Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸತೀಶ್ ಜಾರಕಿಹೊಳಿ ಸಿಎಂ ವಿಚಾರ : ಸಚಿವ ಕೃಷ್ಣಭೈರೇಗೌಡ ಹೇಳಿದ್ದೇನು ಗೊತ್ತೇ?

Prathidhvani

Prathidhvani

November 21, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

BIG BREAKING: IT ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. – ಕರ್ನಾಟಕದ ಪ್ರಭಾವಿ ರಾಜಕಾಣಿಯ ಆಪ್ತರ ವಿಚಾರಣೆ

ಬೆಂಗಳೂರು ಸಂಪರ್ಕಿಸುವ 3 ರೈಲುಗಳ ಓಡಾಟ ತಾತ್ಕಾಲಿಕ ರದ್ದು

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳ ಮೂಲಕ ಭರ್ಜರಿ ಜಯಗಳಿಸಿದ್ದು, ಸರ್ಕಾರ ರಚನೆಯ ಆರು ತಿಂಗಳು ಪೂರೈಸುವ ಮೊದಲೇ ಮುಖ್ಯಮಂತ್ರಿ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಷಯಕ್ಕೆ ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಸಿದ್ದಾರೆ.

ಈ ಕುರಿತು ಬಳ್ಳಾರಿಯಲ್ಲಿ ಮಾತನಾಡಿರುವ ಅವರು, ಎಲ್ಲವನ್ನು ಕೂಡ ಪಕ್ಷ ನಿರ್ಧಾರ ಮಾಡುತ್ತೆ. ಈಗಾಗಲೇ ಮುಖ್ಯಮಂತ್ರಿಗಳು ಇದ್ದಾರೆ, ಪಕ್ಷದ ಶಾಸಕರು ಎಲ್ಲರೂ ಸೇರಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದೇವೆ. ಅವರ ನೇತೃತ್ವದಲ್ಲೇ ನಾವು ಜನರಿಗೆ ಒಳ್ಳೆಯ ಆಡಳಿತ ಕೊಡಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ನಾಲ್ಕು ಗೊಡೆ ಮಧ್ಯೆ ಪಕ್ಷ ಚರ್ಚೆ ಮಾಡ್ತದೆ. ಜನಪರವಾದ ಕೆಲಸವನ್ನು ನಾವು ಮಾಡ್ತೀದ್ದೇವೆ. ಜನರಿಗೂ ನಮಗೂ ಕೂಡ ಒಳ್ಳೆಯದಾಗಿರುತ್ತೆ. ಅದು ಬಿಟ್ಟು ಅಧಿಕಾರದ ಬಗ್ಗೆ ಚರ್ಚೆಯಾದ್ರೆ ಒಳ್ಳೆಯದಲ್ಲ, ಇದರಿಂದ ಜನರಿಗೂ ಲಾಭವಿಲ್ಲ ಎಂದು ಹೇಳಿದ್ದಾರೆ.

ನಾವು ಜನರಿಗೆ ಆಡಳಿತ ನೀಡಲು ಒತ್ತು ಕೊಡಬೇಕಿದೆ. ಜನರು ಕೂಡ ಅದನ್ನೇ ನಿರೀಕ್ಷೆ ಮಾಡ್ತೀದ್ದಾರೆ. ಜನರು ಅವರ ಆಸೆಯ ಅನುಗುಣವಾಗಿ ಹೇಳಿಕೆ ಕೊಡ್ತಾರೆ. ಅವರ ಹೇಳಿಕೆ ಅವರ ಸ್ವಾತಂತ್ರ ಎಂದು ಸಚಿವ ಕೃಷ್ಣೆಬೈರೇಗೌಡ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದರು. ಈ ಕುರಿತು ಸಚಿವರು ಮಾತನಾಡಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
6193
Next
»
loading
play
ಸಮೀಕ್ಷೆ ನೋಡಿ ಶಾಕ್ ಆಯ್ತು..!#siddaramaiah #dkshivakumar #ctravi #bjp #congress #brs #telangana
play
ಸಿಎಂ ಗೆ ಮನವಿ ಮಾಡಿದ ಸಿಟಿ ರವಿ..! #siddaramaiah #dkshivakumar #ctravi #bjp #congress #shcool #children
«
Prev
1
/
6193
Next
»
loading

don't miss it !

ಕಾಟೇರಾ ರಿಲೀಸ್‌ – ಡೇಟ್‌ ಫಿಕ್ಸ್‌
ಇದೀಗ

ಕಾಟೇರಾ ರಿಲೀಸ್‌ – ಡೇಟ್‌ ಫಿಕ್ಸ್‌

by Prathidhvani
November 29, 2023
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ
ಕರ್ನಾಟಕ

ಲೋಕಸಭಾ ಚುನಾವಣೆ ಎಫೆಕ್ಟ್ : ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ಪ್ರತಾಪ್ ಸಿಂಹ

by Prathidhvani
November 26, 2023
ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ
ಕರ್ನಾಟಕ

ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

by Prathidhvani
November 25, 2023
ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ
ಅಂಕಣ

ಸಂವಿಧಾನ ಸಮರ್ಪಣೆಯೂ ಆಡಳಿತ ಜವಾಬ್ದಾರಿಯೂ – ನಾ ದಿವಾಕರ ಅವರ ಬರಹ

by Prathidhvani
November 27, 2023
ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Uncategorized

ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ : ಸಿಎಂ ಸಿದ್ದರಾಮಯ್ಯ

by Prathidhvani
November 26, 2023
Next Post
ಪೋಸ್ಟರ್ ಪಾಲಿಟಿಕ್ಸ್‌ಗೆ ಕಡಿವಾಣ ಹಾಕದಿದ್ದರೆ ಹಾದಿಬೀದಿಯಲ್ಲಿ ಮಾರಾಮರಿ : ಜೆಡಿಎಸ್ ಮುಖಂಡರಿಂದ ಎಚ್ಚರಿಕೆ

ಪೋಸ್ಟರ್ ಪಾಲಿಟಿಕ್ಸ್‌ಗೆ ಕಡಿವಾಣ ಹಾಕದಿದ್ದರೆ ಹಾದಿಬೀದಿಯಲ್ಲಿ ಮಾರಾಮರಿ : ಜೆಡಿಎಸ್ ಮುಖಂಡರಿಂದ ಎಚ್ಚರಿಕೆ

ಖಾದರ್ ಎಂಬ ಬೋಳಪ್ಪ ಇದ್ದಾನೆಂದು ನಾವು ಗೌರವ ಕೊಡಲ್ಲ : ಈಶ್ವರಪ್ಪ

ಖಾದರ್ ಎಂಬ ಬೋಳಪ್ಪ ಇದ್ದಾನೆಂದು ನಾವು ಗೌರವ ಕೊಡಲ್ಲ : ಈಶ್ವರಪ್ಪ

ಬೆಂಕಿ ಬಿದ್ದ ಮೇಲೆ ಭಾವಿ ತೋಡುವ ಪ್ರಸಂಗ ಬೇಡ: ರೈತರ ವಿಷಯವಾಗಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್

ಬೆಂಕಿ ಬಿದ್ದ ಮೇಲೆ ಭಾವಿ ತೋಡುವ ಪ್ರಸಂಗ ಬೇಡ: ರೈತರ ವಿಷಯವಾಗಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist