• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

‘ತಕ್ಷಣ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ’ ಇಲ್ಲದಿದ್ದರೇ…..! : ಉಕ್ರೇನಿಯನ್ ಪಡೆಗಳಿಗೆ ರಷ್ಯಾ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 19, 2022
in ಇದೀಗ, ವಿದೇಶ
0
‘ತಕ್ಷಣ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ’ ಇಲ್ಲದಿದ್ದರೇ…..! : ಉಕ್ರೇನಿಯನ್ ಪಡೆಗಳಿಗೆ ರಷ್ಯಾ ಎಚ್ಚರಿಕೆ
Share on WhatsAppShare on FacebookShare on Telegram

“ತಕ್ಷಣ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ” ಎಂದು ರಷ್ಯಾ ಮಂಗಳವಾರ ಉಕ್ರೇನಿಯನ್ ಪಡೆಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ.

ADVERTISEMENT

ಹೌದು, ರಷ್ಯಾ ಮಂಗಳವಾರ ಉಕ್ರೇನಿಯನ್ ಪಡೆಗಳಿಗೆ “ತಕ್ಷಣ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು” ಕರೆ ನೀಡಿದೆ ಮತ್ತು ಮಾರಿಯುಪೋಲ್ನ ಡಿಫೆಂಡರ್ಸ್ ತಮ್ಮ ಪ್ರತಿರೋಧವನ್ನು ನೊಲ್ಲಿಸುವಂತೆ ಕರೆ ನೀಡುತ್ತು ಆದರೆ ಆದರೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಸಲಹೆಗಾರ ಓಲೆಕ್ಸಿ ಅರೆಸ್ಟೋವಿಚ್, ಕೊನೆಯ ಕ್ಷಣದವರೆಗೂ ಪ್ರತಿರೋಧವನ್ನು ಹೊಡ್ಡತ್ತೇವೆ ಎಂಬ ಪ್ರತಿಜ್ಞೆ ಮಾಡಿದ ಬೆನ್ಬಲೇ ಈ ಬೆಳವಣಿಕೆ ಕಂಡಿದೆ.

ರಷ್ಯಾದ ರಕ್ಷಣಾ ಸಚಿವಾಲಯ, “ಯೋಧರಿಗೆ ತಮ್ಮ ಪ್ರಜ್ಞಾಶೂನ್ಯ ಪ್ರತಿರೋಧವನ್ನು ನಿಲ್ಲಿಸಲು ಅನುಗುಣವಾದ ಆದೇಶಗಳನ್ನು ನೀಡಲು” ಕೈವ್ಗೆ ಕರೆ ನೀಡಿತು, ಮಾರಿಯುಪೋಲ್ನ ಯೋಧರು ಮಧ್ಯಾಹ್ನದಿಂದ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರೆ “ಉಳಿವಿನ ಖಾತರಿ” ಇಲ್ಲದಿದ್ದರೇ ಹೊಡೆದುರುಳಿಸುವುದಾಗಿ ಎಚ್ಚರಿಕೆ ರವಾನಿಸಿದ್ದಾರೆ.

ಪಶ್ಚಿಮ ಉಕ್ರೇನಿನ ಬೃಹತ್ ನಗರಗಳ ಮೇಲೆ ರಷ್ಯಾ ತನ್ನ ಕ್ಷಿಪಣಿ ಮತ್ತು ಶೆಲ್ ದಾಳಿಯನ್ನು ಮತ್ತಷ್ಟುತೀವ್ರಗೊಳಿಸಿದೆ. ಸೋಮವಾರ ಉಕ್ರೇನ್ನ ಪ್ರಮುಖ ನಗರ ಲಿವಿವ್ ಗುರಿಯಾಗಿಸಿಕೊಂಡು ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ರಷ್ಯಾ ಪಡೆಗಳು ನಾಗರಿಕರನ್ನು ಸ್ಥಳಾಂತರಿಸುವ ಕಾರಿಡಾರ್ಗಳನ್ನು ಗುರಿಯಾಗಿಸಿಕೊಂಡಿವೆ. ಹಾಗಾಗಿ 2ನೇ ದಿನದ ಸ್ಥಳಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಉಕ್ರೇನ್ ಸರ್ಕಾರ ತಿಳಿಸಿದೆ.

ಶುಕ್ರವಾರ ಸಿಎನ್ಎನ್ ಮಾಧ್ಯಮದ ಸಂದರ್ಶನದಲ್ಲಿ ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಡೊನ್ಬಾಸ್ ಪ್ರದೇಶವನ್ನ ವಶಪಡಿಸಿಕೊಳ್ಳದಂತೆ ಉಕ್ರೇನ್ ಪಡೆ ರಷ್ಯಾ ಮಿಲಿಟರಿಯೊಂದಿಗೆ ಹೋರಾಟ ಮಾಡುತ್ತದೆ. ಎಂದಿಗೂ ಕೂಡ ಉಕ್ರೇನ್ನ ಪೂರ್ವ ಭಾಗದಲ್ಲಿರುವ ಯಾವುದೇ ಪ್ರದೇಶವನ್ನು ರಷ್ಯಾಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಈ ಯುದ್ಧ ಅಂತ್ಯವಾಗುವವರೆಗೂ ನಿರಂತರವಾಗಿ ಹೋರಾಟ ಮಾಡುತ್ತೇವೆ. ಈವರೆಗೂ ಉಕ್ರೇನ್ ಪೂರ್ವ ಭಾಗದಲ್ಲಿರುವ ಡೊನ್ಟೆಸ್ಕ್, ಡೊನ್ಬಾಸ್, ಲುಹಾನ್ಸ್ಕ್ ದಲ್ಲಿ ರಷ್ಯಾ ಪಡೆಯನ್ನ ತಡೆಯುವಲ್ಲಿ ನಮ್ಮ ಉಕ್ರೇನಿಯನ್ ಸೇನೆ ನಿರಂತರವಾಗಿ ಕಾರ್ಯನ್ಮೋಖವಾಗಿದೆ. ಸದ್ಯ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧದ ನಿಯಮಗಳನ್ನ ಧಿಕ್ಕರಿಸಿದ್ದಲ್ಲದೆ ಈ ಯುದ್ಧವನ್ನ ವಿರೋಧಿಸಿ ತನ್ನ ಮಿತ್ರ ರಾಷ್ಟ್ರಗಳೇ ರಷ್ಯಾ ಜೊತೆ ಇದ್ದ ವ್ಯಾಪಾರ ವಹಿವಾಟನ್ನ ನಿರ್ಬಂಧಿಸಿದ್ದರೂ ಕೂಡ ಪುಟಿನ್ ಮಾತ್ರ ಈ ಯುದ್ಧದ ವಿಜಯ ಪಡೆದುಕೊಳ್ಳಲು ಮುಂದಾಗಿದ್ದಾರೆ. ಈ ವಿಜಯಕ್ಕಾಗಿ ಉಕ್ರೇನ್ನ ಡೊನ್ಬಾಸ್ ಪ್ರದೇಶವನ್ನ ವಶಕ್ಕೆ ಪಡೆದುಕೊಳ್ಳಲು ಸಂಚು ರೂಪಿಸಿದ್ದಾರೆ ಅಂತ ಝೆಲೆನ್ಸ್ಕಿ ಕಿಡಿಕಾರಿದ್ದಾರೆ.

Tags: BJPCongress PartyCovid 19ಬಿಜೆಪಿರಷ್ಯಾ - ಉಕ್ರೇನ್ ಬಿಕ್ಕಟ್ಟುರಷ್ಯಾ ಅಧ್ಯಕ್ಷ ಪುಟಿನ್ರಷ್ಯಾ ಉಕ್ರೇನ್ ಬಿಕ್ಕಟ್ಟುರಷ್ಯಾ ಉಕ್ರೇನ್‌ ಸಮರರಷ್ಯಾ ದಾಳಿರಷ್ಯಾ ಮತ್ತು ಉಕ್ರೇನ್ರಷ್ಯಾ-ಉಕ್ರೇನ್‌ ಸಮರ
Previous Post

ಅಫ್ಘಾನಿಸ್ತಾನ್ | ಕಾಬೂಲ್‌ನಲ್ಲಿ ಸ್ಪೋಟ: ಆರು ಸಾವು, ಹಲವರಿಗೆ ಗಾಯ!

Next Post

ಕ್ರಿಪ್ಟೋಕರೆನ್ಸಿಯಿಂದ ಭಯೋತ್ಪಾದನೆ ಚಟುವಟಿಕೆಗಳಿಗೆ ಹಣದ ಹರಿವು: ಹಣಕಾಸು ಸಚಿವೆ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

October 21, 2025

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

October 21, 2025

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

October 21, 2025
Next Post
ಕ್ರಿಪ್ಟೋಕರೆನ್ಸಿಯಿಂದ ಭಯೋತ್ಪಾದನೆ ಚಟುವಟಿಕೆಗಳಿಗೆ ಹಣದ ಹರಿವು: ಹಣಕಾಸು ಸಚಿವೆ

ಕ್ರಿಪ್ಟೋಕರೆನ್ಸಿಯಿಂದ ಭಯೋತ್ಪಾದನೆ ಚಟುವಟಿಕೆಗಳಿಗೆ ಹಣದ ಹರಿವು: ಹಣಕಾಸು ಸಚಿವೆ

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada