• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಕಿಶೋರ್‌ ಕುಮಾರ್: ʼಬಾಯಿ ಮುಚ್ಚಿಸುವʼ ಮಾಧ್ಯಮಗಳಿಗೆ ತಪರಾಕಿ

ಪ್ರತಿಧ್ವನಿ by ಪ್ರತಿಧ್ವನಿ
June 19, 2022
in ಸಿನಿಮಾ
0
ಸಾಯಿ ಪಲ್ಲವಿ ಬೆಂಬಲಕ್ಕೆ ನಿಂತ ಕಿಶೋರ್‌ ಕುಮಾರ್: ʼಬಾಯಿ ಮುಚ್ಚಿಸುವʼ ಮಾಧ್ಯಮಗಳಿಗೆ ತಪರಾಕಿ
Share on WhatsAppShare on FacebookShare on Telegram

ಇತ್ತೀಚೆಗೆ ಬಲಪಂಥೀಯರ ಹಾಗೂ ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿರುವ ಸಾಯಿ ಪಲ್ಲವಿ ಬೆನ್ನಿಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ನಿಂತಿದ್ದಾರೆ.

ADVERTISEMENT

ಬಾಯಿ ಮುಚ್ಚಿಸುವುದು ಸರ್ಕಾರದ ಕೆಲಸವಲ್ಲವೇ ಮಾಧ್ಯಮಗಳು ಯಾವಾಗಿಂದ ಈ ಕೆಲಸಕ್ಕೂ ಗುತ್ತಿಗೆ ಪಡೆದವು? ಎಂದು ಪ್ರಶ್ನಿಸಿರುವ ಕಿಶೋರ್‌ ಕುಮಾರ್‌, ಸಿನಿಮಾದವರಿಗೆ ಜನಪರ ಕಾಳಜಿ ಇರುವುದು ತಪ್ಪೇ? ಎಂದು ಕೇಳಿದ್ದಾರೆ.

ನಟಿ ಸಾಯಿ ಪಲ್ಲವಿ ಅವರ ಚಿತ್ರವೊಂದು ಹಂಚಿ, ಫೇಸ್ಬುಕ್‌ ಪೋಸ್ಟ್‌ ಹಾಕಿರುವ ಕಿಶೋರ್‌ ಕುಮಾರ್‌, “ಕಾರಣ ಏನೇ ಆದರೂ ಕೊಲೆ ಮಾಡುವ ಮನಸ್ಥಿತಿ ಒಂದೇ ಹಾಗೂ ಅದು ತಪ್ಪು ಎಂದರೆ ತಪ್ಪೇ? ನಮ್ಮಲ್ಲಿನ ಅಲ್ಪಸಂಖ್ಯಾತರನ್ನು ನಾವು ಹೇಗೆ ಸಮಾನರಾಗಿ ಬದುಕಲು ಬಿಡುತ್ತೇವೆನ್ನುವುದು ನಮ್ಮ ಸಮಾಜದ ಸ್ವಾಸ್ಥ್ಯದ, ಸಭ್ಯತೆಯ ಅಳತೆಗೋಲು ಎನ್ನುವುದು ತಪ್ಪೇ? ಜೀವಕ್ಕೆ ಜಾತಿ ಧರ್ಮಗಳ ಹಂಗಿಲ್ಲವೆಂದರೆ ತಪ್ಪೇ? ಒಬ್ಬರ ಆಹಾರಕ್ರಮದ ಮೇಲೆ ನಿಷೇಧ ಹೇರಿ ಆಹಾರವನ್ನೂ ದ್ವೇಷದ ಸಾಧನವಾಗಿ ಬಳಸಬಾರದೆಂದರೆ ತಪ್ಪೇ?” ಎಂದು ಸುದೀರ್ಘ ಪ್ರಶ್ನೆಗಳನ್ನು ಕೇಳಿದ್ದಾರೆ.

“ಮಾನವೀಯತೆಯ ನಿಲುವಿನ ಸಾಯಿಪಲ್ಲವಿಯಿಂದ ಈ ಮಾಧ್ಯಮದವರು ಕಲಿಯಿವುದು ಸಾಕಷ್ಟಿದೆ . ಸಾಮಾಜಿಕ ಬದ್ಧತೆಯನ್ನು ಧರ್ಮಾಂಧತೆಯ ಕನ್ನಡಿಯಲ್ಲಿ ನೋಡುವ ಮಾಧ್ಯಮ ಗೋಕಾಕ್ ಚಳುವಳಿಯ ಕಾಲದಲ್ಲಿದ್ದಿದ್ದರೆ ರಾಜಕುಮಾರ್ ರವರ ಬಾಯನ್ನೂ ಮುಚ್ಚಿಸುತ್ತಿತ್ತೇನೊ.” ಎಂದು ಅವರು ಬರೆದಿದ್ದಾರೆ.

ಧರ್ಮದ ಹೆಸರಿನಲ್ಲಿ ನಡೆಯುವ ಯಾವುದೇ ಕೊಲೆಯೂ ತಪ್ಪು ಎಂದಿದ್ದ ನಟಿ ಸಾಯಿ ಪಲ್ಲವಿ, ಕಾಶ್ಮೀರ ಹತ್ಯೆಯಾದರೂ ಜೈ ಶ್ರೀ ರಾಂ ಎಂದು ಹೇಳಿ ದನ ಸಾಗಾಟಗಾರನನ್ನು ಕೊಲ್ಲುವುದಕ್ಕೂ ಏನು ವ್ಯತ್ಯಾಸ ಎಂದು ಪ್ರಶ್ನಿಸಿದ್ದರು.

ಇದು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಸಾಯಿ ಪಲ್ಲವಿ ಅಭಿನಯದ ಎಲ್ಲಾ ಚಿತ್ರಗಳನ್ನು ಬಹಿಷ್ಕರಿಸುವಂತೆ ಬಲಪಂಥೀಯರ ಅಭಿಯಾನ ಮಾಡಿದ್ದರು. ಅದಾಗ್ಯೂ, ಈ ವಿವಾದದ ಬಳಿಕ ತೆರೆಕಂಡ ವಿರಾಟ ಪರ್ವಂ ಚಿತ್ರ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.

Previous Post

ಜನರ ಸ್ಪಂದನೆ ನನ್ನ ಸ್ಪೂರ್ತಿ ಎಂದ ಕಿಚ್ಚ | kiccha sudeep |

Next Post

ಬೆಂಗಳೂರು ಪಂದ್ಯ ರದ್ದು: ಭಾರತ-ದ.ಆಫ್ರಿಕಾ ಸರಣಿ 2-2ರಿಂದ ಸಮ

Related Posts

Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
0

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ...

Read moreDetails

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

July 1, 2025
Next Post
ಬೆಂಗಳೂರು ಪಂದ್ಯ ರದ್ದು: ಭಾರತ-ದ.ಆಫ್ರಿಕಾ ಸರಣಿ 2-2ರಿಂದ ಸಮ

ಬೆಂಗಳೂರು ಪಂದ್ಯ ರದ್ದು: ಭಾರತ-ದ.ಆಫ್ರಿಕಾ ಸರಣಿ 2-2ರಿಂದ ಸಮ

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada