• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Save Government Schools : ಸರ್ಕಾರಿ ಶಾಲೆಗಳನ್ನು ಉಳಿಸಿ.. ದಾಖಲಾತಿ ಹೆಚ್ಚಿಸಿ‌ :‌ ನಟ ಡಾಲಿ ಧನಂಜಯ್

Any Mind by Any Mind
May 31, 2023
in Top Story, ಕ್ರೀಡೆ, ದೇಶ, ರಾಜಕೀಯ
0
Save Government Schools : ಸರ್ಕಾರಿ ಶಾಲೆಗಳನ್ನು ಉಳಿಸಿ.. ದಾಖಲಾತಿ ಹೆಚ್ಚಿಸಿ‌ :‌ ನಟ ಡಾಲಿ ಧನಂಜಯ್
Share on WhatsAppShare on FacebookShare on Telegram

ಸರ್ಕಾರಿ ಶಾಲೆಗಳು (Government Schools) ದಾಖಲಾತಿ ಕೊರತೆಯಿಂದಾಗಿ ಬಂದ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ (Save Government Schools) , ದಾಖಲಾತಿ ಹೆಚ್ಚಿಸಿ, ಸರ್ಕಾರಿ ಶಾಲೆಗೆ ಗ್ರಾಮಸ್ಥರ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾತಿ ಮಾಡುವ ಉದ್ದೇಶದಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ (MLA Darshan Puttannaiah) ಹಾಗೂ ಸ್ಯಾಂಡಲ್ ವುಡ್ ಜನಪ್ರಿಯ ನಟ ಡಾಲಿ ಧನಂಜಯ (Dolly Dhananjay) ನೇತೃತ್ವದಲ್ಲಿ ಶಾಲೆಗಳ ಪ್ರಾರಂಭ ದಿನದಂದು ಹಳ್ಳಿಗಾಡಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಹೂ ವಿತರಿಸಿ, ಸರ್ಕಾರಿ ಶಾಲೆಯಲ್ಲೇ (Government Schools) ಚೆನ್ನಾಗಿ ಓದಿ, ನಮ್ಮ ಸಹಕಾರ ಇರುತ್ತದೆ ಎಂದು ಉತ್ತೇಜನ ನೀಡಿದರು.

ADVERTISEMENT

ಪಾಂಡವಪುರ (Pandavapura) ತಾಲ್ಲೂಕಿನ ಚಲುವರಸನಕೊಪ್ಪಲು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಶಾಲಾ ಪ್ರಾರಂಭ ದಿನದ ಅಂಗವಾಗಿ ಗ್ರಾಮಸ್ಥರೇ ಸುಂದರವಾಗಿ ಅಲಂಕಾರ ಮಾಡಲಾಗಿತ್ತು.

ಈ ಶಾಲೆಗೆ ಆಗಮಿಸಿದ ನಟ ಡಾಲಿ ಧನಂಜಯ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜೊತೆಯಲ್ಲಿ ಶಾಲಾ ಮಕ್ಕಳಿಗೆ ಹೂ ನೀಡಿ, ಸರ್ಕಾರಿ ಶಾಲೆಯಲ್ಲೇ ವಿದ್ಯಾಭ್ಯಾಸ ಮಾಡಿ, ಸಾಧಕರಾಗಿ ಎಂದು ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಮಕ್ಕಳೂ ಸಹ ಬಹಳ ಖುಷಿಯಿಂದ ಶಾಲೆಗೆ ಆಗಮಿಸಿದ ಪ್ರಸಂಗ ನಡೆಯಿತು.

Tags: achieversBJPChaluvarasanakoppaluCongress Partyctor Dolly DhananjayaDarshan Puttannaiahgave flowers to the school childrenGovernment SchoolsMelukote MLAMLA Darshan PuttannaiahPandavapursandalwoodSave Government Schoolsschool opening day
Previous Post

MALE MAHADESHWARA ; 2 ಕೋಟಿ ಒಡೆಯನಾದ ಪವಾಡ ಪುರುಷ ಮಲೆ ಮಹದೇಶ್ವರ..!

Next Post

Dalits, minorities are second class citizens? : ದಲಿತ, ಅಲ್ಪಸಂಖ್ಯಾತ, ಹಿಂದುಳಿದವರನ್ನ ಸರ್ಕಾರ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ

Related Posts

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12) ಕಾರ್ಯಕ್ರಮ ಪ್ರಾರಂಭವಾದ ದಿನದಿಂದಲೇ ಗಿಲ್ಲಿ ನಟ(Gilli Nata) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ತಮ್ಮ...

Read moreDetails
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
Dalits, minorities are second class citizens? : ದಲಿತ, ಅಲ್ಪಸಂಖ್ಯಾತ, ಹಿಂದುಳಿದವರನ್ನ ಸರ್ಕಾರ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ

Dalits, minorities are second class citizens? : ದಲಿತ, ಅಲ್ಪಸಂಖ್ಯಾತ, ಹಿಂದುಳಿದವರನ್ನ ಸರ್ಕಾರ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada