• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಳ್ಳಾರಿಯ ಬಾಣಂತಿಯರ ಸರಣಿ ಸಾವು.. ಮಹತ್ವದ ಸಭೆ ಕರೆದ ಸಿಎಂ..

ಕೃಷ್ಣ ಮಣಿ by ಕೃಷ್ಣ ಮಣಿ
November 30, 2024
in ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
ಬಳ್ಳಾರಿಯ ಬಾಣಂತಿಯರ ಸರಣಿ ಸಾವು.. ಮಹತ್ವದ ಸಭೆ ಕರೆದ ಸಿಎಂ..
Share on WhatsAppShare on FacebookShare on Telegram

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ವಿಚಾರವಾಗಿ ಇಂದು‌ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಕರೆದಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದು, ಇವತ್ತು ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಬಳ್ಳಾರಿ ಬಾಣಂತಿಯರ ಸಾವಿನ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ADVERTISEMENT

ಬಳ್ಳಾರಿಯಲ್ಲಿ ಆಗಿರುವ ದುರ್ಘಟನೆಗೆ ಏನು ಕಾರಣ ಅನ್ನೋ ಬಗ್ಗೆ ಎಲ್ಲಾ ಆಯಾಮಗಳಲ್ಲೂ ವಿಚಾರಗಳನ್ನು ಚರ್ಚೆ ಮಾಡುತ್ತೇವೆ. ಮುಂದಿನ ಕ್ರಮದ ಬಗ್ಗೆಯೂ ಸಿಎಂ ನೇತೃತ್ವದಲ್ಲಿ ಚರ್ಚೆ ಮಾಡುತ್ತೇವೆ ಎಂದಿರುವ ಸಚಿವರು,ಐವಿ ದ್ರಾವಣದಿಂದಲೇ ಸಾವು ಅನ್ನೋದು ಅಧಿಕೃತವಾಗಿಲ್ಲ. ಈ ಹಿಂದೆ ಅನುಮಾನ ಬಂದಾಗ ಟೆಸ್ಟ್ ಮಾಡಿಸಿದ್ವಿ, ಅದರಲ್ಲಿ ಕೆಲವು ಸ್ಯಾಂಪಲ್‌ನಲ್ಲಿ ನೆಗೆಟಿವ್ ಬಂದಿತ್ತು. ಆ ಬಳಿಕಕಂಒನಿಯವರು ಕೊಲ್ಕತ್ತಾ ಲ್ಯಾಬ್‌ಗೆ ಸ್ಯಾಂಪಲ್ ಕಳ್ಸಿದ್ರು. ಅಲ್ಲಿಂದ ಬಳಸಬಹುದು ಎಂಬ ವರದಿ ಬಂದಿತ್ತು ಎಂದಿದ್ದಾರೆ.

ವರದಿಗಳಲ್ಲಿ ಬೇರೆ ಬೇರೆ ರೀತಿಯ ರಿಪೋರ್ಟ್ ಬಂದ ಬಳಿಕ ಒಂದು ಟೆಕ್ನಿಕಲ್ ಕಮಿಟಿ ಮಾಡಿ ಟೆಸ್ಟ್ ಮಾಡಿಸಿದ್ದಿ. ಆಗ ಗ್ಲೂಕೋಸ್ ಬಳಸುವುದಕ್ಕೆ ಅವಕಾಶ ಕೊಟ್ಟಿದ್ದೆವು. ಈಗ ಬಳಕೆ ಮಾಡಿರುವಂತಹ ಬ್ಯಾಚ್‌ನಲ್ಲಿ ಏನಾದರೂ ಸಮಸ್ಯೆ ಆಗಿದ್ಯಾ..? ಇಲ್ವಾ..? ಅನ್ನೋದನ್ನ ತನಿಖೆ ಮಾಡಿ ನೋಡುವುದು ಮುಖ್ಯ. ಆ ಸ್ಯಾಂಪಲ್‌ಗಳನ್ನೂ ಲ್ಯಾಬ್‌ಗೆ ಕಳಿಸಿದ್ದೇವೆ. ನಮ್ಮ ತಜ್ಞರು ತಂಡ ಘಟನೆ ಬಳಿಕ ಆಸ್ಪತ್ರೆಗೆ ಹೋಗಿ ಬಂದಿದ್ದಾರೆ. ವೈದ್ಯರ ನ್ಯೂನ್ಯತೆಗಳು ಏನಾದರೂ ಇದೆಯಾ ಅನ್ನೋದನ್ನ ಚೆಕ್ ಮಾಡಿದ್ದೇವೆ ಎಂದಿದ್ದಾರೆ.

BC Patil: ಹಾದಿ ಬೀದಿಯಲ್ಲಿ ಯತ್ನಾಳ್ ಯಾಕ್ ಮಾತ್ನಾಡ್ತಾರಂದ್ರೆ? #yatnal #byvijayendra #bsyediyurappa

ಮೊದಲ ವರದಿಯಲ್ಲಿ ರಿಂಗಲ್ ಲ್ಯಾಕ್ಟೇಟ್ ಬಗ್ಗೆ ಏನೂ ಸಮಸ್ಯೆ ಇಲ್ಲ ಎಂಬುದು ತಿಳಿದು ಬಂದಿತ್ತು. ಇದೀಗ ಮತ್ತೊಂದು ಟೆಸ್ಟ್ ಮಾಡಲು ಲ್ಯಾಬ್‌ಗೆ ಕಳಿಸಿದ್ದೇವೆ. ಆ ವರದಿ ಬರಲು 8 ರಿಂದ 9 ದಿನ ಆಗಲಿದೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ. ಐವಿ ದ್ರಾವಣ ( ಗ್ಲೂಕೋಸ್ ) ಬಗ್ಗೆ ಶಂಕೆ ಇರುವ ಕಾರಣಕ್ಕಾಗಿ ತಡೆ ಹಿಡಿದಿದ್ದೇವೆ. ಯಾಕೆಂದರೆ ಒಂದು ಜೀವಕ್ಕೆ ಹಾನಿ ಆಗಬಾರದು, ಜೀವದ ವಿಚಾರದಲ್ಲಿ ನಾವು ರಿಸ್ಕ್ ತೆಗೆದುಕೊಳ್ಳಬಾರದು.ಹಾಗಾಗಿ ರಾಜ್ಯಾದ್ಯಂತ ಎಲ್ಲಿಯೂ ಉಪಯೋಗ ಮಾಡಬಾರದು ಅಂತ ಸೂಚನೆ ಕೊಟ್ಟಿದ್ದೇವೆ. ಮುಂದೆ ಏನು ಮಾಡಬೇಕು ಅನ್ನೋದನ್ನು ರಿಪೋರ್ಟ್ ಬಂದ ಬಳಿಕ ತೀರ್ಮಾನ ಮಾಡಲಾಗುತ್ತದೆ. ಇಂದಿನ ಸಭೆಯಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡ್ತೇವೆ ಅಂತಾ ತಿಳಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾನು ಕಾಂಗ್ರೆಸ್ ಬಿಡಲು ಆ ಒಬ್ಬ ವ್ಯಕ್ತಿ ಕಾರಣ! ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ! 

Next Post

ರಾಜ್ಯಾದ್ಯಂತ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಗೆ ತಡೆ:ಸಚಿವ ದಿನೇಶ್ ಗುಂಡೂರಾವ್

Related Posts

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
0

https://youtube.com/live/i9mkXF_1kPE

Read moreDetails
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

July 9, 2025
Next Post

ರಾಜ್ಯಾದ್ಯಂತ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಗೆ ತಡೆ:ಸಚಿವ ದಿನೇಶ್ ಗುಂಡೂರಾವ್

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada