• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸತ್ಯಹರಿಶ್ಚಂದ್ರ’ ಬಾಯಿ ಚಪಲಕ್ಕೆ ಚಟಕ್ಕೆ ಮಾತನಾಡ್ತಾರೆ – ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸತ್ಯಹರಿಶ್ಚಂದ್ರ’ ಬಾಯಿ ಚಪಲಕ್ಕೆ ಚಟಕ್ಕೆ ಮಾತನಾಡ್ತಾರೆ – ಚಲುವರಾಯಸ್ವಾಮಿ
Share on WhatsAppShare on FacebookShare on Telegram

ಮಂಡ್ಯ :ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (Union Minister HD Kumaraswamy) ಅವರು ಮೈಸೂರಿನಲ್ಲಿ (Mysore) ಮಾತನಾಡುವ ವೇಳೆ ಕಾಂಗ್ರೆಸ್ (Congress) ಅವಧಿಯಲ್ಲಿ ಲಂಚ ಶೇ.60 ತಲುಪಿದೆ. ಇದನ್ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದರು.ಅವರ ಹೇಳಿಕೆಗೆ ಸಚಿವ ಎನ್. ಚಲುವರಾಯಸ್ವಾಮಿ (Minister N. Chaluvarayaswamy) ಟಾಂಗ್ ಕೊಟ್ಟಿದ್ದಾರೆ.

ADVERTISEMENT

ಜನರ ತೀರ್ಮಾನ ಅಂತಿಮ ಅನ್ನುವುದನ್ನ ಹೆಚ್‌.ಡಿ ಕುಮಾರಸ್ವಾಮಿ ನಂಬ್ತಾರಾ..? ಎಂದು ಪ್ರಶ್ನಿಸಿದ್ದು, ಕಳೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಎಲ್ಲಾ ಸರ್ವೆಗಳನ್ನು ಮೀರಿ ಜನರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಈ ಫಲಿತಾಂಶ ಸರ್ಕಾರದ ಮೇಲಿನ ಜನರಿಗಿರುವ ವಿಶ್ವಾಸ ತೋರಿಸುತ್ತದೆ. ಕೇಂದ್ರ ಸಚಿವರು ಅವರ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಟೀಕೆ ಮಾಡುವುದೇ ನಾಯಕತ್ವ ಎನ್ನುವ ರೀತಿ ಮಾತನಾಡಬಾರದು ಎಂದಿದ್ದಾರೆ.

ಕುಮಾರಸ್ವಾಮಿಯ ಇಂತಹ ಮಾತುಗಳಿಗೆ ನಾವು ಉತ್ತರ ಕೊಡುವ ಅವಶ್ಯಕತೆ ಇಲ್ಲ. ಹರಿಶ್ಚಂದ್ರ ಸತ್ತ ಬಳಿಕ ಕುಮಾರಸ್ವಾಮಿಯವರೇ ಸತ್ಯಹರಿಶ್ಚಂದ್ರ. ಲಂಚ ಮುಟ್ಟದೆ, ಭ್ರಷ್ಟಾಚಾರ ಮಾಡದೆ ಇರುವವರು ಇವರೊಬ್ಬರೆ ಅನ್ಸುತ್ತೆ. ಬಸ್ ದರ ಏರಿಕೆ ವಿಚಾರ. 15 ವರ್ಷದ ಬಳಿಕ ಬಸ್ ದರ ಪರಿಷ್ಕರಣೆ ಆಗಿದೆ. ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದೆ. ಬಸ್ ದರ ಜಾಸ್ತಿ ಮಾಡದಿದ್ರೆ ನಿಗಮ ನಡೆಸುವುದು ಹೇಗೆ..? ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಬಸ್ ದರ ಕಡಿಮೆ ಇದೆ ಎಂದಿದ್ದಾರೆ.

ಗ್ಯಾರಂಟಿಗಳಿಗೂ ಬಸ್ ದರ ಹೆಚ್ಚಳಕ್ಕೂ ಸಂಬಂಧ ಇಲ್ಲ. ಗ್ಯಾರಂಟಿ ನಿಲ್ಲಿಸಿ, ನಡೆಸಿ ಎನ್ನಲು ಇವಱರು..? ವಿರೋಧ ಪಕ್ಷದವರನ್ನ ಕೇಳಿ ಗ್ಯಾರಂಟಿ ನಿಲ್ಲಿಸಲು ಆಗಲ್ಲ ಎಂದಿದ್ದಾರೆ. ಜನಸಾಮಾನ್ಯರು ಗ್ಯಾರಂಟಿ ಬೇಡ, ಅಭಿವೃದ್ಧಿ ಬೇಕು ಎಂದಾಗ ಸರ್ಕಾರ ಯೋಚಿಸಲಿದೆ ಅಂತಾನೂ ಹೇಳಿದ್ದಾರೆ.

Tags: After the death of HarishchandraBus fare hike issue.Bus fare revision after 15 years.Congress won the last by-elections.Kumaraswamy became Satyaharishchandra.MandyaMinister N. ChaluvarayaswamySatyaharishchandra' speaksUnion minister HD Kumaraswamy
Previous Post

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

Next Post

BJP ಬಂಡಾಯ ಅಂತ್ಯ ಆಯ್ತಾ..? ಯತ್ನಾಳ್‌ ವ್ಯಂಗ್ಯದ ಮಾತಾ..?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
BJP ಬಂಡಾಯ ಅಂತ್ಯ ಆಯ್ತಾ..? ಯತ್ನಾಳ್‌ ವ್ಯಂಗ್ಯದ ಮಾತಾ..?

BJP ಬಂಡಾಯ ಅಂತ್ಯ ಆಯ್ತಾ..? ಯತ್ನಾಳ್‌ ವ್ಯಂಗ್ಯದ ಮಾತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada