ಕಾಲೇಜು ವಿದ್ಯಾರ್ಥಿಯೊಬ್ಬ(College Student) ಸೆಕ್ಯೂರಿಟಿ ಗಾರ್ಡ್ನನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಅಮೃತಹಳ್ಳಿಯ(Bangalore Amruthalli) ಸಿಂಧಿ ಕಾಲೇಜಿನ (Sindhi College)ಲ್ಲಿ ಇಂದು ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಕಾಲೇಜು ಸೆಕ್ಯೂರಿಟಿ ಗಾರ್ಡ್ ಆಗಿದ್ದ ಜೈಕಿಶೋರ್ ರಾಯ್ (Jai Kishore Roy) ಮೃತ ರ್ದುದೈವಿ. ಭಾರ್ಗವ್ (Bhargav) ಎಂಬ ವಿದ್ಯಾರ್ಥಿ, ಬರೋಬ್ಬರಿ 5 ರಿಂದ 6 ಬಾರಿ ಚಾಕುವಿನಿಂದ(5 to 6 times with a knife) ಇರಿದಿದ್ದ ಪರಿಣಾಮ ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ(program at Sindhi College) ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್(Student Bhargav), ಕಾಲೇಜಿಗೆ ಕುಡಿದು(Drunked While coming to college) ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
ಲಂಡನ್ನಲ್ಲಿನ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿದ ಮಳೆ ಹುಡುಗಿ ಪೂಜಾ ಗಾಂಧಿ
ಸ್ಯಾಂಡಲ್ವುಡ್ ನಟಿ, ಮಳೆ ಹುಡುಗಿ ಪೂಜಾ ಗಾಂಧಿ ಮತ್ತು ಪತಿ ವಿಜಯ್ ಘೋರ್ಪಡೆ ಇತ್ತೀಚೆಗೆ ತಮ್ಮ ವಿವಾಹದ ಬಳಿಕ ಲಂಡನ್ನಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮಸ್ಕರಿಸಿ ಬಂದಿದ್ದಾರೆ.ಬಸವ ಸಮಿತಿ...
Read more