• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಮಿಳುನಾಡು ರಾಜಕಾರಣಕ್ಕೆ ಮತ್ತೆ ಪ್ರವೇಶಿಸಲಿರುವ ಶಶಿಕಲಾ: ಆಡಿಯೋ ವೈರಲ್!

Any Mind by Any Mind
May 30, 2021
in ದೇಶ
0
ತಮಿಳುನಾಡು ರಾಜಕಾರಣಕ್ಕೆ ಮತ್ತೆ ಪ್ರವೇಶಿಸಲಿರುವ ಶಶಿಕಲಾ: ಆಡಿಯೋ ವೈರಲ್!
Share on WhatsAppShare on FacebookShare on Telegram

ADVERTISEMENT

ತಮಿಳುನಾಡಿನಲ್ಲಿ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರು ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗಿ ಭಾಗಿಯಾಗುತ್ತಾರಾ ಎಂಬ ಪ್ರಶ್ನೆ ಉದ್ಭುವಿಸಿದೆ?

ಶಶಿಕಲಾ ಮತ್ತು ಪಕ್ಷದ ಕಾರ್ಯಕರ್ತರೊಬ್ಬರ ನಡುವಿನ ಫೋನ್ ಸಂಭಾಷಣೆಯ ಆಡಿಯೊ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  ಎಐಎಡಿಎಂಕೆ ಪಕ್ಷವನ್ನು ಸರಿದಾರಿಗೆ ತರಲು ನಾನು ಶೀಘ್ರದಲ್ಲಿಯೇ ರಾಜಕೀಯಕ್ಕೆ ಬರುತ್ತೇನೆ,  ಚಿಂತಿಸ ಬೇಡಿ, ಧೈರ್ಯವಾಗಿರಿ, ಕರೋನಾ ಸಾಂಕ್ರಾಮಿಕ ಮುಗಿಯಲಿ ನಾನು ಬರುತ್ತೇನೆ ಎಂದಿದ್ದಾರೆ. ನಾವು ನಿಮ್ಮ ಹಿಂದೆ ಇರುತ್ತೇವೆ ಅಮ್ಮ ಎಂದು ಕಾರ್ಯಕರ್ತ ಉತ್ತರಿಸಿದ್ದಾನೆ.

ಕೆಲವು ತಿಂಗಳ ಹಿಂದೆ  ಉಚ್ಚಾಟಿತ ಎಐಎಡಿಎಂಕೆ  ನಾಯಕಿ ಶಶಿಕಲಾ ರಾಜಕೀಯ ನಿವೃತ್ತಿ ಘೋಷಿಸಿದ್ದರು, ರಾಜಕೀಯಕ್ಕೆ ಹೊರತಾಗಿ ಏನಾದರೊಂದು ಮಾಡುತ್ತೇನೆಂದು ಹೇಳಿಕೆ ನೀಡಿದ್ದರು. ನನ್ನ ಅಕ್ಕ ಜಯಲಲಿತಾ ಅವರ ಆಡಳಿತ ಸಮಯದಲ್ಲಿ ಇದ್ದ ಸುವರ್ಣಾಡಳಿತ ಮತ್ತೆ ತರಲು ಪ್ರಯತ್ನಿಸುತ್ತೇನೆ, ಅವರ ದೃಷ್ಟಿಕೋನದಂತೆ ರಾಜ್ಯವನ್ನು ಮುನ್ನಡೆಸುವ ಶಕ್ತಿಯನ್ನು ದೇವರು ನನಗೆ ಕೊಡಲಿ ಎಂದು ಹೇಳಿದ್ದರು.

ಆಕ್ರಮ ಆಸ್ತಿ ಸಂಬಂಧ ಶಶಿಕಲಾ 4 ವರ್ಷ ಜೈಲು ಸೇರಿದ್ದರು. ಶಿಕ್ಷೆಯ ಅವಧಿ ಪೂರ್ಣಗೊಂಡಿದ್ದರಿಂದ ಜನವರಿ 27 ರಂದು ನ್ಯಾಯಾಂಗ ಬಂಧನದಿಂದ ಬಿಡುಗಡೆಗೊಳಿಸಲಾಗಿದೆ.

ಜಯಲಲಿತಾ ನಿಧನದ ನಂತರ ಶಶಿಕಲಾ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ನಂತರ 2017 ರಲ್ಲಿ ಅಕ್ರಮ ಆಸ್ತಿಸಂಬಂಧ ಜೈಲು ಸೇರಿದ್ದರಿಂದ ಪಕ್ಷದ ನಿಯಂತ್ರಣವನ್ನು  ಸೋದರಳಿಯ ದಿನಕರನ್ ಅವರಿಗೆ ಹಸ್ತಾಂತರಿಸಲಾಗಿತ್ತು.

ಶಶಿಕಲಾ ಅವರ ಬೆಂಬಲದೊಂದಿಗೆ ಇ ಪಳನಿಸ್ವಾಮಿ ಅವರನ್ನು ಸಿಎಂ ಮಾಡಲಾಗಿತ್ತು. ಪಕ್ಷದಲ್ಲಿನ ಕೆಲವು ಭಿನ್ನಾಭಿಪ್ರಾಯದಿಂದ 2017 ರ ಸೆಪ್ಟೆಂಬರ್‌ನಲ್ಲಿ ಶಶಿಕಲಾ ಮತ್ತು ದಿನಕರನ್ ಇಬ್ಬರನ್ನು ಪಕ್ಷದಿಂದ ವಜಾ ಮಾಡಲಾಗಿತ್ತು.

ಮೂಲ- NIE

Previous Post

ಕರೋನಾ ಲಸಿಕೆ ವಿತರಣೆ: ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ –ಕಾಂಗ್ರೆಸ್‌

Next Post

ಜೂನ್‌ ತಿಂಗಳಿನಲ್ಲಿ 10 ಕೋಟಿ ಲಸಿಕೆ ನೀಡುವುದಾಗಿ ಭರವಸೆ ನೀಡಿದ ಸೀರಮ್ ಇನ್‌ಸ್ಟಿಟ್ಯೂಟ್

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ಜೂನ್‌ ತಿಂಗಳಿನಲ್ಲಿ 10 ಕೋಟಿ ಲಸಿಕೆ ನೀಡುವುದಾಗಿ ಭರವಸೆ ನೀಡಿದ ಸೀರಮ್ ಇನ್‌ಸ್ಟಿಟ್ಯೂಟ್

ಜೂನ್‌ ತಿಂಗಳಿನಲ್ಲಿ 10 ಕೋಟಿ ಲಸಿಕೆ ನೀಡುವುದಾಗಿ ಭರವಸೆ ನೀಡಿದ ಸೀರಮ್ ಇನ್‌ಸ್ಟಿಟ್ಯೂಟ್

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada