• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಷ್ಯಾ ಆಂತರಿಕ ದಂಗೆ ; ಅಧ್ಯಕ್ಷ ಪುಟಿನ್ ಪದಚ್ಯುತಿ ಮಾಡುವೆ ಎಂದ ಪ್ರಿಗೊಜಿನ್‌..!

Any Mind by Any Mind
June 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಷ್ಯಾ ಆಂತರಿಕ ದಂಗೆ ; ಅಧ್ಯಕ್ಷ ಪುಟಿನ್ ಪದಚ್ಯುತಿ ಮಾಡುವೆ ಎಂದ ಪ್ರಿಗೊಜಿನ್‌..!
Share on WhatsAppShare on FacebookShare on Telegram

ರಷ್ಯಾ-ಉಕ್ರೇನ್‌ ಸಮರ (Russia-Ukraine War) ಮುಂದುವರಿದಿರುವಾಗಲೇ, ರಷ್ಯಾ ಅಧ್ಯಕ್ಷವ್ಲಾಡಿಮಿರ್‌ ಪುಟಿನ್‌ ಗೆ ಆಂತರಿಕವಾಗಿ ಪದಚ್ಯುತರಾಗುವ ಆತಂಕ ಎದುರಾಗಿದೆ. ಅವರಿಗೆ ಸವಾಲು ಒಡ್ಡಿರುವುದು ಬೇರಾರೂ ಅಲ್ಲ, ಅವರ ಆಪ್ತರಾಗಿದ್ದ, ಆಗಾಗ್ಗೆ “ಪುಟಿನ್‌ʼಸ್‌ ಷೆಫ್‌” ಎಂದು ಕರೆಯಿಸಿಕೊಳ್ಳುತ್ತಿದ್ದ ಯೆವ್ಗೆನಿ ಪ್ರಿಗೊಜಿನ್.

ADVERTISEMENT

ಯೆವ್ಗೆನಿ ಪ್ರಿಗೊಜಿನ್ ಅವರು ವ್ಯಾಗ್ನರ್‌ ಗ್ರೂಪ್‌ ಅನ್ನು ನಿರ್ವಹಿಸುತ್ತಿದ್ದು, ಅದು ಅರೆಖಾಸಗಿ ರಕ್ಷಣಾಪಡೆಯಾಗಿ ಪುತಿನ್‌ರ ವಿಶ್ವಾಸ ಗಳಿಸಿತ್ತು. ಯೆವ್ಗೆನಿ ಪ್ರಿಗೊಜಿನ್‌ ನೇತೃತ್ವದ ಪಡೆಯಲ್ಲಿ 25,000 ಯೋಧರಿದ್ದಾರೆ. ರಷ್ಯಾ ಸೇನಾಪಡೆಯ ಹೆಲಿಕಾಪ್ಟರ್‌ ಹೊಡೆದುರುಳಿಸಿರುವ ವ್ಯಾಗ್ನರ್‌ ಗ್ರೂಪ್‌ ಈಗ ಜಗತ್ತಿನ ಗಮನಸೆಳೆದಿದೆ. ಇದರ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್‌, ರಷ್ಯಾದ ಮಿಲಿಟರಿ ನಾಯಕತ್ವವನ್ನು ಉರುಳಿಸುವುದಾಗಿ ಘೋಷಿಸಿರುವುದು ವ್ಲಾಡಿಮಿರ್ ಪುಟಿನ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈ ವಿದ್ಯಮಾನದ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ಪಂದಿಸಿದ್ದು, ವ್ಯಾಗ್ನರ್‌ ಗ್ರೂಪಿನ ಮುಖ್ಯಸ್ಥ ಪ್ರಿಗೊಜಿನ್ ಘೋಷಿಸಿದ ಸಶಸ್ತ್ರ ದಂಗೆಯಿಂದ ದೇಶವನ್ನು ರಕ್ಷಿಸುವುದಾಗಿ ಶಪಥ ಮಾಡಿದು. ಅಲ್ಲದೆ, ಈ ಗ್ರೂಪಿನ ವಿರುದ್ಧ ಅದರ ಕ್ರಿಯೆಗೆ ಪ್ರತಿಕ್ರಿಯೆಯಾಗಿ ಕಠಿಣ ಕ್ರಮಗಳನ್ನು ಜರುಗಿಸುವುದಾಗಿ ಎಚ್ಚರಿಸಿದರು.

ವ್ಯಾಗ್ನರ್ ದಂಗೆಗೆ ಸಂಬಂಧಿಸಿ ರಷ್ಯಾವನ್ನು ಉದ್ದೇಶಿಸಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ವ್ಯಾಗ್ನರ್‌ ಗ್ರೂಪಿನ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ಘೋಷಿಸಿದ ಸಶಸ್ತ್ರ ದಂಗೆಯಿಂದ ದೇಶ ಮತ್ತು ಪ್ರಜೆಗಳನ್ನು ರಕ್ಷಿಸುವುದಾಗಿ ಶಪಥ ಮಾಡಿದರು.

ಉಕ್ರೇನ್‌ನಲ್ಲಿ ತನ್ನ ಯುದ್ಧದೊಂದಿಗೆ ರಷ್ಯಾ “ತನ್ನ ಭವಿಷ್ಯತ್ತಿಗಾಗಿ ಕಠಿಣ ಯುದ್ಧವನ್ನು ಹೋರಾಡುತ್ತಿರುವ” ಸಮಯದಲ್ಲಿ ಸಂಭವಿಸಿರುವ ದಂಗೆಯನ್ನು ಖಂಡಿಸಿದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, “ನಾವು ಈಗ ಎದುರಿಸಿದ್ದು ವಿಶ್ವಾಸಘಾತುಕತನ” ಎಂದು ತನ್ನ ಟಿವಿ ಭಾಷಣದಲ್ಲಿ ಹೇಳಿದರು.

Tags: defense forcemilitary leadershipPrigogine rebelRussia Internal RevoltRussia-Ukraine warRussian armysemi-privateVladimir PutinWagner ChiefYevgeny Prigogine
Previous Post

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್‌ ಕುಮಾರ್‌ ಕಟೀಲ್‌

Next Post

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : CM ಸಿದ್ದರಾಮಯ್ಯ

Related Posts

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
0

https://youtube.com/live/i9mkXF_1kPE

Read moreDetails
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

July 9, 2025
Next Post
ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : CM ಸಿದ್ದರಾಮಯ್ಯ

ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ : CM ಸಿದ್ದರಾಮಯ್ಯ

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada