Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಮಹಾ ಸರ್ಕಾರ ರಚನೆಯ ಬೆನ್ನಲ್ಲೇ  ಶರದ್ ಪವಾರ್‌ಗೆ ಆದಾಯ ತೆರಿಗೆಯಿಂದ ನೋಟಿಸ್!‌

ಪ್ರತಿಧ್ವನಿ

ಪ್ರತಿಧ್ವನಿ

July 1, 2022
Share on FacebookShare on Twitter

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು 2004, 2009, 2014 ಮತ್ತು 2020 ರಲ್ಲಿ ಸಲ್ಲಿಸಿದ ಚುನಾವಣಾ ಅಫಿಡವಿಟ್‌ಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅವರಿಗೆ ನೋಟಿಸ್ ಕಳುಹಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌

ಸೋನಿಯಾ ಗಾಂಧಿಗೆ ಮತ್ತೆ ಕೊರೊನಾ ಪಾಸಿಟಿವ್!‌

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

ಮಹಾರಾಷ್ಟ್ರದಲ್ಲಿ  ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆಯನ್ನು ಒಳಗೊಂಡ ಮಹಾ ವಿಕಾಸ್ ಅಘಾಡಿ ಒಕ್ಕೂಟವನ್ನು ಕೆಡವಿ, ಬಿಜೆಪಿಯ ಬೆಂಬಲದೊಂದಿಗೆ ಬಂಡಾಯ ಶಿವಸೇನಾ ಶಾಸಕ ಏಕನಾಥ್ ಶಿಂಧೆ ಅವರಿಂದ ಸರ್ಕಾರ ರಚನೆ ಮಾಡಿದ  ಒಂದು ದಿನದ ನಂತರ  ಈ ಬೆಳವಣಿಗೆಯಾಗಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿದ ಪವಾರ್, ಮರಾಠಿಯಲ್ಲಿ ಟ್ವೀಟ್ ಮಾಡಿರುವ ಅವರು: “ಇಂದು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ಏಜೆನ್ಸಿಗಳ ಸಹಾಯವನ್ನು ಬಳಸಲಾಗುತ್ತಿದೆ. ವಿಧಾನಸಭೆಯ ಹಲವು ಸದಸ್ಯರು ವಿಚಾರಣೆಯ ನೋಟಿಸ್‌ ಅನ್ನು ಸ್ವೀಕರಿಸಿದ್ದಾರೆ. ಈ ಹೊಸ ವಿಧಾನ ಇಲ್ಲಿ ಪ್ರಾರಂಭವಾಗಿದೆ. ಐದು ವರ್ಷಗಳ ಹಿಂದೆ ನಮಗೆ ಇಡಿ ಹೆಸರೇ ತಿಳಿದಿರಲಿಲ್ಲ, ಇಂದು ಹಳ್ಳಿಗಳಲ್ಲಿಯೂ ಜನರು ನಿಮ್ಮ ಹಿಂದೆ ಇಡಿ ಇರುತ್ತದೆ ಎಂದು ತಮಾಷೆ ಮಾಡುತ್ತಿದ್ದಾರೆ  ಎಂದು ಹೇಳಿದ್ಧಾರೆ.

ನಂತರ ಮಾತನಾಡಿದ ಅವರು, “ಈ ಏಜೆನ್ಸಿಗಳನ್ನು ವಿಭಿನ್ನ ರಾಜಕೀಯ ದೃಷ್ಟಿಕೋನ ಹೊಂದಿರುವ ಜನರ ವಿರುದ್ದ ಬಳಸಲಾಗುತ್ತಿದೆ. ನನಗೆ ಆದಾಯ ತೆರಿಗೆಯಿಂದ ಅಂತಹ ನೋಟಿಸ್ ಬಂದಿದೆ. ಅವರು ಈಗ 2004 ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ‌ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿರುವ ಮಾಹಿತಿಯ ಬಗ್ಗೆ ಈಗ ತನಿಖೆ ನಡೆಸುತ್ತಿದ್ದಾರೆ” ಎಂದು ಹೇಳಿದರು.

2009ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದೆ, 2009ರ ನಂತರ 2014ರ ರಾಜ್ಯಸಭಾ ಚುನಾವಣೆಗೆ ನಿಂತಿದ್ದೆ, ಈಗ 2020ರ ರಾಜ್ಯಸಭಾ ಚುನಾವಣೆಯ ಅಫಿಡವಿಟ್‌ಗೆ ಸಂಬಂಧಿಸಿದಂತೆ ನೋಟಿಸ್‌ ಕೂಡ ಬಂದಿದೆ. ನನ್ನ ಎಲ್ಲಾ ದಾಖಲೆಗಳು ಸರಿಯಾಗಿವೆ ಎಂದು ಹೇಳಿದ್ದಾರೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು
ಕರ್ನಾಟಕ

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

by ಕರ್ಣ
August 8, 2022
ಭಾನುವಾರ ಕೋವಿಡ್ ಪಾಸಿಟಿವ್, ಸೋಮವಾರ ಕೋವಿಡ್ ನೆಗೆಟಿವ್- ಇದು ಬಿಹಾರ ಸ್ಪೀಕರ್ ಕತೆ
ದೇಶ

ಭಾನುವಾರ ಕೋವಿಡ್ ಪಾಸಿಟಿವ್, ಸೋಮವಾರ ಕೋವಿಡ್ ನೆಗೆಟಿವ್- ಇದು ಬಿಹಾರ ಸ್ಪೀಕರ್ ಕತೆ

by Shivakumar A
August 9, 2022
ಶುರುವಾಗಿದೆ 1975 ಲವ್‌ ಟ್ರ್ಯಾಕ್‌
ಸಿನಿಮಾ

ಶುರುವಾಗಿದೆ 1975 ಲವ್‌ ಟ್ರ್ಯಾಕ್‌

by ಪ್ರತಿಧ್ವನಿ
August 9, 2022
ಅಪ್ಪು  ಪ್ಲವರ್ ಶೋ ನೋಡಿ  ಆಭಿಮಾನಿಗಳ ಮನದಾಳದ ಮಾತು
ಇದೀಗ

ಅಪ್ಪು ಪ್ಲವರ್ ಶೋ ನೋಡಿ ಆಭಿಮಾನಿಗಳ ಮನದಾಳದ ಮಾತು

by ಪ್ರತಿಧ್ವನಿ
August 10, 2022
ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
ಇದೀಗ

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

by ಪ್ರತಿಧ್ವನಿ
August 9, 2022
Next Post
ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್

ಅಕ್ರಮ ಹಣ ವರ್ಗಾವಣೆ ಪ್ರಕರಣ : ಡಿಕೆ ಶಿವಕುಮಾರ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಕಾಯಂ ಉದ್ಯೋಗ, ಉತ್ತಮ ವೇತನಕ್ಕಾಗಿ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ!

ಕಾಯಂ ಉದ್ಯೋಗ, ಉತ್ತಮ ವೇತನಕ್ಕಾಗಿ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ!

ಬಂಡಾಯ ಶಾಸಕರ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಠಾಕ್ರೆ ಬಣ : ಜುಲೈ 4ರಂದು ಏಕನಾಥ್ ಶಿಂಧೆಗೆ ಅಗ್ನಿಪರೀಕ್ಷೆ!

ಬಂಡಾಯ ಶಾಸಕರ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಠಾಕ್ರೆ ಬಣ : ಜುಲೈ 4ರಂದು ಏಕನಾಥ್ ಶಿಂಧೆಗೆ ಅಗ್ನಿಪರೀಕ್ಷೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist