• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದಕ್ಕೆ .

ಪ್ರತಿಧ್ವನಿ by ಪ್ರತಿಧ್ವನಿ
May 7, 2024
in ಸಿನಿಮಾ
0
ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದಕ್ಕೆ .
Share on WhatsAppShare on FacebookShare on Telegram

ADVERTISEMENT

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.

ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಕಾರಣಗಳಿಂದ ನಮ್ಮ ಚಿತ್ರವನ್ನು ಮೇ 10 ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತವೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ‌. .

ಈಗಾಗಲೇ‌ ಟೀಸರ್, ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್ , ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರಿದ್ದಾರೆ.

ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Tags: actorChoo mantarMoviesharanTarun
Previous Post

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ

Next Post

ದೊಡ್ಡಗೌಡ್ರ ಮಗನಿಗೆ SIT ಡ್ರಿಲ್.. ರೇವಣ್ಣಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆನೋವು..

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಕಣ್ಣೀರು ಸುರಿಸಿದ ಮಾಜಿ ಸಚಿವ ಎಚ್.ಡಿ. ರೇವಣ್ಣ

ದೊಡ್ಡಗೌಡ್ರ ಮಗನಿಗೆ SIT ಡ್ರಿಲ್.. ರೇವಣ್ಣಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆನೋವು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada