• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನಟಿ, ನೂತನ ಸಂಸದೆಗೆ ಕಪಾಳ ಮೋಕ್ಷ!

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in ರಾಜಕೀಯ, ಸಿನಿಮಾ
0
ನಟಿ, ನೂತನ ಸಂಸದೆಗೆ ಕಪಾಳ ಮೋಕ್ಷ!
Share on WhatsAppShare on FacebookShare on Telegram

ಚಂಡೀಗಡ: ನಟಿ ಹಾಗೂ ನೂತನ ಸಂಸದೆ ಕಂಗನಾ ರಣಾವತ್ ಗೆ ಮಹಿಳಾ ಸೆಕ್ಯುರಿಟಿ ಗಾರ್ಡ್ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.

ADVERTISEMENT

ಹಿಮಾಚಲದ ಮಂಡಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದಿರುವ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಅವರಿಗೆ ಕೇಂದ್ರ ಕೈಗಾರಿಕಾ ರಕ್ಷಣಾ ದಳದ (ಸಿಐಎಸ್ಎಫ್) ಮಹಿಳಾ ಸೆಕ್ಯುರಿಟಿ ಗಾರ್ಡ್ ಕಪಾಳಮೋಕ್ಷ ಮಾಡಿದ್ದಾರೆ.

ಅವರು ಚಂಡೀಗಡದಿಂದ ದೆಹಲಿಗೆ ಯುಕೆ707 ಸಂಖ್ಯೆಯ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ಪ್ರಕ್ರಿಯೆಗಳನ್ನೆಲ್ಲಾ ಮುಗಿಸಿ ಅಲ್ಲಿಂದ ಬೋರ್ಡಿಂಗ್ ಪಾಯಿಂಟ್ ಗೆ ತೆರಳಿದ್ದರು. ಅಲ್ಲಿ ಸಿಐಎಸ್ಎಫ್ ನ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಯೊಬ್ಬರು ಬಂದು ಏನೇನೋ ಪ್ರಶ್ನೆಗಳನ್ನು ಕೇಳಿದ್ದಾರೆ. ಆಗ ಕಂಗಣಾ ಹಾಗೂ ಸೆಕ್ಯುರಿಟಿ ಸಿಬ್ಬಂದಿಯ ನಡುವೆ ಮಾತಿಗೆ ಮಾತು ಬೆಳೆಯಿತು. ಆಗ ಪೇದೆಯು ಕಪಾಳಮೋಕ್ಷ ಮಾಡಿದ್ದಾರೆ.

ಘಟನೆಯಿಂದ ತೀವ್ರವಾಗಿ ನೊಂದಿರುವ ಕಂಗನಾ, ಅದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ದೆಹಲಿಗೆ ಬಂದಿಳಿದ ಕೂಡಲೇ ಸಿಐಎಸ್ಎಫ್ ಕೇಂದ್ರ ಕಚೇರಿಗೆ ತೆರಳಿ ಅಲ್ಲಿ, ಸಿಐಎಸ್ಎಫ್ ನಿರ್ದೇಶಕರಾದ ನೈನಾ ಸಿಂಗ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ನಡೆದ ಘಟನೆ ಕುರಿತು ವಿವರಿಸಿದ್ದಾರೆ. ಅಲ್ಲದೇ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಪಾಳಮೋಕ್ಷ ಮಾಡಿದವರನ್ನು ಕುಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ.

Tags: kangana ranautmpPolice
Previous Post

ನಾನು ಯಾವುದೇ ಒತ್ತಡಕ್ಕೆ ಮಣಿಯದೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ; ನಾಗೇಂದ್ರ

Next Post

ಪರಿಷತ್ ಚುನಾವಣೆ; ಕಾಂಗ್ರೆಸ್ ಗೆ ಹೀನಾಯ ಸೋಲು

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಪರಿಷತ್ ಚುನಾವಣೆ; ಕಾಂಗ್ರೆಸ್ ಗೆ ಹೀನಾಯ ಸೋಲು

ಪರಿಷತ್ ಚುನಾವಣೆ; ಕಾಂಗ್ರೆಸ್ ಗೆ ಹೀನಾಯ ಸೋಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada