Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕಂಡಕ್ಟರ್ ಗಳಿಗೆ ತಲೆನೋವಾದ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ..!

Prathidhvani

Prathidhvani

September 21, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

Bank: 18 ಕೋಟಿ ರೂಪಾಯಿ ದರೋಡೆ

BIG BREAKING: IT ದಾಳಿಯಲ್ಲಿ ಸಿಕ್ಕ 40 ಕೋಟಿ ರೂ. – ಕರ್ನಾಟಕದ ಪ್ರಭಾವಿ ರಾಜಕಾಣಿಯ ಆಪ್ತರ ವಿಚಾರಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು,  ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾರೆ.

ಸೆಪ್ಟೆಂಬರ್ 19 ರಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್’ನ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಡಿ ಎ ಅವರು ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿ ಮೂರು ತಿಂಗಳು ಪೂರೈಸಿದೆ. ಆದರೆ, ಈ ಯೋಜನೆಯನ್ನು ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತುರ್ತು ಸಭೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.ಇದೇ ವೇಳೆ ಕಂಡಕ್ಟರ್ ಗಳಿಂದ ಮಹಿಳೆಯರಿಗೆ ಎದುರಾಗುತ್ತಿರುವ ಕಿರುಕುಳವನ್ನೂ ಉದಾಹರಣೆ ಸಮೇತ ವಿವರಿಸಿದ್ದಾರೆ.

ಈ ಸುದ್ದಿಯನ್ನು ಸಹ ಓದಿ: ಚಂದ್ರನಮೇಲೆಮತ್ತೆಬೆಳಗಾಯಿತು; ನಿದ್ರೆಯಿಂದಏಳುವುದೇಲ್ಯಾಂಡರ್‌, ರೋವರ್?‌

ಸೆಪ್ಟೆಂಬರ್ 14 ರಂದು ಸಿಗಂದೂರಿನಿಂದ ಕೋಲಾರಕ್ಕೆ ಕೆಎಸ್‌ಆರ್‌ಟಿಸಿ ಬಸ್ ತೆರಳಿದ್ದು, ಈ ವೇಲೆ ಬಸ್ ಹತ್ತಿದ್ದ ನಾಲ್ವರು ಮಹಿಳೆಯರು ಸೀಟು ಕಾಯ್ದಿರಿಸಿದ್ದರು. ಎಂದಿನಂತೆ ಕಂಡಕ್ಟರ್ ರಾಮಣ್ಣ ರಿಸರ್ವೇಶನ್ ಟಿಕೆಟ್ ಪರಿಶೀಲಿಸಿ ಟಿಕೆಟ್ ಚಾರ್ಟ್ ನಲ್ಲಿ ಗುರುತು ಮಾಡಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದರು. ಬಸ್ ರಿಪ್ಪನ್‌ಪೇಟೆ ತೆರಳಿದಾಗ ತಪಾಸಣಾ ತಂಡ ಟಿಕೆಟ್‌ ಪರಿಶೀಲನೆ ಆರಂಭಿಸಿದ್ದು, ನಾಲ್ವರು ಮಹಿಳೆಯರು ‘ಶೂನ್ಯ ಟಿಕೆಟ್‌’ ನೀಡಿಲ್ಲ. ಕಂಡಕ್ಟರ್‌ಗೆ ಮೆಮೋ ನೀಡಲಾಗಿದೆ. ಈ ರೀತಿ ಸಾಕಷ್ಟು ಘಟನೆಗಳಿವೆ.

ಪ್ರತೀನಿತ್ಯ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ನಿರ್ವಾಹಕ ಶೂನ್ಯ ಟಿಕೆಟ್ ನೀಡಿಲ್ಲ. ಇದರಲ್ಲಿ ನಿರ್ವಾಹಕರ ಯಾವುದೇ ವೈಯಕ್ತಿ ಲಾಭವಿರಲಿಲ್ಲ. ನಿರ್ವಾಹಕರು ಯೋಜನೆಗೆ ಒಗ್ಗಿಕೊಳ್ಳುವವರೆಗೆ ಅವರ ವಿರುದ್ಧ ಕ್ರಮ ಕೈಗೊಳ್ಳಬಾರದು. ಕಾಲಾವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.


RS 500
RS 1500

SCAN HERE

Pratidhvani Youtube

«
Prev
1
/
6193
Next
»
loading
play
ಸಮೀಕ್ಷೆ ನೋಡಿ ಶಾಕ್ ಆಯ್ತು..!#siddaramaiah #dkshivakumar #ctravi #bjp #congress #brs #telangana
play
ಸಿಎಂ ಗೆ ಮನವಿ ಮಾಡಿದ ಸಿಟಿ ರವಿ..! #siddaramaiah #dkshivakumar #ctravi #bjp #congress #shcool #children
«
Prev
1
/
6193
Next
»
loading

don't miss it !

ಮತದಾನ ಮುಗಿದ ಮರು ದಿನವೇ ಗ್ಯಾಸ್ ಬೆಲೆ ಹೆಚ್ಚಳ
Top Story

ಮತದಾನ ಮುಗಿದ ಮರು ದಿನವೇ ಗ್ಯಾಸ್ ಬೆಲೆ ಹೆಚ್ಚಳ

by Prathidhvani
December 1, 2023
ಮಹಿಷ ದಸರಾ ದಿನವೇ ಚಲೋ ಚಾಮುಂಡಿ ಕಾರ್ಯಕ್ರಮ ನಡೆಯಲಿ:ಪ್ರತಾಪ್ ಸಿಂಹ
ಕರ್ನಾಟಕ

ಲೋಕಸಭಾ ಚುನಾವಣೆ ಎಫೆಕ್ಟ್ : ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಾಯಿಸಿಕೊಂಡ ಪ್ರತಾಪ್ ಸಿಂಹ

by Prathidhvani
November 26, 2023
ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ
ಸಿನಿಮಾ

ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ

by Prathidhvani
November 30, 2023
ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ
ಕರ್ನಾಟಕ

ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

by Prathidhvani
November 25, 2023
ಕಾಂತಾರ ಅಧ್ಯಾಯ ೧’ರ ಮೊದಲ ಲುಕ್ ಬಿಡುಗಡೆ : 24ಗಂಟೆಯಲ್ಲಿ 10M ವೀಕ್ಷಣೆ
ಸಿನಿಮಾ

ಕಾಂತಾರ ಅಧ್ಯಾಯ ೧’ರ ಮೊದಲ ಲುಕ್ ಬಿಡುಗಡೆ : 24ಗಂಟೆಯಲ್ಲಿ 10M ವೀಕ್ಷಣೆ

by Prathidhvani
November 28, 2023
Next Post
ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಅದಾನಿ ಸಮೂಹವನ್ನು ಅಲುಗಾಡಿಸಿರುವ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ದಾಖಲೆಗಳು

ಈದ್ಗಾ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಶಾಸಕ ಯತ್ನಾಳ್ ಭಾಷಣ

ಈದ್ಗಾ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಶಾಸಕ ಯತ್ನಾಳ್ ಭಾಷಣ

ರಾಮನಗರದಲ್ಲಿ  ಹಾಸ್ಟೆಲ್‌  ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ..!

ರಾಮನಗರದಲ್ಲಿ ಹಾಸ್ಟೆಲ್‌ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist