಚ್ಚನ್...

Read moreDetails

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

July 31, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025
Next Post
ರಷ್ಯಾ ದಾಳಿಗೆ ವಿದ್ಯಾರ್ಥಿ ಸಾವು: ಮೋದಿ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕೆ!

ರಷ್ಯಾ ದಾಳಿಗೆ ವಿದ್ಯಾರ್ಥಿ ಸಾವು: ಮೋದಿ ವಿರುದ್ಧ ಸ್ವಪಕ್ಷೀಯರಿಂದಲೇ ಟೀಕೆ!

Please login to join discussion

Recent News

Top Story

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

by ಪ್ರತಿಧ್ವನಿ
July 31, 2025
Top Story

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 31, 2025
Top Story

Santhosh Lad: ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
July 31, 2025
Top Story

CM Siddaramaiah: ಕ್ವಾಂಟಮ್ ಇಂಡಿಯಾ ಬೆಂಗಳೂರು 2025 ರನ್ನು ಉದ್ಗಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!!

by ಪ್ರತಿಧ್ವನಿ
July 31, 2025
Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jaya Bacchan: ಮಹಿಳೆಯರ ಸಿಂಧೂರ ಅಳಿಸಿ ‘ಆಪರೇಷನ್ ಸಿಂಧೂರ’ ಹೆಸರಿಟ್ಟಿದ್ದೇಕೆ..!!

July 31, 2025

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

July 31, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada