• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕನ್ನಡ ಸಿನಿಮಾ ಪ್ರಚಾರಕರಾದ ಸುಧೀಂದ್ರ ವೆಂಕಟೇಶ್‌ ಪುತ್ರಿ ವಿವಾಹಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು..!

Any Mind by Any Mind
May 9, 2023
in ಸಿನಿಮಾ
0
ಕನ್ನಡ ಸಿನಿಮಾ ಪ್ರಚಾರಕರಾದ ಸುಧೀಂದ್ರ ವೆಂಕಟೇಶ್‌ ಪುತ್ರಿ ವಿವಾಹಕ್ಕೆ ಆಗಮಿಸಿದ ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು..!
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ಬಹಳ ವರ್ಷಗಳಿಂದ ಕನ್ನಡ ಸಿನಿಮಾಗಳ ಪ್ರಚಾರಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಯುತ ಸುಧೀಂದ್ರ ವೆಂಕಟೇಶ್‌ ಅವರ ಮಗಳ ಮದುವೆ ಇತ್ತೀಚೆಗಷ್ಟೇ ನೆರವೇರಿತು.

ADVERTISEMENT

ಸುಧೀಂದ್ರ ವೆಂಕಟೇಶ್‌ ಪುತ್ರಿ ಚಿ.ಸೌ.ಚಂದನ ಚಿ.ರಾ.ಪ್ರಸನ್ನ ಭಾಸ್ಕರ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇವರ ವಿವಾಹಕ್ಕೆ ಸ್ಯಾಂಡಲ್‌ ಕಲಾವಿದರಾದ ರವಿಚಂದ್ರನ್, ರಮೇಶ್  ಅರವಿಂದ್, ಉಪೇಂದ್ರ, ಧ್ರುವ ಸರ್ಜಾ, ಅಜೇಯ್ ರಾವ್ , ವಿನೋದ್ ಪ್ರಭಾಕರ್, ಹಂಸಲೇಖ ದಂಪತಿ, ಸುಧಾರಾಣಿ, ರಾಗಿಣಿ ದ್ವಿವೇದಿ, ಚಾಂದಿನಿ, ಅಮೂಲ್ಯ, ಸೋನು ಗೌಡ , ಪ್ರಗತಿ ರಿಷಭ್ ಶೆಟ್ಟಿ, ಶ್ರೀನಿವಾಸಮೂರ್ತಿ,

ರಮೇಶ್ ಭಟ್, ಧರ್ಮ, ತಬಲ ನಾಣಿ, ಶ್ರೀನಾಥ್,  ಕೀರ್ತಿ ರಾಜ್, ಧರ್ಮ ಕೀರ್ತಿರಾಜ್, ಸಿಹಿಕಹಿ ಚಂದ್ರು,  ಬಿ.ಸುರೇಶ್, ಗುರುದತ್, ರವಿಚೇತನ್, ನಿರ್ಮಾಪಕರಾದ ಸಾ.ರಾ.ಗೋವಿಂದು, ಎಸ್.ಎ.ಚಿನ್ನೇಗೌಡ, ಎಸ್ ವಿ ಬಾಬು, ಎಂ.ಜಿ.ರಾಮಮೂರ್ತಿ, ಟಿ.ಪಿ.ಸಿದ್ದರಾಜು, ಶೈಲಜಾ ನಾಗ್,

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ.ಎಸ್.ನಾಗಭರಣ, ಪಿ.ಶೇಷಾದ್ರಿ, ಆರ್ ಚಂದ್ರು, ಟಿ.ಎನ್ ಸೀತಾರಮ್, ಬಹದ್ದೂರ್ ಚೇತನ್,

ಸಾಹಸ ನಿರ್ದೇಶಕ ರವಿವರ್ಮ, ಗಾಯಕಿಯರಾದ ಮಂಜುಳಾ ಗುರುರಾಜ್, ಬಿ.ಆರ್ ಛಾಯಾ, ಸಂಗೀತ ಕಟ್ಟಿ ಸೇರಿದಂತೆ   ಮುಂತಾದ ಚಿತ್ರರಂಗದ ಗಣ್ಯರು ಆಗಮಿಸಿ ವಧು-ವರರಿಗೆ ಶುಭಕೋರಿದರು.

Tags: #celebrities#daughter#kannadafilmindustry#PRO#sandalwood#sudheendravekatesh#wedding#wishes
Previous Post

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಬಂಧನ

Next Post

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ

Related Posts

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್
ಸಿನಿಮಾ

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

by ಪ್ರತಿಧ್ವನಿ
April 7, 2026
0

ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದ್ದ ಗಾಸಿಪ್‌ಗೆ ನಟಿ ಸುಧಾರಾಣಿ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು ಗಮನ ಸೆಳೆದಿದೆ. ನಟ ಶಿವರಾಜ್ ಕುಮಾರ್ ಅವರನ್ನು ಮದುವೆಯಾಗಲು ಸುಧಾರಾಣಿ ಮುಂದಾಗಿದ್ದರು ಎಂಬ ಸುದ್ದಿ...

Read moreDetails
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

April 4, 2026
Next Post
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada