• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಕ್ಟೋಬರ್ 25ರಿಂದ ಮತ್ತೆ ಚಿಣ್ಣರ ಚಿಲಿಪಿಲಿ : ಮಕ್ಕಳೇ ಶಾಲೆಗೆ ರೆಡಿಯಾಗಿ.. 2 ವರ್ಷದ ಬಳಿಕ ಸ್ಕೂಲ್ ಓಪನ್ !

ಕರ್ಣ by ಕರ್ಣ
October 18, 2021
in ಕರ್ನಾಟಕ
0
ಅಕ್ಟೋಬರ್ 25ರಿಂದ ಮತ್ತೆ ಚಿಣ್ಣರ ಚಿಲಿಪಿಲಿ : ಮಕ್ಕಳೇ ಶಾಲೆಗೆ ರೆಡಿಯಾಗಿ.. 2 ವರ್ಷದ ಬಳಿಕ ಸ್ಕೂಲ್ ಓಪನ್ !
Share on WhatsAppShare on FacebookShare on Telegram

ಅಂದಾಜು ಎರಡು ವರ್ಷಗಳಿಂದ ಶಾಲೆಯಿಂದ ದೂರ ಉಳಿದಿದ್ದ ಚಿಣ್ಣರಿಗೆ ಇದೀಗ ಶಾಲೆಗೆ ಹೋಗುವ ಅವಕಾಶ ಸಿಕ್ಕಿದೆ. ಅಕ್ಟೋಬರ್ 25ರಿಂದ ಪ್ರಾಥಮಿಕ ಶಾಲೆ ಆರಂಭಗೊಳ್ಳಲಿದೆ ಅಂತ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಆದರೆ ಸಿಎಂ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಅಧಿಕೃತವಾಗಿ ಆದೇಶವನ್ನು ಕಾಯ್ದಿರಿಸಿದ್ದಾರೆ.

ADVERTISEMENT

ಕೊರೊನಾ ಮಕ್ಕಳ ಶಿಕ್ಷಣವನ್ನು ಕಸಿದುಕೊಂಡಿತ್ತು. ಆನ್ ಲೈನ್ ಶಿಕ್ಷಣ ಒದಗಿಸಿದರೂ ಅದೆಷ್ಟೋ ಮಕ್ಕಳಿಗೆ ಶಿಕ್ಷಣ ತಲುಪುತ್ತಿರಲಿಲ್ಲ. ಕೊರೋನಾ ಮೂರನೇ ಅಲೆ ಆತಂಕದಿಂದ ಪ್ರೈಮರಿ ಸ್ಕೂಲ್ ಕ್ಲೋಸ್ ಆಗಿತ್ತು. ಆದರೆ ಕೊರೊನಾ ಇಳಿಕೆಯಾದ ಬೆನ್ನಲ್ಲೇ ಪ್ರಾಥಮಿಕ ಶಾಲೆಗಳ ಓಪನ್ ಗೆ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದು, ಅಕ್ಟೋಬರ್ 21ರಿಂದ ಚಿಣ್ಣರ ಚಿಲಿಪಿಲಿ ಶುರುವಾಗಲಿದೆ. ಕೊರೊನಾ ಮೂರನೇ ಅಲೆ ಆತಂಕದ ನಡುವೆಯೂ ಈಗಾಗಲೇ ಸೆಪ್ಟೆಂಬರ್ 23 ರಿಂದ 9,10 ಮತ್ತು ಪಿಯುಸಿ ತರಗತಿ ಹಾಗೂ  ಅಕ್ಟೋಬರ್ 6 ರಿಂದ 6, 7 ಮತ್ತು 8ನೇ ತರಗತಿಳನ್ನ ಸರ್ಕಾರ ಓಪನ್ ಮಾಡಿದೆ. ಇದೀಗ 1 ರಿಂದ 5ನೇ ತರಗತಿವರೆಗೆ ಶಾಲೆ ತೆರೆಯುವಂತೆ ಸಾಕಷ್ಟು ಒತ್ತಡ ಬಂದ ಕಾರಣದಿಂದ ಪ್ರೈಮರಿ ಸ್ಕೂಲ್ ತೆರೆಯಲು ಸರ್ಕಾರ ನಿರ್ಧಾರ ಮಾಡಿದೆ.

ಈ ಬಗ್ಗೆ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ತಾಂತ್ರಿಕ ಸಲಹಾ ಸಮಿತಿ ತಮ್ಮ ನಿರ್ಧಾರವನ್ನು ಮತ್ತು ಅಭಿಪ್ರಾಯವನ್ನು ಶಿಕ್ಷಣ ಇಲಾಖೆಗೆ ನೀಡಿದೆ. ಅದನ್ನು ಆಧರಿಸಿಕೊಂಡೇ ಶಾಲೆ ಆರಂಭಿಸುವ ನಿರ್ಧಾರಕ್ಕೆ ಬಂದಿದ್ದೇವೆ. ಆದರೆ ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಜೊತೆಗೂ ಚರ್ಚೆ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಿದ್ದೇವೆ. ಆದರೆ ಬಹುತೇಕ 25ರಂದೇ 1 ರಿಂದ 5ರ ವರೆಗಿನ ತರಗತಿಗಳು ಆರಂಭಗೊಳ್ಳಲಿವೆ ಎಂದರು.

25ರಿಂದ ಶಾಲೆ ಆರಂಭವಾದರೂ ಪೂರ್ಣಾವಧಿಯಾಗಿ ತರಗತಿ ನಡೆಯುವುದಿಲ್ಲ. ಕಳೆದ ಸುಮಾರು 2 ವರ್ಷದಿಂದ ಮಕ್ಕಳು ಶಾಲೆಯಿಂದ ದೂರ ಇದ್ದಾರೆ. ಹೀಗಾಗಿ ಏಕಾಏಕಿಯಾಗಿ ಶಾಲೆಗೆ ಬಂದು ದಿನವಿಡೀ ಕೂರುವುದು ಮಕ್ಕಳಿಗೆ ಕಷ್ಟವಾಗಬಹುದು. ಹೀಗಾಗಿ ಆರಂಭದಲ್ಲಿ ಮಕ್ಕಳಿಗೆ ಅರ್ಧ ದಿನ ಅಂದರೆ ಮಧ್ಯಾಹ್ನದ ವರೆಗೆ ಮಾತ್ರ ತರಗತಿ ಇರಲಿದೆ. ಆ ಬಳಿಕ ಮಕ್ಕಳು ಕ್ರಮೇಣವಾಗಿ ಶಾಲೆಯ ವಾತಾವರಣಕ್ಕೆ ಹೊಂದಿಕೊಂಡ ಬಳಿಕ ಪೂರ್ಣಾವಧಿಯಾಗಿ ತರಗತಿಗಳು ನಡೆಯಲಿದೆ. ಇದರ ಜೊತೆಗೆ ಇದೇ 25ರಿಂದ ಬಿಸಿಯೂಟದ ಯೋಜನೆಯನ್ನೂ ಶಿಕ್ಷಣ ಇಲಾಖೆ ಜಾರಿ ಮಾಡುತ್ತಿದೆ. ಅಲ್ಲದೆ ಪ್ರಾಥಮಿಕ ಶಾಲೆ ಆರಂಭಕ್ಕೆಂದೇ ವಿಶೇಷ ಮಾರ್ಗಸೂಚಿಯನ್ನೂ ಶಿಕ್ಷಣ ಬಿಡುಗಡೆ ಮಾಡುವ ಅಗತ್ಯವಿದೆ. 

ಶಿಕ್ಷಣ ಇಲಾಖಾಗಿದೆ ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸವಾಲು!

ಶಾಲೆ ಆರಂಭಿಸಿ ಮಕ್ಕಳನ್ನು ಶಾಲೆ ಕರೆ ತಂದರೆ ಮಾತ್ರ ಸಾಲದು. ಮಕ್ಕಳ ಪೋಷಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸವಾಲು ಸದ್ಯ ಶಿಕ್ಷಣ ಇಲಾಖೆಯ ಮುಂದಿದೆ. ಈ ಹಿಂದೆ ಹೈ ಸ್ಕೂಲ್ ಅಥವಾ ಅದಕ್ಕೂ ಮೇಲ್ಪಟ್ಟ ತರಗತಿಯನ್ನು ಆರಂಭಿಸದಾಗ ಮಕ್ಕಳು ಶಾಲೆ ಬರಲು ಸಿದ್ಧರಿದ್ದರೂ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದ್ದರು. ಹೀಗಾಗಿ ಈ ಬಾರಿಯೂ ಅದೇ ಮಾದರಿಯ ಗೊಂದಲಗಳು ಆಗದಂತೆ ಸ್ಪಷ್ಟವಾದ ಹಾಗೂ ಪೋಷಕರಿಗೆ ವಿಶ್ವಾಸಾರ್ಹ ಗೈಡ್ ಲೈನ್ಸ್ ರೂಪಿಸುವ ಅಗತ್ಯವಿದೆ. ಒಟ್ಟಾರೆ 25 ರಿಂದ 1 ರಿಂದ 5ನೇ ತರಗತಿ ವರೆಗಿನ ಪ್ರಾಥಮಿಕ ಶಾಲೆ ಆರಂಭಿಸಲು ಸರ್ವ ಸನ್ನದ್ಧವಾಗಿದೆ. ಇನ್ನು ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

Tags: Basavaraj BommaiBJPCongress PartyCovid 19Government SchoolsKannada SchoolsNAGESH BCPrivate SchoolsSchoolschool reopenSchoolsಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉತ್ತರ ಪ್ರದೇಶದಲ್ಲಿ ಹೊಸ ಜಾತಿ ಸಮೀಕರಣ ರೂಪಿಸಲು ಬಿಜೆಪಿ ಯತ್ನ

Next Post

ʼನಾನು ಯಡಿಯೂರಪ್ಪರನ್ನು ಭೇಟಿ ಮಾಡಿದ್ದನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ʼ- ಸಿದ್ದರಾಮಯ್ಯ

Related Posts

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
0

ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ  ಸಭೆ...

Read moreDetails

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
Next Post
ʼನಾನು ಯಡಿಯೂರಪ್ಪರನ್ನು ಭೇಟಿ ಮಾಡಿದ್ದನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ʼ- ಸಿದ್ದರಾಮಯ್ಯ

ʼನಾನು ಯಡಿಯೂರಪ್ಪರನ್ನು ಭೇಟಿ ಮಾಡಿದ್ದನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ʼ- ಸಿದ್ದರಾಮಯ್ಯ

Please login to join discussion

Recent News

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada