• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

SC ಗಳನ್ನು ತುಳಿದರೆ ST ಗಳಿಗೆ ಖುಷಿ.. ST ಅವರನ್ನು ತುಳಿದರೆ OBC ಅವರಿಗೆ ಖುಷಿ : ಸಚಿವ ಸತೀಶ್ ಜಾರಕಿಹೊಳಿ! 

Chetan by Chetan
February 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
SC ಗಳನ್ನು ತುಳಿದರೆ ST ಗಳಿಗೆ ಖುಷಿ.. ST ಅವರನ್ನು ತುಳಿದರೆ OBC ಅವರಿಗೆ ಖುಷಿ : ಸಚಿವ ಸತೀಶ್ ಜಾರಕಿಹೊಳಿ! 
Share on WhatsAppShare on FacebookShare on Telegram

ನಮ್ಮ ಸಮಾಜದಲ್ಲಿ ಒಬ್ಬರನ್ನು ಒಬ್ಬರು ತುಳಿಯುವುದು ಎಂದರೆ ಖುಷಿ. ಎಸ್.ಸಿ ಗಳನ್ನು (SC) ತುಳಿದರೆ ಎಸ್.ಟಿ (ST) ಯವರಿಗೆ ಖುಷಿ,ಎಸ್ ಟಿ ಯವರಿಗೆ ತುಳಿದರೆ ಒಬಿಸಿಯವರಿಗೆ ಖುಷಿ. ಒಬಿಸಿಯವರನ್ನ ಇನ್ನೊಬ್ಬರು ತುಳಿದರೆ ಅವರಿಗೆ ಖುಷಿ, ಒಟ್ನಲ್ಲಿ ನನ್ನ ಕೆಳಗೆ ಇನ್ನೊಬ್ಬರಿದ್ದಾರೆ ಎನ್ನುವ ಖುಷಿ ನಮಗೆ. ಆದ್ರೆ ಇದರಿಂದ ನಾವು ಹೊರಬರಬೇಕಿದೆ ಎಂದು ಹೇಳಿದ್ದಾರೆ. 

ADVERTISEMENT

ನಾವೆಲ್ಲ ಒಂದಾಗಿ ಬದುಕಬೇಕು,ಮಹಾ ನಾಯಕರು ನಮಗೆ ಹೋರಾಟದ ದಾರಿ ತೋರಿಸಿದ್ದಾರೆ.ಅನಿಷ್ಟ ಪದ್ದತಿ ಆಚರಣೆಗಳಲ್ಲಿ ಉತ್ತರ ಭಾರತಕ್ಕೆ ಹೋಲಿಸಿದಲ್ಲಿ ನಮ್ಮ ದಕ್ಷಿಣ ಭಾರತ ಉತ್ತಮವಾಗಿದೆ.

ಅಲ್ಲಿ ದಲಿತರು ಮದುವೆ ದಿನ ಕುದುರೆ ಏರುವ ಹಾಗಿಲ್ಲ,ಇಲ್ಲೆಲ್ಲ ಡಿ ಜೆ ಹಚ್ಚುತ್ತೀರ. ಪಂಜಾಬ್ ,ಯುಪಿ,ಬಿಹಾರ ಗಳ ನಂತಹ ರಾಜ್ಯಗಳಲ್ಲಿ ಇಂತಹ ಪರಿಸ್ಥಿತಿ ಇಲ್ಲ ಎಂದಿದ್ದಾರೆ. ಇವೆಲ್ಲದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ.

ನಾನು ನಾಲ್ಕು ಭಾರಿ ಶಾಸಕನಾಗಿದ್ದರೂ ರಾಹುಕಾಲದಲ್ಲೆ‌ ನಾಮಪತ್ರ ಸಲ್ಲಿಸಿದ್ದು,ಎಲ್ಲ ಪಕ್ಷದವರೂ ಒಳ್ಳೆಯ ಕಾಲದಲ್ಲೆ ನಾಮಪತ್ರ ಸಲ್ಲಿಸುತ್ತಾರೆ.ಆದ್ರೆ ಒಬ್ಬರು‌ ಮಾತ್ರ ಗೆಲ್ಲಲು ಸಾದ್ಯ,ನಾನು ರಾಹುಕಾಲದಲ್ಲಿ ಯಾಕೆ ನಾಮಪತ್ರ ಸಲ್ಲಿಸಿದ್ದು ಅಂದ್ರೆ ನಿಮಗೆಲ್ಲ ಧೈರ್ಯ ಬರಲಿ ಎಂದು ಹೇಳಿದರು. 

ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಗೌರವ ವಿಶ್ವಾದ್ಯಂತ ಹರಡಬೇಕಿದೆ.ಅದಕ್ಕಾಗಿ ನಾವು ಮತ್ತಷ್ಟು ಹೋರಾಟಗಳನ್ನು‌ ಮಾಡಬೇಕಿದೆ. ಕೋಲಾರದಲ್ಲಿ ಅರಿವು ಭಾರತ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಸಚಿವ‌ ಸತೀಶ್ ಜಾರಕಿಹೊಳಿ ಈ ಬಗ್ಗೆ ಮಾತನಾಡಿದ್ದಾರೆ. 

Tags: ಎಸ್ ಟಿಎಸ್ ಸಿಸತೀಶ್ ಜಾರಕಿಹೊಳಿಹಿಂದುಳಿದ ವರ್ಗ
Previous Post

ಸುಗ್ರೀವಾಜ್ಞೆ ಜಾರಿ ಕುರಿತು ಸಿಎಂ ವಿಶೇಷ ಸಭೆ – ಜಿಲ್ಲಾಧಿಕಾರಿಗಳು & ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಿದ್ದು ಸೂಚನೆ ! 

Next Post

ಮದುವೆ ಆಗಿ ಡಾಲಿ ಸ್ವತಂತ್ರ ಕಳೆದುಕೊಂಡಿದ್ದಾರೆ – ನಟ ಧನಂಜಯ್ ಕಾಲೆಳೆದ ಪ್ರದೀಪ್ ಈಶ್ವರ್! 

Related Posts

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರು ಇಂದು ದೂರದ ಪ್ರಯಾಣ ಹೋಗುವ ಸಾಧ್ಯತೆ ಹೆಚ್ಚಿದೆ. ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಇಂದು ನಿಮ್ಮ...

Read moreDetails

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
Next Post
ಮದುವೆ ಆಗಿ ಡಾಲಿ ಸ್ವತಂತ್ರ ಕಳೆದುಕೊಂಡಿದ್ದಾರೆ – ನಟ ಧನಂಜಯ್ ಕಾಲೆಳೆದ ಪ್ರದೀಪ್ ಈಶ್ವರ್! 

ಮದುವೆ ಆಗಿ ಡಾಲಿ ಸ್ವತಂತ್ರ ಕಳೆದುಕೊಂಡಿದ್ದಾರೆ - ನಟ ಧನಂಜಯ್ ಕಾಲೆಳೆದ ಪ್ರದೀಪ್ ಈಶ್ವರ್! 

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

December 4, 2025

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada