• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
April 12, 2026
in Top Story
0
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Share on WhatsAppShare on FacebookShare on Telegram

ನಾಸಿಕ್:

ADVERTISEMENT

ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯಿಂದ ತಿಳಿದುಬಂದಿದೆ.“ಆಫೀಸ್ ರೊಮ್ಯಾನ್ಸ್” ಸಂಬಂಧಿತ ದೂರುಗಳಿಂದ ಆರಂಭವಾದ ವಿಚಾರ, ಇದೀಗ ದೊಡ್ಡ ಮಟ್ಟದ ಹಗರಣದ ರೂಪ ಪಡೆದಿದೆ ಎನ್ನಲಾಗುತ್ತಿದೆ.

Priyank Kharge : ಏನ್‌ ಗೊತ್ತಾ ಹೇಮಂತ್‌ ಭೀಷ್ವಾ ಶರ್ಮಾಗೆ ಖಡಕ್‌ ಟಾಂಗ್‌ ಕೊಟ್ಟ ಪ್ರಿಯಾಂಖ ಖರ್ಗೆ.! #pratidhvani

ಕಳೆದ ನಾಲ್ಕು ವರ್ಷಗಳಿಂದ (2022–2026) ಯುವ ಮಹಿಳಾ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಪರಿವರ್ತನೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.ಈ ಹಿನ್ನೆಲೆಯಲ್ಲಿ, ಏಳು ಮಹಿಳಾ ಪೊಲೀಸ್ ಅಧಿಕಾರಿಗಳು ಅಂಡರ್‌ಕವರ್ ಆಗಿ ಉದ್ಯೋಗಿಗಳಂತೆ ಕಾರ್ಯನಿರ್ವಹಿಸಿ ಆರೋಪಿಗಳನ್ನು ಪತ್ತೆಹಚ್ಚಿದರೆಂದು ಹೇಳಲಾಗಿದೆ.

ಪ್ರಕರಣ ಸಂಬಂಧ 9 ಎಫ್‌ಐಆರ್‌ಗಳು ದಾಖಲಾಗಿದ್ದು, 7 ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ಹರಿದಾಡುತ್ತಿದೆ. ಈ ಪ್ರಕರಣದಲ್ಲಿ ವಿಶೇಷ ತನಿಖಾ ದಳ (SIT) ರಚನೆಯಾಗಿದ್ದು, ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದೂ ತಿಳಿದುಬಂದಿದೆ.

ಆದಾಗ್ಯೂ, ಈ ಕುರಿತು ಅಧಿಕೃತ ದೃಢೀಕರಣ ಹಾಗೂ ಕಂಪನಿಯಿಂದ ಸ್ಪಷ್ಟ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ. ಪ್ರಕರಣದ ನಿಜಾಸ್ತಿತಿ ಕುರಿತು ತನಿಖೆ ಮುಂದುವರಿದಿದೆ.

ಇದನ್ನೂ ಓದಿ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #sexualharassmentbreakingnewscrimenewsinvestigationITSectorMaharashtraNewsNashikpratidavaniSITTCS
Previous Post

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

Next Post

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada