Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!

ಪ್ರತಿಧ್ವನಿ

ಪ್ರತಿಧ್ವನಿ

August 13, 2022
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ ಅವರ ಮಗ ಸಾವು!

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ಜೈಶಂಕರ್

ವಿಶ್ವಗುರುವಿಗೆ ಖಲಿಸ್ತಾನಿ ಮುಳ್ಳು: ಯಾರು ಈ ನಿಜ್ಜರ್? ಭಾರತ- ಕೆನಡಾ ಸಮಸ್ಯೆಯೇನು?

ದಶಕಗಳಿಂದ ಉಗ್ರಗಾಮಿಗಳಿಂದ ಜೀವ ಬೆದರಿಕೆ ಎದುರಿಸುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಪಶ್ಚಿಮ ನ್ಯೂಯಾರ್ಕ್‌ನಲ್ಲಿ 15 ರಿಂದ 20 ಬಾರಿ ಚೂರಿಯಿಂದ ಇರಿಯಲಾಗಿದೆ. ನಿಗದಿಯಾಗಿದ್ದ ಉಪನ್ಯಾಸದ ವೇದಿಕೆ ಮೇಲೆಯೇ ಚಾಕು ಇರಿತಕ್ಕೊಳಗಾಗಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೇಖಕ ಸಲ್ಮಾನ್ ರಶ್ದಿ ಆರೋಗ್ಯ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆ ಮೂಲಗಳ ಪ್ರಕಾರ ಸಲ್ಮಾನ್ ರಶ್ದಿ ಅವರ ತೋಳಿನಲ್ಲಿ ನರಗಳು ತುಂಡಾಗಿದ್ದು, ಅವರ ಯಕೃತ್ತಿಗೆ ಹಾನಿಯಾಗಿದೆ. ಕಣ್ಣುಗಳಿಗೆ ಗಂಭೀರ ಹಾನಿಯಾಗಿದ್ದು, ಕಣ್ಣುಗಳು ಶಾಶ್ವತವಾಗಿ ಕಾರ್ಯನಿರ್ವಹಿಸದೇ ಇರಬಹುದು ಎಂಬ ಆತಂಕಕಾರಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಮೆರಿಕದ ಲೇಖಕ ಆಂಡ್ರ್ಯೂ ವೈಲಿ ಮಾಹಿತಿ ಹಂಚಿಕೊಂಡಿದ್ದು, ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು, ಅವರ ತೋಳಿನ ನರಗಳು ತುಂಡಾಗಿದೆ. ಚಾಕು ಇರಿತದಿಂದಾಗಿ ಗಂಭೀರವಾಗಿ ಹಾನಿಯಾಗಿದೆ ಎಂದಿದ್ದಾರೆ.

ಷಟೌಕ್ವಾ ಇನ್‌ಸ್ಟಿಟ್ಯೂಟ್‌ನ ವೇದಿಕೆಯ ಮೇಲೆ ಆಯೋಜಕರು ರಶ್ದಿ ಅವರನ್ನು ಭಾಷಣಕ್ಕೆ ಆಹ್ವಾನಿಸುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿ ರಶ್ದಿ ಅವರಿಗೆ ಚಾಕುವಿನಿಂದ ಇರಿದನು. ತಕ್ಷಣವೇ ರಶ್ದಿ ನೆಲಕ್ಕೆ ಕುಸಿದುಬಿದ್ದರು. ಹಲ್ಲೆಕೋರನನ್ನು ಬಂಧಿಸಲಾಗಿದೆ.

ಸಲ್ಮಾನ್ ರಶ್ದಿ ಅವರು ಬರೆದಿರುವ ‘ದ ಸಟಾನಿಕ್ ವರ್ಸೆಸ್’ ಕೃತಿಯು 1988ರಲ್ಲಿ ಇರಾನ್‌ನಲ್ಲಿ ನಿಷೇಧಕ್ಕೊಳಗಾಗಿದೆ. ಹಲವು ಮುಸ್ಲಿಮರು ಈ ಕೃತಿಯಲ್ಲಿ ಧರ್ಮನಿಂದನೆಯ ಅಂಶಗಳಿವೆ ಎಂದು ಆರೋಪಿಸಿದ್ದರು. ರಶ್ದಿ ಅವರ ಹತ್ಯೆಗೆ ಆಗ ಫತ್ವಾ ಹೊರಡಿಸಲಾಗಿತ್ತು.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಜಾರ್ಖಂಡ್‌ನ ಬುಡಕಟ್ಟುಗಳ ಪ್ರತಿಭಟನೆ
ಅಂಕಣ

ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಜಾರ್ಖಂಡ್‌ನ ಬುಡಕಟ್ಟುಗಳ ಪ್ರತಿಭಟನೆ

by ಡಾ. ಬಿ ಶ್ರೀಪಾದ್ ಭಟ್
October 3, 2023
ರಾಜಧಾನಿ ಸೇರಿದಂತೆ ಚುರಾಚಾಂದ್‌ಪುರದಲ್ಲಿ ರಸ್ತೆಗಿಳಿದ ಯುವ ಜನತೆ
Top Story

ರಾಜಧಾನಿ ಸೇರಿದಂತೆ ಚುರಾಚಾಂದ್‌ಪುರದಲ್ಲಿ ರಸ್ತೆಗಿಳಿದ ಯುವ ಜನತೆ

by ಪ್ರತಿಧ್ವನಿ
September 28, 2023
ಮೈಸೂರಿನಲ್ಲಿ ಧ್ವನಿಸಿದ ಮಂಗಳ ಹಕ್ಕಿಯ ಇಂಚರ
ಅಂಕಣ

ಮೈಸೂರಿನಲ್ಲಿ ಧ್ವನಿಸಿದ ಮಂಗಳ ಹಕ್ಕಿಯ ಇಂಚರ

by ನಾ ದಿವಾಕರ
October 3, 2023
ಮಹಿಳೆಯ ವಿಶ್ವಾಸ ಗಳಿಸಿ ಲೈಂಗಿಕ ಕಿರುಕುಳ: ಶಾಂತ ಭಟ್ ಮಾಣಿಲ
Top Story

ಮಹಿಳೆಯ ವಿಶ್ವಾಸ ಗಳಿಸಿ ಲೈಂಗಿಕ ಕಿರುಕುಳ: ಶಾಂತ ಭಟ್ ಮಾಣಿಲ

by ಪ್ರತಿಧ್ವನಿ
September 29, 2023
ನಿಮ್ಮ ಆಟ ನಡೆಯಲ್ಲ ಎಂದು ದೇವೇಗೌಡರು ನನಗೆ ವಾರ್ನಿಂಗ್ ಕೊಟ್ಟಿದ್ದಾರೆ ; ಡಿಕೆಶಿ
Top Story

ನಿಮ್ಮ ಆಟ ನಡೆಯಲ್ಲ ಎಂದು ದೇವೇಗೌಡರು ನನಗೆ ವಾರ್ನಿಂಗ್ ಕೊಟ್ಟಿದ್ದಾರೆ ; ಡಿಕೆಶಿ

by ಪ್ರತಿಧ್ವನಿ
October 2, 2023
Next Post
ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ನಡೆಸಿದ 24 ವರ್ಷದ ವ್ಯಕ್ತಿ ಯಾರು?

ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ನಡೆಸಿದ 24 ವರ್ಷದ ವ್ಯಕ್ತಿ ಯಾರು?

ದೇಶದಲ್ಲಿ ಕರೋನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರದಿಂದ ಮಾರ್ಗಸೂಚಿ

ದೇಶದಲ್ಲಿ ಕರೋನಾ ಹೆಚ್ಚಳ : ಸ್ವಾತಂತ್ರ್ಯ ದಿನಾಚರಣೆಗೆ ಕೇಂದ್ರದಿಂದ ಮಾರ್ಗಸೂಚಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist