• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೈಫ್ ಅಲಿ ಖಾನ್ ಗೆ ಮತ್ತೆ ಸಂಕಷ್ಟ ! 15 ಸಾವಿರ ಕೋಟಿ ಆಸ್ತಿ ಕಳೆದುಕೊಂಡ ಕುಟುಂಬ ..?! 

Chetan by Chetan
January 22, 2025
in Top Story, ಇದೀಗ, ದೇಶ, ಸಿನಿಮಾ
0
ಸೈಫ್ ಅಲಿ ಖಾನ್ ಗೆ ಮತ್ತೆ ಸಂಕಷ್ಟ ! 15 ಸಾವಿರ ಕೋಟಿ ಆಸ್ತಿ ಕಳೆದುಕೊಂಡ ಕುಟುಂಬ ..?! 
Share on WhatsAppShare on FacebookShare on Telegram

ಯಾಕೋ ಏನೋ ನಟ ಸೈಫ್ ಅಲಿಖಾನ್ (Saif ali khan) ಟೈಮ್ ಸರಿಯಿಲ್ಲ ಅನ್ಸುತ್ತೆ. ಚಾಕು ಇರಿತಕ್ಕೆ ಒಳಗಾಗಿದ್ದ ಸೈಫ್ ಕೊಂಚ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿ ಮನೆಗೆ ಬರ್ತಿದ್ದಂತೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಧ್ಯಪ್ರದೇಶದಲ್ಲಿ ಇರುವ ಬರೋಬ್ಬರಿ 15 ಸಾವಿರ ಕೋಟಿ ರೂಪಾಯಿ (15k crores) ಮೌಲ್ಯದ ಆಸ್ತಿ ಮೇಲಿನ ಹಕ್ಕು ಕಳೆದುಕೊಂಡ ಸೈಫ್ ಅಲಿ ಖಾನ್ ಪಟೌಡಿ ಕುಟುಂಬ ಕಳೆದುಕೊಳ್ಳುವ ಸಾಧ್ಯತೆಯಿದೆ. 

ADVERTISEMENT

ಕೇಂದ್ರ ಸರ್ಕಾರದಿಂದ ಎನಿಮಿ ಪ್ರಾಪರ್ಟಿ ಕಾಯ್ದೆಯಡಿ (Enemy property act) ಈ ಆಸ್ತಿ ವಶಕ್ಕೆ ಪಡೆಯಲು ಮುಂದಾಗಿದೆ.ಸೇಫ್ ಅಲಿ ಖಾನ್ ಕುಟುಂಬದವರು 1950 ರಲ್ಲಿ ಪಾಕಿಸ್ತಾನಕ್ಕೆ (Pakistan) ವಲಸೆ ಹೋಗಿದ್ದರು, ಹೀಗಾಗಿ ಮಧ್ಯಪ್ರದೇಶದ ಭೋಪಾಲ್ ನಲ್ಲಿದ್ದ ಆಸ್ತಿಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆದಿತ್ತು. ಎನಿಮಿ ಪ್ರಾಪರ್ಟಿ ಕಾಯ್ದೆಯಡಿ ಕೇಂದ್ರ ಸರ್ಕಾರ ವಶಪಡಿಸಿಕೊಂಡಿತ್ತು.

ಇದನ್ನು ಪ್ರಶ್ನಿಸಿ ಸೈಫ್ ಅಲಿ ಖಾನ್ ಪಟೌಡಿ ಕುಟುಂಬ  ಹೈಕೋರ್ಟ್ ಮೆಟ್ಟಿಲೇರಿತ್ತು.ಹೀಗಾಗಿ ಕೇಂದ್ರ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.ಆದರೆ ಈಗ ಹೈಕೋರ್ಟ್ (High court) ತಡೆಯಾಜ್ಞೆ ತೆರವುಗೊಳಿಸಿದೆ.ಇದರಿಂದ ಕೇಂದ್ರ ಸರ್ಕಾರದ ‌ಆಸ್ತಿಗಳನ್ನು ತನ್ನ ಸ್ವಾಧೀನಕ್ಕೆ, ವಶಕ್ಕೆ ತೆಗೆದುಕೊಂಡಿದ್ದ ಆದೇಶ‌ ಮರು ಜಾರಿಯಾಗಿದೆ.

ಈ ಪ್ರಕರಣದಲ್ಲಿ ಸೈಫ್ ಅಲಿಖಾನ್ ಪಟೌಡಿ ಕುಟುಂಬ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಪಡೆಯದಿದ್ದರೇ, 15 ಸಾವಿರ ಕೋಟಿ ಆಸ್ತಿ ಸರ್ಕಾರದ ವಶವಾಗೋದು ಖಚಿತ.ಸೈಫ್ ಅಲಿ ಖಾನ್ ಪಟೌಡಿ ಕುಟುಂಬಕ್ಕೆ ಸುಪ್ರೀಂ ಕೋರ್ಟ್ ‌ಮೆಟ್ಟಿಲೇರಲು ಅವಕಾಶವಿದ್ದು ಮುಂದಿನ ನಡೆ ಕಾಡು ನೋಡಬೇಕಿದೆ.

Tags: 15 ಸಾವಿರ ಕೋಟಿ ಆಸ್ತಿಎನಿಮಿ ಪ್ರಾಪರ್ಟಿ ಕಾಯ್ದೆಪಟೌಡಿ ಕುಟುಂಬಸೈಫ್ ಅಲಿ ಖಾನ್
Previous Post

2025ರಲ್ಲಿ ಬರಲಿದೆ “1990 s” ಪ್ರೇಮಕಥೆ .

Next Post

IND vs ENG: ಸಂಜು ಸ್ಯಾಮ್ಸನ್‌ಗೆ ವಿಶ್ರಾಂತಿ! ಸುರ್ಯಕುಮಾರ್ ಯಾದವ್ ಅವರ ಮಹತ್ವದ ಹೇಳಿಕೆ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
IND vs ENG: ಸಂಜು ಸ್ಯಾಮ್ಸನ್‌ಗೆ ವಿಶ್ರಾಂತಿ! ಸುರ್ಯಕುಮಾರ್ ಯಾದವ್ ಅವರ ಮಹತ್ವದ ಹೇಳಿಕೆ

IND vs ENG: ಸಂಜು ಸ್ಯಾಮ್ಸನ್‌ಗೆ ವಿಶ್ರಾಂತಿ! ಸುರ್ಯಕುಮಾರ್ ಯಾದವ್ ಅವರ ಮಹತ್ವದ ಹೇಳಿಕೆ

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada