• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್‌. ಎಂ. ಕೃಷ್ಣ ವಯಕ್ತಿಕವಾಗಿ ನನಗೆ ಅತ್ಯಂತ ಹತ್ತಿರದ ನಾಯಕರಾಗಿದ್ದರು:ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
December 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದೆಹಲಿ: ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ, ಹಿರಿಯ ರಾಜಕಾರಣಿ, ಸ್ವಾತಂತ್ರ್ಯ ಪೂರ್ವದ ತಲೆಮಾರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಅನೇಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖ ಹಾಗೂ ದಿಗ್ಧಮೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ADVERTISEMENT

ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದ ದೇಶ ಒಬ್ಬ ಹಿರಿಯರು, ಮಾರ್ಗದರ್ಶಕರನ್ನು ಕಳೆದುಕೊಂಡು ಬಡವಂತಾಗಿದೆ. ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪರಿಶುದ್ಧವಾದ ಬದುಕು ನಡೆಸಿ, ಆದರ್ಶ ಮಯ ಜೀವನ ನಡೆಸಿ, ಇಡೀ ಭಾರತಕ್ಕೆ ಪ್ರಿಯರಾಗಿರುವಂತಹವರು. ಎಸ್.ಎಂ ಕೃಷ್ಣ, ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದ ನಂತರ ತಮ್ಮ ಸೊಸಿಯಲಿಸ್ ಮನೋಭಾವನೆ ಬಿಟ್ಟುಕೊಡದೇ ಪಥಮ ಬಾರಿಗೆ ಸ್ವತಂತವಾಗಿ ಸ್ಪರ್ಧೆ ಮಾಡಿ ಗೆದ್ದು ಬಂದಿದ್ದರು. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ನಾಲ್ಕೂ ಸದನಗಳಲ್ಲಿ ಸೇವೆ ಮಾಡಿದ್ದಾರೆ. ರಾಜ್ಯದ ಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ದೇಶದ ಸೇವೆ ಹಾಗೂ ರಾಜ್ಯದ ಸೇವೆ ಮಾಡಿದ್ದಾರೆ.

Siddaramaiah :ಎಸ್‌ ಎಂ ಕೃಷ್ಣ ಅವರಿಗೆ ನಾನು ಅಭಿಮಾನಿ ಎಂದು ಸಿಎಂ ಸಿದ್ದರಾಮಯ್ಯ ಮಾತು..! #smkrishna

ರಾಜಕಾರಣಿಗಳಿಗೆ ಆದರ್ಶವಾಗಿರುವ, ಆಡಳಿತಗಾರರಿಗೆ ಮಾರ್ಗದರ್ಶನವಾಗಿರುವ ಅವರ ಭಾಷೆ, ಮಿತವ್ಯಯದ ಮಾತು, ಅವರ ನಡವಳಿಗೆ ನಮ್ಮ ಯುವ ರಾಜಕಾರಣಿಗಳಿಗೆ ಅತ್ಯಂತ ಅವಶ್ಯವಿದೆ. ಅವರು ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಬೆಂಗಳೂರಿನ ಬೆಳವಣಿಗೆ, ಐಟಿ ಬಿಟಿ ವಿಚಾರದಲ್ಲಿ ಅವರು ನೀಡಿದ ಕೊಡುಗೆ ಅಪಾರ, ಅವರು ಜಾರಿಗೆ ತಂದಿರುವ ಮಿಡ್ ಡೆ ಮೀಲ್ ಯೋಜನೆ ಯಶಸ್ವಿಯಾಗಿದೆ. ಅವರು ರಾಜಕಾರಣದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ಕೂಡ ತಮ್ಮ ವ್ಯಕ್ತಿತ್ವವನ್ನು ಬಿಟ್ಟುಕೊಡದೇ ಅತ್ಯಂತ ಸ್ವಾಭಿಮಾನದ ಬದುಕು ನಡೆಸಿದರು.

ಅವರು ಬಿಜೆಪಿ ಸೇರಿ ನಮ್ಮ ಪಧಾನ ಮಂತ್ರಿಗಳಿಗೆ ಅತ್ಯಂತ ಹತ್ತಿರದ ನಾಯಕರಾಗಿದ್ದರು. ಹಿಂದಿನ ಪೀಳಿಗೆಯ ಮಹತ್ವದ ಘಟ್ಟ ಕಳೆದುಕೊಂಡಂತಾಗಿದೆ. ಬರುವಂತಹ ದಿನಗಳಲ್ಲಿ ಅವರ ಬದುಕು ನಮಗೆ ಆದರ್ಶವಾಗಲಿ, ಎಸ್.ಎಂ. ಕೃಷ್ಣ ಅವರು ನನಗೆ ವಯಕ್ತಿಕವಾಗಿ ಅತ್ಯಂತ ಹತ್ತಿರವಾಗಿದ್ದ ನಾಯಕರು, ನಮ್ಮ ತಂದೆಯ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ಅವರ ಅಗಲಿಗೆ ನನಗೆ ಬಹಳ ನೋವು ತಂದಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Tags: Basavaraja BommaiDelhideparture of KrishnaFormer Chief MinisterS.M.Krishna.senior.stalwart
Previous Post

ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ವಿಧಾಸಭೆ ಅಧಿವೇಶನದಲ್ಲಿ ಸಂತಾಪ ! 

Next Post

IGNITE ಸೂಪರ್ ಕ್ಲಬ್ ನ ಡಿಜೆ ಪಾರ್ಟಿಯಲ್ಲಿ ಬೆಂಗಳೂರಿಗರನ್ನು ಕುಣಿಸಿದ ಸನ್ನಿ ಲಿಯೋನ್

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post

IGNITE ಸೂಪರ್ ಕ್ಲಬ್ ನ ಡಿಜೆ ಪಾರ್ಟಿಯಲ್ಲಿ ಬೆಂಗಳೂರಿಗರನ್ನು ಕುಣಿಸಿದ ಸನ್ನಿ ಲಿಯೋನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada