• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಸರಳವಾಗಿ ಮೂಹೂರ್ತ ನೆರವೇರಿಸಿಕೊಂಡ ಸಂಜು ಮತ್ತು ಗೀತಾ

ಪ್ರತಿಧ್ವನಿ by ಪ್ರತಿಧ್ವನಿ
October 25, 2022
in ಸಿನಿಮಾ
0
ಸರಳವಾಗಿ ಮೂಹೂರ್ತ ನೆರವೇರಿಸಿಕೊಂಡ ಸಂಜು ಮತ್ತು ಗೀತಾ
Share on WhatsAppShare on FacebookShare on Telegram

ನಟ ಶಂಕರ್ ನಾಗ್ ಅಭಿನಯದ ಗೀತಾ ಇಲ್ಲಿಯವರೆಗೂ ಜನಮಾನಸದಲ್ಲಿ ಸಂಜು ಮತ್ತು ಗೀತಾ ಎಂದೇ ಹೆಸರುವಾಸಿಯಾಗಿದೆ. 2011ರಲ್ಲಿ ನಾಗಶೇಖರ್‌ ನಿರ್ದೇಶನದಲ್ಲಿ ಸಂಜು ವೆಡ್ಸ್‌ ಗೀತಾ ಚಿತ್ರ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಸಂಜು ಮತ್ತು ಗೀತಾ.

ADVERTISEMENT

ಇತ್ತೀಚಿಗೆ ಚಿತ್ರತಂಡವು ಸರಳವಾಗಿ ಮೂಹೂರ್ತವನ್ನ ಆಚರಿಸಿಕೊಂಡಿದೆ. ಚಿತ್ರದ ಕುರಿತು ಮಾತನಾಡಿರುವ ನಿರ್ದೇಶದ ಆರ್‌ಕೆ ಇದೊಂದು ನವೀರಾದ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಉತ್ತಮ ಚಿತ್ರ ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಆರ್‌ಕೆ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ನಾಯಕ ನಟ ವಿನಯ್‌ ಕಾರ್ತಿಕ್‌ ನಿರ್ದೇಶಕ ಆರ್‌ಕೆಯವರೊಟ್ಟಿಗೆ ಇದು ನನ್ನಗೆ ಎರಡನೇ ಚಿತ್ರ ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ಭವ್ಯರಂತಹ ಹಿರಿಯ ನಟರೊಡನೆ ಅಭಿನಯಿಸುತ್ತಿರುವುದು ತುಂಬಾ ಖುಷಿಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮಜಾಭಾರತ ಖ್ಯಾತಿಯ ರಾಘವೇಂದ್ರ ಮಾತನಾಡಿ ನಾನು ಈ ಚಿತ್ರದಲ್ಲಿ ಹೆಣ್ಣಿನ ವೇಷದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ತಮ್ಮ ಪಾತ್ರದ ಕುರಿತು ಹೇಳಿದ್ದಾರೆ.

ಚಇತ್ರದಲ್ಲಿ ವಿನಯ್‌ ಕಾತಿಕ್‌ ನಾಯಕನಾಗಿ ನಟಿಸುತ್ತಿದ್ದು ಸನ್ಮಿತ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಯಕಿಯ ತಂದೆ ಪಾತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ ನಟಿಸುತ್ತಿದ್ದು ನಾಯಕನ ತಾಯಿಯ ಪಾತ್ರದಲ್ಲಿ ಹಿರಿಯ ನಟಿ ಭವ್ಯ ಬಣ್ಣ ಹೆಚ್ಚುತ್ತಿದ್ದಾರೆ. ಸಾಹಿತಿ ದೊಡ್ಡರಂಗೇಗೌಡ , ಸ್ವಾತಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರಕ್ಕೆ ಸಂಜಯ್‌ ಮಾಗನೂರು ಬಂಡವಾಳ ಹೂಡುತ್ತಿದ್ದು ಕೌಶಿಕ್‌ ಸಂಗೀತ ಸಂಯೋಜಿಸುತ್ತಿದ್ದು ನಾಗರಾಜ್ ಛಾಯಾಗ್ರಹಣ ಹಾಗೂ ಶಿವರಾಜು ಮೇಹು ಸಂಕಲನ ಈ ಚಿತ್ರಕ್ಕಿರಲಿದೆ.

Tags: Covid 19ಕರೋನಾಕೋವಿಡ್-19
Previous Post

ಭೀಕರ ದಾಳಿಯ ಬಳಿಕ ಒಂದು ಕಣ್ಣು, ಒಂದು ಕೈ ಸ್ವಾಧೀನವನ್ನು ಸಂಪೂರ್ಣ ಕಳಕೊಂಡ ಸಲ್ಮಾನ್‌ ರಶ್ದಿ

Next Post

ಕಾಂತಾರಕ್ಕೆ ʻವರಾಹ ರೂಪಂʼ ಸಂಕಷ್ಟ; ಕಾಪಿರೈಟ್‌ ಕೇಳಿದ ಖ್ಯಾತ ಆಡಿಯೋ ಸಂಸ್ಥೆ

Related Posts

Top Story

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

by ಪ್ರತಿಧ್ವನಿ
July 1, 2025
0

ಮಹಿಳಾ ಪ್ರಧಾನ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ನಿರ್ದೇಶನ ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ...

Read moreDetails
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

July 1, 2025

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

June 30, 2025

Golder Star Ganesh: ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್ .

June 30, 2025

E-Khata: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

June 29, 2025
Next Post
ಕಾಂತಾರಕ್ಕೆ ʻವರಾಹ ರೂಪಂʼ ಸಂಕಷ್ಟ; ಕಾಪಿರೈಟ್‌ ಕೇಳಿದ ಖ್ಯಾತ ಆಡಿಯೋ ಸಂಸ್ಥೆ

ಕಾಂತಾರಕ್ಕೆ ʻವರಾಹ ರೂಪಂʼ ಸಂಕಷ್ಟ; ಕಾಪಿರೈಟ್‌ ಕೇಳಿದ ಖ್ಯಾತ ಆಡಿಯೋ ಸಂಸ್ಥೆ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada