• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 13, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ
Share on WhatsAppShare on FacebookShare on Telegram

ADVERTISEMENT

https://www.pib.gov.in/PressReleasePage.aspx?PRID=2156173

India Achieves Historic Milestone of 100 GW Solar PV Module Manufacturing Capacity under ALMM

Remarkable Rise in Solar PV Manufacturing Capacity from 2.3 GW in 2014 to 100 GW under ALMM: Union Minister Pralhad Joshi

  • ಉತ್ತರ ಕರ್ನಾಟಕಕ್ಕೆ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ
  • 28 ಎಕರೆ ವಿಶೇಷ ಆರ್ಥಿಕ ವಲಯಕ್ಕೆ ಗೆಜೆಟ್‌: ಪ್ರಲ್ಹಾದ ಜೋಶಿ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ.

ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.

DK Shivakumar on Ashwath ಮೇಲೆ ರೊಚ್ಚಿಗೆದ್ದು ಗುಡುಗಿದ DKS, ಪಕ್ಕದಲ್ಲಿದ್ದ ಸಿದ್ದಣ್ಣ ಸೈಲೆಂಟ್  #pratidhvani

ಉತ್ತರ ಕರ್ನಾಟಕ ಭಾಗದಲ್ಲಿ ಎಲೆಕ್ಟ್ರಾನಿಕ್ಸ ಘಟಕಗಳ ಅವಶ್ಯಕತೆಯನ್ನು ಮನಗಂಡು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ಅವರು ಸಚಿವ ಜೋಶಿ ಅವರ ಮನವಿಗೆ ಸ್ಪಂದಿಸಿ SEZ ಘೋಷಣೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

28 ಎಕರೆ SEZ ಘೋಷಣೆ: ಒಟ್ಟು 391 ಎಕರೆ ಭೂಮಿ ಹೊಂದಿರುವ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್‌ನಲ್ಲಿ ಈಗ 28 ಎಕರೆ ಭೂಮಿಯನ್ನು ಎಲೆಕ್ಟ್ರಾನಿಕ್ಸ್ ವಿಶೇಷ ಆರ್ಥಿಕ ವಲಯ ಎಂದು ಘೋಷಿಸಿದ್ದು, ಉತ್ತರ ಕರ್ನಾಟಕದ ಅದರಲ್ಲಿಯೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಕೈಗಾರಿಕೋದ್ಯಮಿಗಳಿಗೆ ಇದು ಸಂತಸದ ವಿಷಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಕ್ಕೆ ಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಾನಿಕ್ಸ್ ಉದ್ಯಮಗಳು ಬಂದಂತೆ ವಿಶೇಷ ಆರ್ಥಿಕ ವಲಯದ ವಿಸ್ತರಣೆ ಮಾಡುವ ಅವಕಾಶವಿದೆ. ಹುಬ್ಬಳ್ಳಿ-ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ ಎಂದು ಸಚಿವ ಜೋಶಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕ್ರಮ ಹುಬ್ಬಳ್ಳಿಯನ್ನು ಎಲೆಕ್ಟ್ರಾನಿಕ್ಸ್, ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿಕೇಂದ್ರವಾಗಿ ಪರಿವರ್ತಿಸುವ ನಿರ್ಣಾಯಕ ಹೆಜ್ಜೆಯಾಗಲಿದೆ. ಹುಬ್ಬಳ್ಳಿ-ಧಾರವಾಡ ಕೌಶಲ್ಯಪೂರ್ಣ ಕಾರ್ಮಿಕರ ತಂಡದೊಂದಿಗೆ ತ್ವರಿತ ಕೈಗಾರಿಕಾ ಬೆಳವಣಿಗೆ, ಗುಣಮಟ್ಟದ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ ಸಚಿವರು.

https://www.pib.gov.in/PressReleasePage.aspx?PRID=2156173

India Achieves Historic Milestone of 100 GW Solar PV Module Manufacturing Capacity under ALMM

Remarkable Rise in Solar PV Manufacturing Capacity from 2.3 GW in 2014 to 100 GW under ALMM: Union Minister Pralhad Joshi

ಸಚಿವ ಜೋಶಿ ಧನ್ಯವಾದ: ನನ್ನ ಮನವಿಗೆ ಸ್ಪಂದಿಸಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನಾಗಿ ಘೋಷಿಸಿದ್ದಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ಅವರಿಗೆ ಹಾಗೂ ಕರ್ನಾಟಕ ಸರ್ಕಾರದ ವಾಣಿಜ್ಯ, ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್‌ ಅವರಿಗೆ ಸಚಿವ ಜೋಶಿ ಧ್ಯನವಾದ ತಿಳಿಸಿದ್ದಾರೆ.

Tags: BJPCongress PartyPralhad Joshiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸುಪ್ರೀಂ ಕೋರ್ಟ್ ನಾಳಿನ ತೀರ್ಪು ದರ್ಶನ್ . ಪವಿತ್ರಗೌಡ ಗೆ ಬಿಗ್ ಬಿಲಿಯನ್ ಡೇ. ಮತ್ತೆ ಜೈಲ್ ಸೇರ್ತಾರ ..?

Next Post

ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ. ಎನ್.ಚಲುವರಾಯಸ್ವಾಮಿ.

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ. ಎನ್.ಚಲುವರಾಯಸ್ವಾಮಿ.

ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ. ಎನ್.ಚಲುವರಾಯಸ್ವಾಮಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada