Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

100 ದಿನದ ಸಂಭ್ರಮದಲ್ಲಿ ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ?

ಪ್ರತಿಧ್ವನಿ

ಪ್ರತಿಧ್ವನಿ

September 20, 2023
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಮೊಟ್ಟ ಮೊದಲನೆಯದಾಗಿ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಈಗ 100 ದಿನಗಳನ್ನು ಪೂರೈಸಿದೆ. ಈ ಶಕ್ತಿ ಯೋಜನೆಯಡಿ 100 ದಿನದಲ್ಲಿ 62,55 ಕೋಟಿ ಮಹಿಳೆಯರು ಬಸ್‌ನಲ್ಲಿ ಪ್ರಯಾಣ ಮಾಡಿದ್ದು, ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ 1,456 ಕೋಟಿ ರೂ.ಗೆ ತಲುಪಿದೆ.

ಹೆಚ್ಚು ಓದಿದ ಸ್ಟೋರಿಗಳು

ಪಕ್ಷ ತೊರೆದರೂ ಶೆಟ್ಟರ್‌ ಮೇಲಿನ ಬಿಜೆಪಿ ನಾಯಕರ ಅಭಿಮಾನಕ್ಕಿಲ್ಲ ಭಂಗ!

ಶಾಲೆಗಳಿಗೆ ಬಾಂಬ್‌ ಬೆದರಿಕೆ: 48 FIR ದಾಖಲು, ತನಿಖೆಗೆ ವಿಶೇಷ ತಂಡ ರಚನೆ

Bank: 18 ಕೋಟಿ ರೂಪಾಯಿ ದರೋಡೆ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿ ಕಾಂಗ್ರೆಸ್‌ ಪಕ್ಷವನ್ನು ರಾಜ್ಯದ ಜನತೆ 135 ಸ್ಥಾನಗಳನ್ನು ಕೊಡುವ ಮೂಲಕ ಅಧಿಕಾರಕ್ಕೆ ತಂದಿದ್ದಾರೆ. ಇನ್ನು ನುಡಿದಂತೆ ನಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಗ್ಯಾರಂಟಿ ಯೋಜನೆಯಾಗಿ ಜೂನ್‌ 11ರಂದು ‘ಶಕ್ತಿ ಯೋಜನೆ’ ಜಾರಿಗೆ ತರಲಾಗಿತ್ತು. ಈಗ ಶಕ್ತಿ ಯೋಜನೆ 100 ದಿನಗಳ ಸಂಭ್ರಮವನ್ನು ಆಚರಣೆ ಮಾಡುತ್ತಿದೆ. ಮೊದಲೆರಡು ತಿಂಗಳು ಹೆಚ್ಚಿನ ಪ್ರಮಾಣದಲ್ಲಿ ಸಂಚಾರ ಮಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಆಗಸ್ಟ್‌ನಲ್ಲಿ ಕೊಂಚ ಕಡಿಮೆಯಾಗಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?
ಕರ್ನಾಟಕ

ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?

by Prathidhvani
November 30, 2023
Bank: 18 ಕೋಟಿ ರೂಪಾಯಿ ದರೋಡೆ
Top Story

Bank: 18 ಕೋಟಿ ರೂಪಾಯಿ ದರೋಡೆ

by Prathidhvani
December 1, 2023
ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ
ಕರ್ನಾಟಕ

ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

by Prathidhvani
November 25, 2023
ಅಮಿತ್ ಶಾ, ಮೋದಿ ಇಬ್ಬರು ನನ್ನ ಜೀವ ತೆಗೆದರು : ವಿ ಸೋಮಣ್ಣ ಬೇಸರ
ಕರ್ನಾಟಕ

ಅಮಿತ್ ಶಾ, ಮೋದಿ ಇಬ್ಬರು ನನ್ನ ಜೀವ ತೆಗೆದರು : ವಿ ಸೋಮಣ್ಣ ಬೇಸರ

by Prathidhvani
November 25, 2023
ಹರಿಯಾಣದಲ್ಲಿ ಕಡಿಮೆ ತೀವ್ರತೆಯ ಭೂಕಂಪ
ದೇಶ

ಹರಿಯಾಣದಲ್ಲಿ ಕಡಿಮೆ ತೀವ್ರತೆಯ ಭೂಕಂಪ

by Prathidhvani
November 26, 2023
Next Post
ಆಲ್ಕೋಹಾಲ್‌ ಚಾಲೆಂಜ್‌  : ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿ ವ್ಯಕ್ತಿ ಸಾವು!

ಆಲ್ಕೋಹಾಲ್‌ ಚಾಲೆಂಜ್‌ : ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿ ವ್ಯಕ್ತಿ ಸಾವು!

ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನೀರು ಬಿಡುವಾಗ ನಿಮಗೆ ರಾಜ್ಯದ ಸಂಸದರ ನೆನಪಾಗಲಿಲ್ಲವೇ..?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist