• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Caste Census: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆಎರಡನೇ ದಿನವೂ ಕಾಡಿದ ಸರ್ವರ್ ಸಮಸ್ಯೆ..

ಪ್ರತಿಧ್ವನಿ by ಪ್ರತಿಧ್ವನಿ
September 23, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಆ್ಯಪ್ ವರ್ಕ ಆಗದ ಕಾರಣ ಹೈರಾಣಾದ ಸಿಬ್ಬಂದಿಗಳು.

ADVERTISEMENT

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ, ಸಮೀಕ್ಷೆಗೆ ನಿಯೋಜನೆಗೊಂಡ ಶಿಕ್ಷಕರ ಗೋಳಾಟ ಗದಗ ನಗರದ ತಹಶಿಲ್ದಾರ ಕಚೇರಿ ಆವರಣದಲ್ಲಿ ಸೇರಿರೋ ಸಿಬ್ಬಂದಿಗಳು, UHID ಸ್ಟಿಕರ್ ಸರಿಯಾಗಿ ಹಚ್ಚಿಲ್ಲ, ಲೊಕೇಶನ್ ಬೇರೆ ಕಡೆ ತೋರಿಸ್ತಿದೆ. ಆಸ್ಪತ್ರೆ, ಕಿರಾಣಿ, ಹಿಟ್ಟಿನ ಗಿರಣಿಗಳಿಗೂ UHID ಸ್ಟಿಕರ್ ಹಚ್ಚಿದ್ದಾರೆ.

ಹೀಗಾದ್ರೆ ನಾವು ಹೇಗಂತ ಸರ್ವೇ ಮಾಡ್ಬೇಕು ಅಂತ ಶಿಕ್ಷಕರ ಅಳಲು ಒಂದು ಕಡೆ ಸರ್ವರ್ ಸಮಸ್ಯೆ, ಇನ್ನೊಂದು ಕಡೆ UHID ಸಮಸ್ಯೆ ಅಂತಾ ಆರೋಪ, 15 ದಿನದಲ್ಲಿ ಸಮೀಕ್ಷೆ ಮುಗಿಸಿ ಅಂತಾರೆ , ಹೀಗಾದ್ರೆ ಹೇಗೆ ಸಮೀಕ್ಷೆ ಮಾಡಬೇಕು ಅಂತಿರೋ ಸಿಬ್ಬಂದಿಗಳು.

ಹಬ್ಬ-ಹರಿದಿನಗಳನ್ನ ಬಿಟ್ಟು ಸಮೀಕ್ಷೆಗೆ ಬಂದ್ರೆ ಫಜೀತಿ ಪಾಲಾಗಿದ್ದೇವೆ ಬೆಳಿಗ್ಗೆ 8 ಗಂಟೆಯಿಂದ ಫೀಲ್ಡ್ ನಲ್ಲಿದ್ದೇವೆ ಈ ತನಕ ಸರಿಯಾಗಿ ಒಂದು ಮನೆ ಕೂಡಾ ಸರ್ವೇ ಮಾಡ್ಲಿಕ್ಕೆ ಆಗ್ತಿಲ್ಲ. ನಮಗೆ ಸರಿಯಾದ UHID ಕೊಟ್ಟು, ಸರ್ವರ್ ಸಮಸ್ಯೆ ತಪ್ಪಿಸಿದ್ರೆ ನಾವು ಖುಷಿಯಿಂದ ಕೆಲಸ ಮಾಡ್ತಿವಿ ಆದ್ರೆ ಈ ತನಕ ಸರ್ವರ್ ಹಾಗೂ OTP ಗೊಂದಲದಲ್ಲೆ ಕಾಲ ಕಳೆಯುತ್ತಿರೊ ಸಮೀಕ್ಷೆ ಸಿಬ್ಬಂದಿಗಳು.

Tags: bjp on karnataka caste censuscaste census in karnatakacaste census karnatakacaste census karnataka detailsfake caste census karnatakakarnataka caste censuskarnataka caste census 20karnataka caste census 2024karnataka caste census 2025karnataka caste census appkarnataka caste census delaykarnataka caste census leakkarnataka caste census newskarnataka caste census scamkarnataka fresh caste censuskarnataka re caste censusnew caste census karnataka
Previous Post

ಎಥನಾಲ್‌ ಫ್ಯಾಕ್ಟರಿ ಕೆಲಸವನ್ನು ಪ್ರಾರಂಭಿಸಿ ಬೇಕು ಪ್ರತಿಭಟಿಸಿದ ಜನ..!

Next Post

ಜಾತಿಗಣತಿ: ಆ್ಯಪ್ ವರ್ಕ ಆಗದ ಕಾರಣ ಹೈರಾಣಾದ ಸಿಬ್ಬಂದಿಗಳು..!

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

ಜಾತಿಗಣತಿ: ಆ್ಯಪ್ ವರ್ಕ ಆಗದ ಕಾರಣ ಹೈರಾಣಾದ ಸಿಬ್ಬಂದಿಗಳು..!

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada