• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿನೂತನ ಪ್ರಚಾರ: 3 ನಿಮಿಷದಲ್ಲಿ 184 ಸೆಲ್ಫಿ ತೆಗೆದು ಗಿನ್ನೆಸ್‌ ದಾಖಲೆ ಬರೆದ ಅಕ್ಷಯ್‌ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 22, 2023
in Top Story, ಸಿನಿಮಾ
0
ವಿನೂತನ ಪ್ರಚಾರ: 3 ನಿಮಿಷದಲ್ಲಿ 184 ಸೆಲ್ಫಿ ತೆಗೆದು ಗಿನ್ನೆಸ್‌ ದಾಖಲೆ ಬರೆದ ಅಕ್ಷಯ್‌ ಕುಮಾರ್
Share on WhatsAppShare on FacebookShare on Telegram

‌

ADVERTISEMENT

  ಬಾಲಿವುಡ್ ನಟ ಅಕ್ಷಯ್ ಕುಮಾರ್ ಬುಧವಾರ ಮುಂಬೈನಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಮೂರು ನಿಮಿಷಗಳಲ್ಲಿ ಅತಿ ಹೆಚ್ಚು ಸೆಲ್ಫಿಗಳನ್ನು ತೆಗೆದುಕೊಂಡು ಗಿನ್ನಿಸ್ ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಇಮ್ರಾನ್‌ ಖಾನ್‌ ಸಹನಟರಾಗಿ ಅಭಿನಯಿಸಿರುವ ತಮ್ಮ ಮುಂಬರುವ ʼಸೆಲ್ಫಿʼ ಚಿತ್ರದ ಪ್ರಚಾರದಲ್ಲಿ ನಿರತರಾಗಿರುವ ಅಕ್ಷಯ್, 3 ನೀಮಿಷಗಳಲ್ಲಿ 184 ಸೆಲ್ಫಿಗಳನ್ನು ತೆಗೆದು ದಾಖಲೆ ನಿರ್ಮಿಸಿದ್ದಾರೆ.   

#AkshayKumar has today broken the GUINNESS WORLD RECORDS title for the Most self- portrait photographs (#Selfiee) taken in 3 minutes at a meet and greet with fans scheduled in Mumbai, for the promotion of his upcoming movie Selfiee releasing on 24th Feb 2023.@akshaykumar pic.twitter.com/TYOJnuLhiH

— Ashwani kumar (@BorntobeAshwani) February 22, 2023

ಈ ದಾಖಲೆಯನ್ನು ನಿರ್ಮಿಸಲು ಮತ್ತು ವಿಶೇಷ ಕ್ಷಣವನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ನಾನು ಉತ್ಸುಕನಾಗಿದ್ದೇನೆ ಎಂದು ಅಕ್ಷಯ್ ಹೇಳಿದ್ದಾರೆ.

 ಜನವರಿ 22, 2018 ರಂದು ಕಾರ್ನಿವಲ್ ಡ್ರೀಮ್ ಕ್ರೂಸ್ ಹಡಗಿನಲ್ಲಿ ಜೇಮ್ಸ್ ಸ್ಮಿತ್ ಮೂರು ನಿಮಿಷಗಳಲ್ಲಿ 168 ಸೆಲ್ಫಿಗಳನ್ನು ತೆಗೆದು ನಿರ್ಮಿಸಿದ್ದ ವಿಶ್ವ ದಾಖಲೆಯನ್ನು ಅಕ್ಷಯ್‌ ಮುರಿದಿದ್ದಾರೆ. ಅದಕ್ಕೂ ಮುನ್ನ, 2015 ರಲ್ಲಿ ಹಾಲಿವುಡ್ ನಟ ಡ್ವೇನ್ ಜಾನ್ಸನ್ ಮೂರು ನಿಮಿಷಗಳಲ್ಲಿ 105 ಸೆಲ್ಫಿಗಳೊಂದಿಗೆ ಈ ದಾಖಲೆಯನ್ನು ನಿರ್ಮಿಸಿದ್ದರು.

ಸೆಲ್ಫಿ ಚಿತ್ರವು ಮಲಯಾಳಂನಲ್ಲಿ ಪೃಥ್ವಿರಾಜ್‌ ಸುಕುಮಾರನ್‌ ಹಾಗೂ ಸುರಾಜ್‌ ವೆಂಜಾರಮೂಡು ಅಭಿನಯದ ‘ಡ್ರೈವಿಂಗ್ ಲೈಸೆನ್ಸ್’ ಚಿತ್ರದ ಅಧಿಕೃತ ರಿಮೇಕ್ ಆಗಿದೆ. ಇದರಲ್ಲಿ ಅಕ್ಷಯ್ ಕುಮಾರ್‌ ಪೃಥ್ವಿರಾಜ್‌ ಪಾತ್ರವನ್ನು ಮಾಡಲಿದ್ದು, ಸೂಪರ್ ಸ್ಟಾರ್ ಆಗಿ ಕಾಣಿಸಿಕೊಳ್ಳಲಿದ್ದು, ಇಮ್ರಾನ್ ಖಾನ್‌ ಟ್ರಾಫಿಕ್ ಪೋಲೀಸ್ ಪಾತ್ರವನ್ನು ಕಾಣಿಸಲಿದ್ದಾರೆ. ಮಳೆಯಾಲಂನಲ್ಲಿ ಈ ಪಾತ್ರವನ್ನು ಸುರಾಜ್‌ ಮಾಡಿದ್ದರು.

‘ಸೆಲ್ಫಿ’ ಚಿತ್ರವನ್ನು ದಿವಂಗತ ಅರುಣಾ ಭಾಟಿಯಾ, ಹಿರೂ ಯಶ್ ಜೋಹರ್, ಸುಪ್ರಿಯಾ ಮೆನನ್, ಕರಣ್ ಜೋಹರ್, ಪೃಥ್ವಿರಾಜ್ ಸುಕುಮಾರನ್, ಅಪೂರ್ವ ಮೆಹ್ತಾ ಮತ್ತು ಲಿಸ್ಟಿನ್ ಸ್ಟೀಫನ್ ನಿರ್ಮಿಸಿದ್ದದು, ಇದು ಫೆಬ್ರವರಿ 24 ರಂದು ಬಿಡುಗಡೆಯಾಗಲಿದೆ.  

Previous Post

“ರಾನಿ” ಗಾಗಿ ಆಕಾಶದಿಂದ ಹಾರಿದ ನಾಯಕ ಕಿರಣ್ ರಾಜ್

Next Post

ಸದನದಲ್ಲಿನ ತಮ್ಮ ಕೊನೆಯ ಭಾಷಣದಲ್ಲಿ ಯಡಿಯೂರಪ್ಪ ಭಾವುಕ

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ನನ್ನ ಜೀವನದ ಕೊನೆಯ ಅಧಿವೇಶನ ಎಂದ ಬಿಎಸ್‌ವೈ …!

ಸದನದಲ್ಲಿನ ತಮ್ಮ ಕೊನೆಯ ಭಾಷಣದಲ್ಲಿ ಯಡಿಯೂರಪ್ಪ ಭಾವುಕ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada