• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಗರಣಗಳನ್ನು ಮುಂದಿಟ್ಟು ರಾಜ್ಯ ಸರ್ಕಾರ ಕಟ್ಟಿ ಹಾಕಲು ವಿಪಕ್ಷ ಬಿಜೆಪಿ ಸಿದ್ಧತೆ..!!

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಹಗರಣಗಳನ್ನು ಮುಂದಿಟ್ಟು ರಾಜ್ಯ ಸರ್ಕಾರ ಕಟ್ಟಿ ಹಾಕಲು ವಿಪಕ್ಷ ಬಿಜೆಪಿ ಸಿದ್ಧತೆ..!!
Share on WhatsAppShare on FacebookShare on Telegram

ಹಗರಣದ ಆರೋಪದ ಸುಳಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಸಿಲುಕಿದೆ. ಸಾಲು ಸಾಲು ಹಗರಣದ ಆರೋಪಗಳೇ ಕೇಳಿ ಬರುತ್ತಿದ್ದರೆ ವಿಪಕ್ಷಗಳಿಗೆ ಇದೇ ಅಸ್ತ್ರ ಸಿಕ್ಕಂತಾಗಿದೆ. ಯಾಕೆಂದರೆ ಮೊನ್ನೆ ಮೊನ್ನೆಯಷ್ಟೇ ವಾಲ್ಮೀಕಿ ನಿಗಮದ ಹಗರಣದಲ್ಲಿ(Valmiki Corporation Scam) ಸಿದ್ದರಾಮಯ್ಯ ಸರ್ಕಾರದ(Siddaramaiah Govt) ಮೊದಲ ವಿಕೆಟ್ ಪತನ ಆಗಿತ್ತು. ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ (B Nagendra) ರಾಜೀನಾಮೆ ಕೊಟ್ಟಿದ್ದರು. ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಅಂತೂ, ಒಂದು ವಿಕೆಟ್ ಅಲ್ಲ, ಮೂರ್ನಾಲ್ಕು ವಿಕೆಟ್​ ಹೋಗುತ್ತದೆ ಎಂಬ ಭವಿಷ್ಯವನ್ನೂ ನುಡಿದಿದ್ದರು. ಇದೀಗ ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೂ(CM Siddaramaiah) ಉರುಳಾಗಿದೆ. ಇನ್ನು ಗ್ಯಾರಂಟಿಗೆ ದಲಿತರ ದುಡ್ಡನ್ನ ಬಳಕೆ ಮಾಡಿದ್ದಾರೆ ಅಂತಾ ಇದೀಗ ಬಿಜೆಪಿ (BJP) ಆರೋಪ ಮಾಡುತ್ತಿದೆ. ಇದೆಲ್ಲವನ್ನೂ ಇಟ್ಟುಕೊಂಡು ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಬಿಜೆಪಿ ಪ್ಲ್ಯಾನ್​ ಮಾಡಿದೆ(BJP Plan) . ಹೀಗಾಗಿ ಅಧಿವೇಶನದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಕಟ್ಟಿ ಹಾಕಲು ವಿಪಕ್ಷಗಳಿಗೆ ನಾಲ್ಕೈದು ಅಸ್ತ್ರವೇ ಸಿಕ್ಕಂತಾಗಿದೆ.

ADVERTISEMENT

ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನೇ ಟಾರ್ಗೆಟ್​ ಮಾಡಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅಂತಾ ವಿಪಕ್ಷ ನಾಯಕರು(Leader Of Opposition) ( ಪಟ್ಟು ಹಿಡಿದಿದ್ದಾರೆ. ಇನ್ನು ಅಧಿವೇಶನ ಹತ್ತಿರ ಬರುತ್ತಿರುವುದರಿಂದ ಸರ್ಕಾರದ ವಿರುದ್ಧ ದಾಖಲೆ ಸಮೇತ ಆರೋಪವನ್ನು ಪ್ರಸ್ತಾಪ ಮಾಡಲು ವಿಪಕ್ಷ ನಾಯಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಸರ್ಕಾರ ಬಹಳ ದಿನ ಇರುವುದಿಲ್ಲ ಅಂತಾ ವಿಪಕ್ಷ ನಾಯಕ ಅಶೋಕ್ ಭವಿಷ್ಯ ನುಡಿದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸರ್ಕಾರ ವಿರುದ್ಧ ಬಿಜೆಪಿ ಅಸ್ತ್ರ ಮಾಡಿಕೊಳ್ಳಲು ಮುಂದಾಗಿದೆ. ಸಿಎಂ ಸಿದ್ದರಾಮಯ್ಯರ(CM Siddaramaiah) ಕೈವಾಡ ಇದೆ ಅಂತಾ ಬಿಜೆಪಿ ಆರೋಪವಾಗಿದ್ದು ಸಿದ್ದರಾಮಯ್ಯ(Siddaramaiah) ಅವರೂ ರಾಜೀನಾಮೆ ಕೊಡಬೇಕು ಅಂತಾ ಬಿಜೆಪಿ ಪಟ್ಟು ಹಿಡಿದಿದೆ. ಇನ್ನು ಇದಕ್ಕೆ ಕೌಂಟರ್ ಆಗಿ ಬಿಜೆಪಿ ಅವಧಿಯಲ್ಲಿ ಆದ ವರ್ಗಾವಣೆ ಟ್ಯಾಲಿ ಸಂಗ್ರಕ್ಕೆ ಸರ್ಕಾರ ಮುಂದಾಗಿದೆ. ಒಂದು ವೇಳೆ ಟ್ಯಾಲಿಯಲ್ಲಿ ವ್ಯತ್ಯಾಸ ಕಂಡು ಬಂದ್ರೆ ಬಿಜೆಪಿ ವಿರುದ್ಧವೇ ಅಸ್ತ್ರ ಮಾಡಿಕೊಳ್ಳುವುದು ಕಾಂಗ್ರೆಸ್​ ಪ್ಲ್ಯಾನ್​ ಆಗಿದೆ(Congress Plan).

ಇನ್ನು ಸರ್ಕಾರದ ವಿರುದ್ಧ ಬಿಜೆಪಿ 2ನೇ ಅಸ್ತ್ರವಾಗಿ ಮುಡಾ ಹಗರಣದಲ್ಲಿ(Muda Scam) 50:50 ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿದ್ದಾರೆ, ಸಿದ್ದರಾಮಯ್ಯ ಪತ್ನಿಗೆ ನಿವೇಶನದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದೆ, ಹೀಗಾಗಿ ಮುಡಾ ಹಗರಣವನ್ನು ಸಿಬಿಐಗೆ(CBI) ಕೊಡಬೇಕು ಎಂದು ಅಧಿವೇಶನದಲ್ಲೂ ಪ್ರಸ್ತಾಪಿಸಿ ಕಾಂಗ್ರೆಸ್​ ಪಕ್ಷವನ್ನು(Congress Party) ಕಟ್ಟಿ ಹಾಕಲು ಬಿಜೆಪಿ ತಂತ್ರ ಮಾಡಿದೆ.

ಇನ್ನು ಸರ್ಕಾರದ ವಿರುದ್ಧ ಗ್ಯಾರಂಟಿ ಯೋಜನೆಗೆ ಎಸ್ ಸಿ(SC) ಎಸ್ ಪಿ(ST) ಟಿ ಎಸ್ ಪಿ(TSP) ಅನುದಾನ ಬಳಕೆಯ ಆರೋಪ ಕೇಳಿ ಬಂದಿದ್ದು, ದಲಿತರ ದುಡ್ಡು ಗ್ಯಾರಂಟಿಗೆ ಬಳಕೆ ಎಂದು ಬಿಜೆಪಿ ಗಂಭೀರ ಆರೋಪವನ್ನೇ ಮಾಡುತ್ತಿದೆ. ದಲಿತರ ಹಣ ಲೂಟಿ ಮಾಡಿದ್ದಾರೆ ಎಂದು ಬಿಜೆಪಿಯ (BJP) ಆರೋಪವಾಗಿದ್ದು, ಇದೇ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಬಿಜೆಪಿಯ ಆರೋಪಕ್ಕೆ ಕೌಂಟರ್ ಕೊಟ್ಟಿರುವ ಸಚಿವ ಹೆಚ್​.ಸಿ. ಮಹದೇವಪ್ಪ(HC Mahadevappa), ಬಿಜೆಪಿ ಆರೋಪ ಸುಳ್ಳು ಅಂತಾ ತಳ್ಳಿ ಹಾಕಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ ಸವೆದ ಪಯಣ” ದ ಸವಿಯಾದ ಮೆಲುಕು

Next Post

ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!!

Related Posts

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
0

ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ...

Read moreDetails

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

September 2, 2025

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

September 2, 2025

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

September 2, 2025
Next Post
ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!!

ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!!

Recent News

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

by ಪ್ರತಿಧ್ವನಿ
September 2, 2025
Top Story

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

by ಪ್ರತಿಧ್ವನಿ
September 2, 2025
Top Story

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada