• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಸಚಿನ್‌ ಗೆ ಎಲ್ಲಾ ಗೊತ್ತಿದೆ, ಆದರೆ ನಾನು ಏನೂ ಕೇಳಲಾರೆ: ವಿನೋದ್‌ ಕಾಂಬ್ಳಿ

Any Mind by Any Mind
August 17, 2022
in ಕ್ರೀಡೆ
0
ಸಚಿನ್‌ ಗೆ ಎಲ್ಲಾ ಗೊತ್ತಿದೆ, ಆದರೆ ನಾನು ಏನೂ ಕೇಳಲಾರೆ: ವಿನೋದ್‌ ಕಾಂಬ್ಳಿ
Share on WhatsAppShare on FacebookShare on Telegram

ನನಗೆ ಈಗ ಕ್ರಿಕೆಟ್‌ ಗೆ ಸಂಬಂಧಿಸಿದ ಕೆಲಸದ ಅವಶ್ಯಕತೆ ಇದೆ. ಪ್ರಸ್ತುತ ಬಿಸಿಸಿಐ ನೀಡುತ್ತಿರುವ ಮಾಸಿಕ ಪಿಂಚಣಿ ಒಂದೇ ಜೀವನಾಧಾರವಾಗಿದೆ ಎಂದು ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಹೇಳಿದ್ದಾರೆ.

ADVERTISEMENT

ಸ್ಥಳೀಯ ಪತ್ರಿಕೆ ಮಿಡ್‌ ಡೆ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತಮ್ಮ ಪರಿಸ್ಥಿತಿ ಹಂಚಿಕೊಂಡ ಕಾಂಬ್ಳಿ, ಬಿಸಿಸಿಐ ಮಾಸಿಕ ನೀಡುತ್ತಿರುವ 30 ಸಾವಿರ ಮಾತ್ರ ಈಗ ನನ್ನ ಆದಾಯದ ಮೂಲ. ಬೇರೆ ಯಾವುದೇ ಆದಾಯ ಇಲ್ಲ. ಹಾಗಾಗಿ ನಾನು ಈಗ ಕೆಲಸದ ಹುಡುಕಾಟದಲ್ಲಿ ಇದ್ದೇನೆ ಎಂದರು.

2019ರ ಟಿ-೨೦ ಮುಂಬೈ ಲೀಗ್‌ ನಲ್ಲಿ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ ನಂತರ ನನಗೆ ಯಾವುದೇ ಕೆಲಸ ಸಿಗುತ್ತಿಲ್ಲ. ನನ್ನ ಎಲ್ಲಾ ಪರಿಸ್ಥಿತಿ ಸಚಿನ್‌ ತೆಂಡೂಲ್ಕರ್‌ ಗೆ ಗೊತ್ತು. ಆದರೆ ಅವರ ಬಳಿ ನಾನೂ ಏನೂ ಸಹಾಯ ಕೇಳುವುದಿಲ್ಲ ಎಂದು ಕಾಂಬ್ಳಿ ನುಡಿದರು.

ನೆರುಲ್‌ ನಲ್ಲಿ ತೆಂಡೂಲ್ಕರ್‌ ಮಿಡ್ಲ್‌ ಸೆಕ್ಸ್‌ ಕ್ರಿಕೆಟ್‌ ತಂಡದ ಸಲಹೆಗಾರರಾಗಿ ಕಾಂಬ್ಳಿ ಕಾರ್ಯ ನಿರ್ವಹಿಸಿದ್ದರು. ಈಗಲೂ ಅವರಿಗೆ ಅಲ್ಲಿ ಕೆಲಸ ಇದೆ. ಆದರೆ ನೆಹ್ರುಲ್‌ ತುಂಬಾ ದೂರದ ಪ್ರಯಾಣ ಎಂದು ಅವರು ಹೇಳಿದರು.

ನೆಹ್ರುಲ್‌ ಗೆ ಹೋಗಬೇಕು ಅಂದರೆ ನಾನು ಪ್ರತಿದಿನ ಮುಂಜಾನೆ ೫ ಗಂಟೆಗೆ ಏಳಬೇಕು. ಕ್ಯಾಬ್‌ ಹಿಡಿದು ಡಿವೈ ಪಾಟೀಲ್‌ ಕ್ರೀಡಾಂಗಣಕ್ಕೆ ತೆರಳಬೇಕು. ಆದರೆ ಅದು ತುಂಬಾ ಒತ್ತಡ ಹಾಗೂ ಕಷ್ಟದ ಕೆಲಸವಾಗಿದೆ. ನಾನೀಗ ನಿವೃತ್ತ ಕ್ರಿಕೆಟಿಗ ಆಗಿರುವುದರಿಂದ ಪಿಂಚಣಿ ಆದಾಯದಲ್ಲೇ ಬದುಕಬೇಕಾಗಿದೆ ಎಂದು ಕಾಂಬ್ಳಿ  ವಿವರಿಸಿದರು.

ಮುಂಬೈ ಕ್ರಿಕೆಟ್‌ ಸಂಸ್ಥೆಯ ಕ್ರಿಕೆಟ್‌ ಅಭಿವೃದ್ಧಿ ಸಮಿತಿಯಲ್ಲಿ ಕೆಲಸ ಪಡೆಯಬಹುದು. ಆದರೆ ಅದು ಗೌರವಧನ ನೀಡಲಾಗುತ್ತದೆ. ಆ ಕೆಲಸವನ್ನಾದರೂ ಕೊಡಿ. ಏಕೆಂದರೆ ನಾನು ಕುಟುಂಬದ ಜವಾಬ್ದಾರಿ ನಿರ್ವಹಿಸಬೇಕಾಗಿದೆ ಎಂದು ಹಲವಾರು ಬಾರಿ ಮನವಿ ಮಾಡಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಹೇಳಿದರು.

Tags: PratidhvaniSachin TendulkarVinod Kambli
Previous Post

ದೆಹಲಿ; ರೋಹಿಂಗ್ಯಾ ನಿರಾಶ್ರಿತರಿಗೆ ಫ್ಲ್ಯಾಟ್ ಹಾಗೂ ಭದ್ರತೆ

Next Post

ಸರ್ಕಾರದ ಹೊಣೆಗೇಡಿತನವೇ ವೀರಸಾರ್ವಕರ್‌ ಅವಮಾನಕ್ಕೆ ಕಾರಣ : ಪ್ರಮೋದ್‌ ಮುತಾಲಿಕ್‌

Related Posts

Top Story

Lakshmi Hebbalkar: ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
October 7, 2025
0

ನವೆಂಬರ್ 19ಕ್ಕೆ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ಪರಿಶೀಲನೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ...

Read moreDetails
ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

ಬಲಿಷ್ಠ ಆಸ್ಟ್ರೇಲಿಯಾ ಎದುರಿಸಲು ಭಾರತ ತಂಡ ಆಯ್ಕೆ!

October 5, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

ಭಾರತ v/s ಪಾಕ್ ಎರಡನೇ ಪಂದ್ಯಕ್ಕೆ ಕೌಂಟ್ ಡೌನ್ – ಸೇಡಿಗಾಗಿ ಕಾದು ಕುಳಿತ ಪಾಕ್ 

September 21, 2025
ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

ಇಂಟರ್ನ್‌ಷಿಪ್‌ ಯೋಜನೆ ಯುವ ಭಾರತದ ನಿರಾಸಕ್ತಿ

September 18, 2025
Next Post
ಗಣೇಶ ಹಬ್ಬಕ್ಕೆ ನಿರ್ಬಂಧ ಹೇರಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ :  ಪ್ರಮೋದ್ ಮುತಾಲಿಕ್

ಸರ್ಕಾರದ ಹೊಣೆಗೇಡಿತನವೇ ವೀರಸಾರ್ವಕರ್‌ ಅವಮಾನಕ್ಕೆ ಕಾರಣ : ಪ್ರಮೋದ್‌ ಮುತಾಲಿಕ್‌

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada