• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

‘ಸೆಂಗೋಲ್ ’ ಅಧಿಕಾರ ಹಸ್ತಾಂತರದ ಸಂಕೇತವಾಗಿರಲಿಲ್ಲ : ಜೈರಾಮ್​ ರಮೇಶ್​

Any Mind by Any Mind
May 26, 2023
in ದೇಶ
0
‘ಸೆಂಗೋಲ್ ’ ಅಧಿಕಾರ ಹಸ್ತಾಂತರದ ಸಂಕೇತವಾಗಿರಲಿಲ್ಲ : ಜೈರಾಮ್​ ರಮೇಶ್​
Share on WhatsAppShare on FacebookShare on Telegram

ಪ್ರಧಾನಿ ಮೋದಿ ಮೇ 28ರಂದು ನೂತನ ಸಂಸತ್​ ಭವನವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಸಮಯದಲ್ಲಿ ಬ್ರಿಟೀಷರು ಪಂಡಿತ್​ ನೆಹರೂಗೆ ಹಸ್ತಾಂತರಿಸಿದ್ದ ಸೆಂಗೋಲ್​​ನ್ನು ಪ್ರದರ್ಶಿಸುವ ಬಗ್ಗೆಯೂ ಅಮಿತ್​ ಶಾ ಹೇಳಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್​ ಮುಖಂಡ ಜೈರಾಮ್​ ರಮೇಶ್​ ಕಿಡಿಕಾರಿದ್ದು ಬ್ರಿಟೀಷರು ಅಧಿಕಾರ ಹಸ್ತಾಂತರ ರೂಪದಲ್ಲಿ ಈ ರಾಜದಂಡ ನೀಡಿದ್ದರು ಎಂಬುದಕ್ಕೆ ಇತಿಹಾಸದಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ವಾದಿಸಿದ್ದಾರೆ.

ADVERTISEMENT

ಈ ರಾಜದಂಡವನ್ನು ತಮಿಳುನಾಡು ರಾಜಕೀಯಕ್ಕಾಗಿ ಬಳಕೆ ಮಾಡಲಾಗ್ತಿದೆ. ರಾಜಕೀಯ ಲಾಭಕ್ಕಾಗಿ ಪ್ರಧಾನಿ ಮೋದಿ ಮತ್ತವರ ಬೆಂಬಲಿಗರು ಇತಿಹಾಸವನ್ನೇ ತಿರುಚಿದ್ದಾರೆ. ಕಾಂಗ್ರೆಸ್​ನ ಕಾರ್ಯಗಳನ್ನು ಮುಚ್ಚಿಟ್ಟು ಬಿಜೆಪಿಯು ತಾನು ಕ್ರೆಡಿಟ್​ ತೆಗೆದುಕೊಳ್ಳುವ ಕಾರ್ಯ ಮಾಡ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಂಸತ್​ ಭವನ ಉದ್ಘಾಟನೆಗೆ ಪ್ರಧಾನಿ ಮೋದಿ ಏಕೆ ಅವಕಾಶ ನೀಡ್ತಿಲ್ಲ ಅಂತಾ ಪ್ರಶ್ನಿಸಿದ್ದಾರೆ.


ಈ ರಾಜದಂಡವನ್ನು ಮದ್ರಾಸ್ ಪ್ರಾಂತ್ಯದ ಧಾರ್ಮಿಕ ಸಂಸ್ಥೆಯಿಂದ ಕಲ್ಪಿಸಲ್ಪಟ್ಟ ಮತ್ತು ಮದ್ರಾಸ್ ನಗರದಲ್ಲಿ (ಈಗಿನ ಚೆನ್ನೈ) ರಚಿಸಲಾದ ಭವ್ಯವಾದ ರಾಜದಂಡವನ್ನು ಆಗಸ್ಟ್ 1947 ರಲ್ಲಿ ಜವಾಹರಲಾಲ್ ನೆಹರು ಅವರಿಗೆ ನೀಡಲಾಯಿತು ಎಂದು ಜೈರಾಮ್ ರಮೇಶ್​ ಹೇಳಿದ್ದಾರೆ.

Tags: britishGolden ScepterJairam RameshPandit Jawaharlal NehruSengolTamil Naduಚಿನ್ನದ ರಾಜದಂಡಜೈರಾಮ್​ ರಮೇಶ್​ತಮಿಳುನಾಡುಪಂಡಿತ್​ ಜವಹರಲಾಲ ನೆಹರೂಬ್ರಿಟೀಷರುಸೆಂಗೋಲ್​
Previous Post

we are not slaves of Congress : ನಾವು ಕಾಂಗ್ರೆಸ್‌ನ ಗುಲಾಮರಲ್ಲ; HDK

Next Post

ರಾಹುಲ್ ಗಾಂಧಿ ಪಾಸ್‌ಪೋರ್ಟ್‌ ವಿಚಾರ, ಸುಬ್ರಹ್ಮಣ್ಯಸ್ವಾಮಿ ವಾದ ಏನು?

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ರಾಹುಲ್ ಗಾಂಧಿ ಪಾಸ್‌ಪೋರ್ಟ್‌ ವಿಚಾರ, ಸುಬ್ರಹ್ಮಣ್ಯಸ್ವಾಮಿ ವಾದ ಏನು?

ರಾಹುಲ್ ಗಾಂಧಿ ಪಾಸ್‌ಪೋರ್ಟ್‌ ವಿಚಾರ, ಸುಬ್ರಹ್ಮಣ್ಯಸ್ವಾಮಿ ವಾದ ಏನು?

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada