• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸ್ಯಾಮ್ ಪಿತ್ರೋಡ ಹೇಳಿಕೆಗೂ ನಮಗೂ ಸಂಬಂಧವಿಲ್ಲ !  ಅದು ವೈಯಕ್ತಿಕ ಹೇಳಿಕೆ ಎಂದ ಕಾಂಗ್ರೆಸ್ ! 

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಗೆಲುವಿನ ಖಾತೆಗೆ ಓಪನ್ ಮಾಡಿದ ಬಿಜೆಪಿ; ಇದು ಸರ್ವಾಧಿಕಾರಿ ಮುಖವಾಡ ಎಂದ ಕಾಂಗ್ರೆಸ್!
Share on WhatsAppShare on FacebookShare on Telegram

ಪಿತ್ರಾರ್ಜಿತ ಆಸ್ತಿಗಳನ್ನು ಮಕ್ಕಳಿಗೆ ಹಸ್ತಾಂತರಿಸುವ ಸಂದರ್ಭದಲ್ಲಿ ಅಮೆರಿಕದಲ್ಲಿ (America) ಜಾರಿಯಲ್ಲಿರುವ ಕಾನೂನನ್ನ ಭಾರತದಲ್ಲಿ (India ತರುವ ನಿಟ್ಟಿನಲ್ಲಿ ಚರ್ಚೆಯಾಗಬೇಕು. ಪಿತ್ರಾರ್ಜಿತ ಆಸ್ತಿಗೂ ತೆರಿಗೆ ವಿಧಿಸಬೇಕು ಎಂಬ ಅರ್ಥದಲ್ಲಿ  ಸ್ಯಾಮ್ ‌ಪಿತ್ರೋಡ (Sam pitroda) ನೀಡಿದ್ದ ಹೇಳಿಕೆಯಿಂದ ಕಾಂಗ್ರೆಸ್ (congress) ಅಂತರ ಕಾಯ್ದುಕೊಂಡಿದೆ. 

ADVERTISEMENT

ಎಎನ್ಐ (ANI) ಗೆ ನೀಡಿದ ಸಂದರ್ಶನದಲ್ಲಿ ಪಿತ್ರಾರ್ಜಿತ ಆಸ್ತಿ ಹಂಚಿಕೆ ಮಾಡುವ ಸಂದರ್ಭದಲ್ಲಿ 55 ಪರ್ಸೆಂಟ್ ಸರ್ಕಾರಕ್ಕೆ ತೆರಿಗೆಯಾಗಿ ,ಉಳಿದ 45 ಪರ್ಸೆಂಟ್ ಮಕ್ಕಳಿಗೆ ಆಸ್ತಿಯ ರೂಪದಲ್ಲಿ ಹಂಚಿಕೆಯಾಗುವ ಕಾನೂನು ಅಮೆರಿಕದಲ್ಲಿದೆ . ನಮ್ಮ ದೇಶದಲ್ಲಿ ಈ ಬಗ್ಗೆ ಚರ್ಚೆಯಾಗಬೇಕು ಎಂಬ ಸ್ಯಾಮ್ ಪಿತ್ರೋಡ ಹೇಳಿಕೆ ಕಾಂಗ್ರೆಸ್(congress) ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

 ಈಗಾಗಲೇ ವೆಲ್ತ್ ರೀಡಿಸ್ಟ್ರಿಬ್ಯೂಷನ್ (Wealth distribution) ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ (Rahul gandhi) ನೀಡಿದ್ದ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra modi) ಅಸ್ತ್ರವಾಗಿ ಬಳಸಿಕೊಂಡಿದ್ದರು . ನಿಮ್ಮ ಬಳಿ ಇರುವ ಮಂಗಳಸೂತ್ರವನ್ನು ಕಸಿದುಕೊಂಡು ಕಾಂಗ್ರೆಸ್ನವರು ಮತ್ತೊಬ್ಬರಿಗೆ ಹಂಚುತ್ತಾರೆ ಎಂದು ವಾಗ್ದಾಳಿ ನಡೆಸಿದರು . ಇದೀಗ ಸ್ಯಾಮ್ ಪಿತ್ರೋಡಾ ಹೇಳಿಕೆ ಬಿಜೆಪಿಗೆ(BJP) ಮತ್ತೊಂದು ಅಸ್ತ್ರವಾಗಿ ಪರಿಣಮಿಸಿದೆ.

 ಸದ್ಯ ಈ ಹೇಳಿಕೆಯಿಂದ ಆಗಬಹುದಾದ ಡ್ಯಾಮೇಜ್ (Damage) ಅರಿತಿರುವ ಕಾಂಗ್ರೆಸ್ ಪಕ್ಷ ,ಸ್ಯಾಮ್‌ ಪಿತ್ರೂಡ ಅವರ ಹೇಳಿಕೆ ಅವರ ವೈಯಕ್ತಿಕ ನೆಲೆಗಟ್ಟಿನ ಹೇಳಿಕೆ. ಅವರ ಈ ಅಭಿಪ್ರಾಯಕ್ಕೂ , ಕಾಂಗ್ರೆಸ್ ಪಕ್ಷದ ನಿಲುವುಗಳಿಗೂ ಸಂಬಂಧವಿಲ್ಲ ಎಂಬ ಸ್ಪಷ್ಟನೆಯನ್ನು ಕೊಟ್ಟಿದೆ. ಒಟ್ನಲ್ಲಿ ಚುನಾವಣೆ ಸಂದರ್ಭದಲ್ಲಿ ಈ ಹೇಳಿಕೆ ಕಾಂಗ್ರೆಸ್ ಪಾಲಿಗೆ ದುಬಾರಿಯಾಗಿ ಪರಿಣಮಿಸಿದ್ರು ಅಚ್ಚರಿ ಇಲ್ಲ.

Tags: BJPCongress Partyಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿಸ್ಯಾಮ್ ಪಿತ್ರೋಡಾ
Previous Post

2 ಬಾರಿ ಸಿಎಂ ಆದ್ರೂ ಮಂಡ್ಯಕ್ಕೆ ಕುಮಾರಸ್ವಾಮಿ ಏನೂ ಕೊಡುಗೆ ಇಲ್ಲ. : ಸಚಿವ ಚಲುವರಾಯಸ್ವಾಮಿ

Next Post

30 ವರ್ಷದ ಹಿಂದೆ ನಟ ಜಗ್ಗೇಶ್ ಲೈಫ್ ನಲ್ಲಿ ಕಹಿ ಘಟನೆ.. ಅಣ್ಣಾವ್ರ ಒಂದು ಮಾತು ಬದುಕು ಬದಲಿಸಿತು.. ನವರಸ ನಾಯಕ ಹೇಳಿದ ಸ್ಟೋರಿ..

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
30 ವರ್ಷದ ಹಿಂದೆ ನಟ ಜಗ್ಗೇಶ್ ಲೈಫ್ ನಲ್ಲಿ ಕಹಿ ಘಟನೆ.. ಅಣ್ಣಾವ್ರ ಒಂದು ಮಾತು ಬದುಕು ಬದಲಿಸಿತು.. ನವರಸ ನಾಯಕ ಹೇಳಿದ ಸ್ಟೋರಿ..

30 ವರ್ಷದ ಹಿಂದೆ ನಟ ಜಗ್ಗೇಶ್ ಲೈಫ್ ನಲ್ಲಿ ಕಹಿ ಘಟನೆ.. ಅಣ್ಣಾವ್ರ ಒಂದು ಮಾತು ಬದುಕು ಬದಲಿಸಿತು.. ನವರಸ ನಾಯಕ ಹೇಳಿದ ಸ್ಟೋರಿ..

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada