• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ

ಪ್ರತಿಧ್ವನಿ by ಪ್ರತಿಧ್ವನಿ
April 6, 2023
in ಇದೀಗ, ರಾಜಕೀಯ
0
ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್​ ಆಗಿದೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ರಿಲೀಸ್​ ಮಾಡಿದೆ. ಯಾವ್ಯಾವ ಕ್ಷೇತ್ರಗಳಲ್ಲಿ ಆಕಾಂಕ್ಷಿ ಪಟ್ಟಿ ದೊಡ್ಡದಿದೆಯೋ ಆ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಇನ್ನೂ ನಿಗೂಢವಾಗಿಯೇ ಇರಿಸಿದೆ.

ADVERTISEMENT


ಎರಡನೇ ಪಟ್ಟಿಯಲ್ಲಿ ಸಿದ್ದರಾಮಯ್ಯಗೆ 2ನೆ ಕ್ಷೇತ್ರ ಸಿಗಬಹುದೇ..? ಎಂಬ ಗುಮಾನಿ ಇತ್ತು. ಆದರೆ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್​ ಕೋಲಾರ ಕ್ಷೇತ್ರದ ಟಿಕೆಟ್​ ಘೋಷಣೆ ಮಾಡಿಲ್ಲ. ಇನ್ನು ಜೆಡಿಎಸ್​ ತೊರೆದು ಕಾಂಗ್ರೆಸ್​​​ ಸೇರಿದ್ದ ವೈ.ಎಸ್​ವಿ ದತ್ತಾಗೆ ಎಐಸಿಸಿ ಶಾಕ್​ ನೀಡಿದೆ. ಕಡೂರು ಕ್ಷೇತ್ರದಿಂದ ಆನಂದ್​ಗೆ ಟಿಕೆಟ್​​ ನೀಡುವ ಮೂಲಕ ವೈಎಸ್​ವಿ ದತ್ತಾ ಕನಸಿಗೆ ಕಾಂಗ್ರೆಸ್​ ನೀರೆರೆಚಿದೆ.


ಇನ್ನು ವಿನಯ್​ ಕುಲಕರ್ಣಿ ಈ ಬಾರಿ ಶಿಗ್ಗಾವಿಯಿಂದ ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಧಾರವಾಡದಿಂದ ವಿನಯ್​ ಕುಲಕರ್ಣಿಗೆ ಟಿಕೆಟ್​ ನೀಡಲಾಗಿದೆ. ಬಾದಾಮಿಯಲ್ಲಿ ಭೀಮಸೇನ ಬಿ ಚಿಮ್ಮನಕಟ್ಟಿಗೆ ಟಿಕೆಟ್​ ನೀಡಲಾಗಿದೆ. ಇನ್ನುಳಿದಂತೆ ಮಂಡ್ಯಗೆ ರವಿಕುಮಾರ್​, ಬೇಲೂರಿನಿಂದ ಶಿವರಾಮ್​,ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ, ಕಲಘಟಗಿ ಸಂತೋಷ್​ ಲಾಡ್​, ಅಫಜಲಪುರದಲ್ಲಿ ಹಾಲಿ ಶಾಸಕ ಎಂ.ವೈ ಪಾಟೀಲ್​​ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರೂ ಸಹ ಅವರಿಗೆ ಟಿಕೆಟ್​​ ನೀಡಲಾಗಿದೆ. ಪುತ್ರನಿಗೆ ಟಿಕೆಟ್​ ನೀಡುವಂತೆ ಎಂ.ವೈ ಪಾಟೀಲ್​ ಪಕ್ಷದ ಎದುರು ಬೇಡಿಕೆ ಇಟ್ಟಿದ್ದರು. ಆದರೆ ಎಂವೈ ಪಾಟೀಲ್​ ಮಾತಿಗೆ ಬೆಲೆ ನೀಡದ ಎಐಸಿಸಿ ಅವರಿಗೆ ಮರಳಿ ಟಿಕೆಟ್​ ನೀಡಿದೆ.


ಇನ್ನುಳಿದಂತೆ ಕಿತ್ತೂರಿನಿಂದ ಕಿತ್ತೂರಿನಿಂದ ಬಾಬಾ ಸಾಹೇಬ್​, ಶಿರಸಿಯಲ್ಲಿ ಭೀಮಾ ನಾಯ್ಕ್​, ಮುಧೋಳದಿಂದ ರಾಮಪ್ಪ ಸೇರಿದಂತೆ ಒಟ್ಟು 42 ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಯಾವ್ಯಾವ ಕ್ಷೇತ್ರಗಳು ಬಂಡಾಯದ ಬೇಗೆಯನ್ನು ಹೊಂದಿವೆಯೋ ಅಂತಹ ಕಗ್ಗಂಟಿನ ಕ್ಷೇತ್ರಗಳನ್ನು ಎಐಸಿಸಿ ಇನ್ನೂ ತನ್ನ ಬಳಿಯೇ ಇಟ್ಟುಕೊಂಡಿದ್ದು ಮೂರನೇ ಪಟ್ಟಿಯಲ್ಲಿ ಕಗ್ಗಂಟಿನ ಕ್ಷೇತ್ರಗಳ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.

Tags: AICCCongress PartySecond List of Congress CandidatesState Assembly Elections 2023
Previous Post

ವಂದೇಭಾರತ್​ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಲ್ಲು ತೂರಾಟ: 1 ಲಕ್ಷ ರೂ. ಅಧಿಕ ಮೌಲ್ಯದ ಹಾನಿ

Next Post

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ;  ಇನ್ನು ಘೋಷಣೆಯಾಗಿಲ್ಲ ಕೋಲಾರ ಅಭ್ಯರ್ಥಿ‌

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ;  ಇನ್ನು  ಘೋಷಣೆಯಾಗಿಲ್ಲ ಕೋಲಾರ ಅಭ್ಯರ್ಥಿ‌

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ;  ಇನ್ನು ಘೋಷಣೆಯಾಗಿಲ್ಲ ಕೋಲಾರ ಅಭ್ಯರ್ಥಿ‌

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada