• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in ದೇಶ, ವಿದೇಶ
0
ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ರಷ್ಯಾ ರಕ್ಷಣಾ ಸಚಿವ ನಮನ
Share on WhatsAppShare on FacebookShare on Telegram

ನವದೆಹಲಿ: 22 ನೇ ಭಾರತ-ರಷ್ಯಾ ಅಂತರ-ಸರ್ಕಾರಿ ಆಯೋಗದ ಮಿಲಿಟರಿ ಮತ್ತು ಮಿಲಿಟರಿ ತಾಂತ್ರಿಕ ಸಹಕಾರ ಸಚಿವರ ಸಭೆ ಹಿನ್ನೆಲೆ‌ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಷ್ಯಾದ ರಕ್ಷಣಾ ಸಚಿವ ಆಂಡ್ರೇ ಬೆಲೌಸೊವ್ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ‌ ನಮನ ಸಲ್ಲಿಸಿದರು.

ADVERTISEMENT

ರಷ್ಯಾದ ರಕ್ಷಣಾ ಸಚಿವರು ಇಂದು ಮಾಣೆಕ್ಷಾ ಕೇಂದ್ರದಲ್ಲಿ ಭಾರತದ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರೊಂದಿಗೆ 22 ನೇ ಭಾರತ-ರಷ್ಯಾ ಅಂತರ-ಸರ್ಕಾರಿ ಆಯೋಗದ ಮಿಲಿಟರಿ ಮತ್ತು ಮಿಲಿಟರಿ ತಾಂತ್ರಿಕ ಸಹಕಾರ ಸಚಿವರ ಸಭೆಯ ಸಹ-ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅದಕ್ಕೂ ಮುನ್ನ
ಇಬ್ಬರು ರಾಷ್ಟ್ರೀಯ ಯುದ್ದ ಸ್ಮಾರಕ್ಕಕ್ಕೆ ಭೇಟಿ‌ ನೀಡಿದ್ದರು.

ಎಸ್‌- 400 ಕ್ಷಿಪಣಿ ವ್ಯವಸ್ಥೆಗಳ ಖರೀದಿ, ಸುಖೋಯ್-30 ಎಂಕೆಐ ಯುದ್ಧ ವಿಮಾನಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ರಷ್ಯಾದಿಂದ ಇತರ ಮಿಲಿಟರಿ ಸಾಧನಗಳನ್ನು ಖರೀದಿಸುವುದರಲ್ಲಿ ಭಾರತದ ಆಸಕ್ತಿ ಕುರಿತು ಉಭಯ ನಾಯಕರು ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ.

ರಷ್ಯಾದಿಂದ ಭಾರತಕ್ಕೆ, ಯುದ್ಧೋಪಕರಣಗಳ ತ್ವರಿತ ಪೂರೈಕೆ ಹಾಗೂ ಎರಡೂ ದೇಶಗಳ ನಡುವಿನ ರಕ್ಷಣೆ ಮತ್ತು ಭದ್ರತಾ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಗುರಿ ಇದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದರು.

ಭಾರತ-ರಷ್ಯಾದ 23ನೇ ವಾರ್ಷಿಕ ಶೃಂಗಸಭೆಗಾಗಿ ಅಧ್ಯಕ್ಷ ವ್ಹಾದಿಮಿ‌ರ್ ಪುಟಿನ್ ಅವರು ಇಂದು ಮತ್ತು ನಾಳೆ ಭಾರತದಲ್ಲಿ ಇರಲಿದ್ದು, ಅವರ ನಿಯೋಗದಲ್ಲಿ ಆಂಡ್ರೆ ಬೆಲೊಸೊವ್ ಕೂಡ ಇದ್ದಾರೆ.

Tags: India RussiaNarendra Modi and Putinputin visit India
Previous Post

ವಿಜಯೇಂದ್ರ ಕೆಳಗಿಳಿಸಿ ಎಂದ ರೆಬಲ್‌ ನಾಯಕರು: ದಿಢೀರ್‌ ದೆಹಲಿಗೆ ಹಾರಿದ ಯಡಿಯೂರಪ್ಪ..!

Next Post

Dinesh Gundu Rao : ಕ್ಷಯ ರೋಗ ಪತ್ತೆಗೆ ಕೆಸಿ ಜನರಲ್ ಆಸ್ಪತ್ರೆಗೆ 7 ಯಂತ್ರಗಳು..

Related Posts

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ
ಇದೀಗ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲೂ ಭಾರಿ ಹಿನ್ನಡೆಯಾಗಿದೆ. https://youtu.be/o065VKKs78I?si=wzQjEXztDgyZ6scx...

Read moreDetails
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
ಬದುಕು ಘನತೆ ಮತ್ತು ಮಾನವ ಹಕ್ಕುಗಳ ಪ್ರಶ್ನೆ

ಬದುಕು ಘನತೆ ಮತ್ತು ಮಾನವ ಹಕ್ಕುಗಳ ಪ್ರಶ್ನೆ

December 10, 2025

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

December 9, 2025

ಗಣ್ಯ ವ್ಯಕ್ತಿಗಳ ಪ್ರಯಾಣಕ್ಕೆ ಚಾಪರ್, ವಿಮಾನ ಬಾಡಿಗೆ ಕುರಿತ ಸಭೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್‌..

December 9, 2025
Next Post

Dinesh Gundu Rao : ಕ್ಷಯ ರೋಗ ಪತ್ತೆಗೆ ಕೆಸಿ ಜನರಲ್ ಆಸ್ಪತ್ರೆಗೆ 7 ಯಂತ್ರಗಳು..

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada