• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?

ಕೃಷ್ಣ ಮಣಿ by ಕೃಷ್ಣ ಮಣಿ
March 13, 2025
in ಕರ್ನಾಟಕ, ರಾಜಕೀಯ
0
ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?
Share on WhatsAppShare on FacebookShare on Telegram

ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಮಹಿಳಾ ಮತದಾರರನ್ನು ಓಲೈಸಿದ ಕಾಂಗ್ರೆಸ್​ ಪಕ್ಷಮ ಭರವಸೆಯನ್ನು ಮತಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳುವಲ್ಲಿ ಯಶಸ್ವಿಯೂ ಆಗಿತ್ತು. ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನೂ ಜಾರಿ ಮಾಡಿ ಸೈ ಎನಿಸಿಕೊಂಡಿತ್ತು. ಇದೀಗ ಪಂಚ ಗ್ಯಾರಂಟಿ ಜೊತೆಗೆ ಸೀರೆ ಗ್ಯಾರಂಟಿಯೂ ಸೇರುತ್ತಾ ಅನ್ನೋ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ.

ADVERTISEMENT

ಸರ್ಕಾರ ಸೀರೆ ಗ್ಯಾರಂಟಿ ಘೋಷಣೆ ಮಾಡುವಂತೆ ಬಿಜೆಪಿ ಶಾಸಕ ಸಿದ್ದು ಸವದಿ ಆಗ್ರಹ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರಿ ನೌಕರರು ವರ್ಷಕ್ಕೆ ಎರಡು ಸೀರೆ ಖರೀದಿಸಲಿ, ರೇಷನ್ ಕಾರ್ಡ್ ಹೊಂದಿದವರಿಗೆ ಸರ್ಕಾರ ಎರಡು ಸೀರೆಯನ್ನು ಗಿಫ್ಟ್ ಕೊಡಲಿ ಎಂದು ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ ಬಿಜೆಪಿ ಶಾಸಕ ಸಿದ್ದು ಸವದಿ. ಗಮನ ಸೆಳೆಯುವ ಸೂಚನೆ ವೇಳೆ ಹೊಸ ಬೇಡಿಕೆ ಮೂಲಕ ನೇಕಾರರ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ನೇಕಾರರು ಉತ್ಪಾದಿಸುವ ಸೀರೆ ಖರೀದಿ ಮಾಡುವವರಿಲ್ಲ, ಹೀಗಾಗಿ ಸರ್ಕಾರಿ ನೌಕರರು ಕಡ್ಡಾಯವಾಗಿ ಎರಡು ಸೀರೆ ಖರೀದಿ ಮಾಡಲಿ. ರೇಷನ್ ಕಾರ್ಡ್ ಇರುವವರಿಗೆ ವರ್ಷಕ್ಕೆ ಎರಡು ಸೀರೆಗಳನ್ನು ಸರ್ಕಾರ ಗಿಪ್ಟ್ ಕೊಡಲಿ. ಐದು ಗ್ಯಾರಂಟಿಗಳನ್ನು ಕೊಟ್ಟ ಸರ್ಕಾರಕ್ಕೆ ಸೀರೆ ಗ್ಯಾರಂಟಿ ಕೊಡಲಿ ಎಂದ ಸಿದ್ದು ಸವದಿ ಮನವಿ ಮಾಡಿದ್ದಾರೆ.

A Mnju vs H C mahadevappa :ಮಹದೇವಪ್ಪ ಅದೇನು ಕೊಡ್ರಿ A ಮಂಜು ಗೆ..! #congress #bjp #amanju #budgetsession

ಇದಕ್ಕೆ ಉತ್ತರಿಸಿದ ಸಚಿವ ಶಿವಾನಂದ ಪಾಟೀಲ್, ಇದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಷಯ. ಅವರ ಗಮನಕ್ಕೆ ತರುತ್ತೇನೆ ಎಂದಿದ್ದಾರೆ. ಶಿವಾನಂದ ಪಾಟೀಲ್ ಉತ್ತರಕ್ಕೆ ಸಮಾಧಾನಗೊಳ್ಳದ ಸಿದ್ದು ಸವದಿ, ಮತ್ತೆ ವಿಚಾರ ಮುಂದುವರಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಬಸವರಾಜ ರಾಯರೆಡ್ಡಿ, ಈಗಾಗಲೇ ಬಜೆಟ್ ಮಂಡನೆಯಾಗಿದೆ. ಖರೀದಿ ಮಾಡಬೇಕು ಅಂದ್ರೆ ಹಣ ಇಡಬೇಕು. ಈ ಬಗ್ಗೆ ಸಮಗ್ರ ಆರ್ಥಿಕ ಚರ್ಚೆ ಆಗಬೇಕು. ಆಗ ಮಾತ್ರ ಈ ಯೋಜನೆ ಜಾರಿಗೆ ತರಲು ಸಾಧ್ಯ. ಹೀಗಾಗಿ ಸಿಎಂ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ ಬಸವರಾಜ ರಾಯರೆಡ್ಡಿ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜಧಾನಿ ಬಳಿಕ ಹಳ್ಳಿಗಾಡಿಗೆ ಹೊರಟ ಮೊದಲ ಮಳೆ..!

Next Post

ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ

ಸಿಎಂ ಸಿದ್ದರಾಮಯ್ಯ ಮುಂದೆ ಇದೆ ಕರ್ನಾಟಕ ರಾಜ್ಯ ಗುತ್ತಿಗೆ ದಾರರ ಆರೋಪಗಳ ಪಟ್ಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada