• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DK Suresh: ಪಕ್ಷದ ಬಲವರ್ದನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ..!!

ಪ್ರತಿಧ್ವನಿ by ಪ್ರತಿಧ್ವನಿ
September 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಡಬಲ್ ಎಂಜಿನ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲಾಗುವುದು

ADVERTISEMENT

ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್(DK Suresh) ಅವರು ಹೇಳಿದರು.

ಒಡಿಸ್ಸಾ ರಾಜ್ಯದ ಅಂಗುಲ್ ಜಿಲ್ಲಾ ಕೇಂದ್ರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಹೈಕಮಾಂಡ್ ಆದೇಶದ ಮೇರೆಗೆ ಪ್ರತಿ ಜಿಲ್ಲೆಯ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಹವಾಲುಗಳನ್ನು ಅಲಿಸಲಾಗುತ್ತಿದೆ. ಈ ಮೂಲಕ ಪಕ್ಷದ ಬಲವರ್ಧನೆಗೆ ಒತ್ತು ನೀಡಲಾಗುವುದು. ಪಕ್ಷದ ನಾಯಕರ ಸಲಹೆಗಳನ್ನು ಆಲಿಸಿ ಅದಕ್ಕೆ ಪರಿಹಾರ ನೀಡುವ ಮೂಲಕ ಸಂಘಟನೆಗೆ ಒತ್ತು ನೀಡಲಾಗುವುದು. ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆ. ಇದನ್ನು ಕಡಿಮೆ ಮಾಡುವುದು ನಮ್ಮ ಉದ್ದೇಶ. ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಒಡಿಸ್ಸಾದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು” ಎಂದರು.

“ಆಡಳಿತರೂಢ ಬಿಜೆಪಿ ಸರಕಾರದ ವೈಫಲ್ಯ ಸೇರಿದಂತೆ ಯಾವ ವಿಚಾರಗಳ ಮೂಲಕ ಜನರ ಗಮನ ಸೆಳೆಯಬೇಕು ಎಂಬುದನ್ನು ಚರ್ಚಿಸಲಾಗುತ್ತಿದೆ. ರಾಜ್ಯವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ ಇದನ್ನು ಜನರಿಗೆ ಮನವರಿಕೆ ಮಾಡಬೇಕಾಗಿದೆ” ಎಂದರು.

ಜಿಲ್ಲಾ ಅಧ್ಯಕ್ಷರುಗಳ ನೇಮಕಾತಿಗೆ ಮಾನದಂಡ ಹಾಗೂ ಅರ್ಹತೆಯ ಬಗ್ಗೆ ಕೇಳಿದಾಗ, “ಎಐಸಿಸಿಯ ಮಾನದಂಡಗಳಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಪಕ್ಷಕ್ಕಾಗಿ ದುಡಿದಿರುವ, ಸಂಘಟನಾ ಸಾಮರ್ಥ್ಯವಿರುವ, ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿರುವ ನಾಯಕರು, ಜೊತೆಗೆ ಸಮಾಜದ ಎಲ್ಲ ಸಮುದಾಯದವರು ಹಾಗೂ ಅಲ್ಪಸಂಖ್ಯಾತರನ್ನು ಗುರುತಿಸಿ ಜವಾಬ್ದಾರಿ ನೀಡಲಾಗುವುದು” ಎಂದು ಹೇಳಿದರು.

ಒಡಿಸ್ಸಾ ರಾಜ್ಯದ ಸಮಸ್ಯೆಗಳ ಬಗ್ಗೆ ಕೇಳಿದಾಗ, “ಒಡಿಸ್ಸಾ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷದ ಡಬಲ್ ಎಂಜಿನ್ ಸರ್ಕಾರವಿದೆ. ಅಧಿಕಾರಕ್ಕೆ ಬಂದು 16 ತಿಂಗಳು ಕಳೆದರೂ ಸಹ ಜನರ ಜೀವನದ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಆರೋಗ್ಯ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದ್ದು ಜನರು ಪರದಾಡುತ್ತಿದ್ದಾರೆ” ಎಂದು ಹೇಳಿದರು.

Tags: congress dk sureshD K Sureshd k suresh mlcd.k sureshdk sureshdk suresh angrydk suresh arrestdk suresh bjpdk suresh congresdk suresh congressdk suresh fightdk suresh indiadk suresh interviewdk suresh latest newsdk suresh livedk suresh newsdk suresh news todaydk suresh reactionsdk suresh shivakumardk suresh slams bjpdk suresh speaksdk suresh speechdk suresh tennisdk suresh today newsdk suresh vs modidk suresh wifeDKSureshmp dk sureshmp dksureshOdissasuresh
Previous Post

Santosh Lad: ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿ ಕುರಿತು ವಿಡಿಯೋ ಕಾನ್ಫರೆನ್ಸ್ ಸಭೆ

Next Post

ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ..!

Related Posts

ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್
ಕರ್ನಾಟಕ

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
March 4, 2026
0

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ...

Read moreDetails
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post

ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada