• Home
  • About Us
  • ಕರ್ನಾಟಕ
Friday, January 9, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!

ಪ್ರತಿಧ್ವನಿ by ಪ್ರತಿಧ್ವನಿ
August 13, 2022
in ವಿದೇಶ
0
ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!
Share on WhatsAppShare on FacebookShare on Telegram

ADVERTISEMENT

ದಶಕಗಳಿಂದ ಉಗ್ರಗಾಮಿಗಳಿಂದ ಜೀವ ಬೆದರಿಕೆ ಎದುರಿಸುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಪಶ್ಚಿಮ ನ್ಯೂಯಾರ್ಕ್‌ನಲ್ಲಿ 15 ರಿಂದ 20 ಬಾರಿ ಚೂರಿಯಿಂದ ಇರಿಯಲಾಗಿದೆ. ನಿಗದಿಯಾಗಿದ್ದ ಉಪನ್ಯಾಸದ ವೇದಿಕೆ ಮೇಲೆಯೇ ಚಾಕು ಇರಿತಕ್ಕೊಳಗಾಗಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೇಖಕ ಸಲ್ಮಾನ್ ರಶ್ದಿ ಆರೋಗ್ಯ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆ ಮೂಲಗಳ ಪ್ರಕಾರ ಸಲ್ಮಾನ್ ರಶ್ದಿ ಅವರ ತೋಳಿನಲ್ಲಿ ನರಗಳು ತುಂಡಾಗಿದ್ದು, ಅವರ ಯಕೃತ್ತಿಗೆ ಹಾನಿಯಾಗಿದೆ. ಕಣ್ಣುಗಳಿಗೆ ಗಂಭೀರ ಹಾನಿಯಾಗಿದ್ದು, ಕಣ್ಣುಗಳು ಶಾಶ್ವತವಾಗಿ ಕಾರ್ಯನಿರ್ವಹಿಸದೇ ಇರಬಹುದು ಎಂಬ ಆತಂಕಕಾರಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಮೆರಿಕದ ಲೇಖಕ ಆಂಡ್ರ್ಯೂ ವೈಲಿ ಮಾಹಿತಿ ಹಂಚಿಕೊಂಡಿದ್ದು, ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು, ಅವರ ತೋಳಿನ ನರಗಳು ತುಂಡಾಗಿದೆ. ಚಾಕು ಇರಿತದಿಂದಾಗಿ ಗಂಭೀರವಾಗಿ ಹಾನಿಯಾಗಿದೆ ಎಂದಿದ್ದಾರೆ.

ಷಟೌಕ್ವಾ ಇನ್‌ಸ್ಟಿಟ್ಯೂಟ್‌ನ ವೇದಿಕೆಯ ಮೇಲೆ ಆಯೋಜಕರು ರಶ್ದಿ ಅವರನ್ನು ಭಾಷಣಕ್ಕೆ ಆಹ್ವಾನಿಸುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿ ರಶ್ದಿ ಅವರಿಗೆ ಚಾಕುವಿನಿಂದ ಇರಿದನು. ತಕ್ಷಣವೇ ರಶ್ದಿ ನೆಲಕ್ಕೆ ಕುಸಿದುಬಿದ್ದರು. ಹಲ್ಲೆಕೋರನನ್ನು ಬಂಧಿಸಲಾಗಿದೆ.

ಸಲ್ಮಾನ್ ರಶ್ದಿ ಅವರು ಬರೆದಿರುವ ‘ದ ಸಟಾನಿಕ್ ವರ್ಸೆಸ್’ ಕೃತಿಯು 1988ರಲ್ಲಿ ಇರಾನ್‌ನಲ್ಲಿ ನಿಷೇಧಕ್ಕೊಳಗಾಗಿದೆ. ಹಲವು ಮುಸ್ಲಿಮರು ಈ ಕೃತಿಯಲ್ಲಿ ಧರ್ಮನಿಂದನೆಯ ಅಂಶಗಳಿವೆ ಎಂದು ಆರೋಪಿಸಿದ್ದರು. ರಶ್ದಿ ಅವರ ಹತ್ಯೆಗೆ ಆಗ ಫತ್ವಾ ಹೊರಡಿಸಲಾಗಿತ್ತು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

‘ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಮಳೆಗಿಂತ ಮನೆ ಬೀಳುವುದೇ ಹೆಚ್ಚು’; ಬಿಬಿಎಂಪಿಯಿಂದ ಸರ್ವೇ

Next Post

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

Related Posts

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ
Top Story

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

by ಪ್ರತಿಧ್ವನಿ
January 7, 2026
0

  ನಾ ದಿವಾಕರ   ಮನುಷ್ಯ ತನ್ನ ಸ್ವಾರ್ಥಕ್ಕಾಗಿ, ತನ್ನ ಉಳಿವಿಗಾಗಿ ಅಥವಾ ತನ್ನ ಸಂಪತ್ತಿನ ವೃದ್ಧಿಗಾಗಿ ಎಂತಹ ಹೀನ ಕೃತ್ಯವನ್ನು ಎಸಗಲೂ ಹಿಂಜರಿಯಲಾರ. ನೂರಾರು ಧರ್ಮಸಂಹಿತೆಗಳು,...

Read moreDetails

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

January 5, 2026

ಮಲೇಷ್ಯಾದಲ್ಲಿ ಇತಿಹಾಸ ಸೃಷ್ಟಿಸಿದ ‘ಜನನಾಯಕನ್’ ಆಡಿಯೋ ಲಾಂಚ್: ದಾಖಲೆ ಬರೆದ ದಳಪತಿ ವಿಜಯ್..

December 29, 2025
Bangladesh Violence: ಬಾಂಗ್ಲಾದೇಶದಲ್ಲಿ ನಡುಗುತ್ತಿದ್ದಾರೆ, ನರಳುತ್ತಿದ್ದಾರೆ ಅಲ್ಪಸಂಖ್ಯಾತ ಹಿಂದೂಗಳು!

Bangladesh Violence: ಬಾಂಗ್ಲಾದೇಶದಲ್ಲಿ ನಡುಗುತ್ತಿದ್ದಾರೆ, ನರಳುತ್ತಿದ್ದಾರೆ ಅಲ್ಪಸಂಖ್ಯಾತ ಹಿಂದೂಗಳು!

December 27, 2025
Next Post
ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

Please login to join discussion

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್
Top Story

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada