• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಕಾಮನ್‌ ವೆಲ್ತ್‌: ಹ್ಯಾಟ್ರಿಕ್‌ ಚಿನ್ನ ಗೆದ್ದು ಇತಿಹಾಸ ಬರೆದ ಬ್ಯಾಡ್ಮಿಂಟನ್‌ ತಾರೆಗಳು!

Any Mind by Any Mind
August 8, 2022
in ಕ್ರೀಡೆ
0
ಕಾಮನ್‌ ವೆಲ್ತ್‌: ಹ್ಯಾಟ್ರಿಕ್‌ ಚಿನ್ನ ಗೆದ್ದು ಇತಿಹಾಸ ಬರೆದ ಬ್ಯಾಡ್ಮಿಂಟನ್‌ ತಾರೆಗಳು!
Share on WhatsAppShare on FacebookShare on Telegram

ಭಾರತದ ಬ್ಯಾಡ್ಮಿಂಟನ್‌ ಸ್ಪರ್ಧಿಗಳು ಅಮೋಘ ಪ್ರದರ್ಶನ ನೀಡಿ ಹ್ಯಾಟ್ರಿಕ್‌ ಪದಕ ಕೊಳ್ಳೆ ಹೊಡೆಯವ ಮೂಲಕ ಕಾಮನ್‌ ವೆಲ್ತ್‌ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದೆ.

ADVERTISEMENT

ಬರ್ಮಿಂಗ್‌ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್‌ ವೆಲ್ತ್‌ ಕ್ರೀಡಾಕೂಟದ ಅಂತಿಮ ದಿನವಾದ ಸೋಮವಾರ ಭಾರತದ ಸ್ಪರ್ಧಿಗಳು ಮಹಿಳೆಯರ ಸಿಂಗಲ್ಸ್‌, ಪುರುಷರ ಸಿಂಗಲ್ಸ್‌ ಹಾಗೂ ಡಬಲ್ಸ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಹ್ಯಾಟ್ರಿಕ್‌ ಸಾಧನೆ ಮಾಡಿದೆ.

ಭಾರತದ ನಂ.1 ಆಟಗಾರ್ತಿ ಪಿವಿ ಸಿಂಧು ಮಹಿಳೆಯರ ಸಿಂಗಲ್ಸ್‌ ಫೈನಲ್‌ ನಲ್ಲಿ 21-15, 21-13 ನೇರ ಸೆಟ್‌ ಗಳಿಂದ ಕೆನಡಾದ ಮಿಚೆಲ್‌ ಲೀ ವಿರುದ್ಧ ಸುಲಭ ಜಯ ಸಾಧಿಸಿ ಸ್ವರ್ಣ ಪದಕಕ್ಕೆ ಮುತ್ತಿಕ್ಕಿದರು.

ಪಿವಿ ಸಿಂಧು 2018ರ ನಂತರ ಇದೇ ಮೊದಲ ಬಾರಿ ಫೈನಲ್‌ ಪ್ರವೇಶಿಸಿದ್ದು, ಚೊಚ್ಚಲ ಕಾಮನ್‌ ವೆಲ್ತ್‌ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. 2018ರಲ್ಲಿ ಫೈನಲ್‌ ತಲುಪಿದ್ದ ಪಿವಿ ಸಿಂಧು ತಮ್ಮದೇ ದೇಶದ ಸೈನಾ ನೆಹವಾಲ್‌ ವಿರುದ್ಧ ಸೋಲುಂಡು ಬೆಳ್ಳಿ ಪದಕಕ್ಕೆ ತೃಪ್ತರಾಗಿದ್ದರು.

ಪುರುಷರ ಸಿಂಗಲ್ಸ್‌ ಫೈನಲ್‌ ನಲ್ಲಿ ಲಕ್ಷ್ಯ ಸೇನ್‌ 19-21, 21-9. 21-16 ಸೆಟ್‌ ಗಳಿಂದ ತಮಗಿಂತ ಕೆಳಗಿನ ಶ್ರೇಯಾಂಕಿತ ಆಟಗಾರ ಮಲೇಷ್ಯಾದ ನೆಗ್‌ ಜ್ಸೆ ಯಂಗ್‌ ವಿರುದ್ಧ ರೋಚಕ ಜಯ ಸಾಧಿಸಿ ಸ್ವರ್ಣಪದಕ ಗೆದ್ದುಕೊಂಡರು.

ನಂತರ ನಡೆದ ಡಬಲ್ಸ್‌ ವಿಭಾಗದಲ್ಲಿ ರಾಂಕಿ ರೆಡ್ಡಿ – ಚಿರಾಗ್‌ ಜೋಡಿ ಇಂಗ್ಲೆಂಡ್‌ ನ ಲೆನ್‌-ವೆಂಡಿ ಜೋಡಿ ವಿರುದ್ಧ ರೋಚಕ ಜಯ ಸಾಧಿಸಿ ಭಾರತಕ್ಕೆ ಮೂರನೇ ಚಿನ್ನದ ಪದಕ ತಂದುಕೊಟ್ಟರು.

ಭಾರತ ಮೂರು ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್‌ ವೆಲ್ತ್‌ ಕ್ರೀಡಾಕೂಟದ ಅಂತಿಮ ದಿನ ಚಿನ್ನದ ಪದಕಗಳ ಸಂಖ್ಯೆಯನ್ನು 22 ಚಿನ್ನದ ಪದಕದೊಂದಿಗೆ ಪದಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿತು.

Previous Post

ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

Next Post

ಕಾಮನ್‌ ವೆಲ್ತ್: ಭಾರತ ಪುರುಷರ ಹಾಕಿಗೆ ಬೆಳ್ಳಿ

Related Posts

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?
ಇದೀಗ

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

by ಪ್ರತಿಧ್ವನಿ
January 12, 2026
0

ಬೆಂಗಳೂರು : ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎಂಬ ಹೆಗ್ಗಳಿಕೆಗೆ ನಂದಿನಿ ಶರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ನಡೆದ ಗುಜರಾತ್...

Read moreDetails
WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

January 10, 2026
WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

January 9, 2026

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

January 5, 2026

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

January 1, 2026
Next Post
ಕಾಮನ್‌ ವೆಲ್ತ್: ಭಾರತ ಪುರುಷರ ಹಾಕಿಗೆ ಬೆಳ್ಳಿ

ಕಾಮನ್‌ ವೆಲ್ತ್: ಭಾರತ ಪುರುಷರ ಹಾಕಿಗೆ ಬೆಳ್ಳಿ

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada