• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ

Any Mind by Any Mind
April 26, 2021
in ದೇಶ
0
ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ
Share on WhatsAppShare on FacebookShare on Telegram

ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಚಾರ ಪ್ರಕರಣ ಸಂಬಂಧ ವರದಿ ಮಾಡಲೆಂದು ತೆರಳಿದ್ದ ಕೇರಳದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ರವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು.ನಂತರ ಬಂಧನಕ್ಕೊಳಗಾಗಿ ಜೈಲಿನಲ್ಲಿಡಲಾಗಿತ್ತು. ಆದರೀಗಾ ಕೆಲವು ದಿನಗಳ ಹಿಂದೆ ಸಿದ್ದಿಕ್‌ ಕಪ್ಪನ್‌ಗೆ ಕೋವಿಡ್‌ ಪಾಸಿಟಿವ್‌ ಧೃಡಪಟ್ಟಿದೆ ಜೊತೆಗೆ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣಿರಾಯಿ ವಿಜಯನ್‌ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನ್‌ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ADVERTISEMENT

ಸಿದ್ದೀಕ್‌ ಅವರ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಉತ್ತಮ ಚಿಕಿತ್ಸಾ ಸೌಲಭ್ಯವಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಕೇರಳ ಮುಖ್ಯಮಂತ್ರಿ ಪಿಣಿರಾಯ್‌ ವಿಜಯನ್‌ ಉತ್ತರಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Wrote to the UP Chief Minister @myogiadityanath requesting to ensure expert healthcare and humane treatment to Siddique Kappan. pic.twitter.com/4CuxgaXeeQ

— Pinarayi Vijayan (@pinarayivijayan) April 25, 2021

ಈಗಾಗಲೇ ಕಪ್ಪನ್‌ ಪರ ವಕೀಲರು  ಭಾರತದ ಮುಖ್ಯನ್ಯಾಯಮೂರ್ತಿ (ಸಿಜೆಐ) ಎನ್.ವಿ.ರಮಣಾ ಅವರಿಗೆ ಪತ್ರ ಬರೆದರು, ಕಪ್ಪನ್‌ ಚಿಕಿತ್ಸೆ ಪಡೆಯುತ್ತಿರುವ ಮಥುರ ವೈದ್ಯಕೀಯ ಕಾಲೇಜಿನಿಂದ ಮಥುರ ಜೈಲಿಗೆ ಬಿಡುಗಡೆ ವಿಚಾರ ಸಂಬಂಧ ಕೋರ್ಟ್‌ ತಕ್ಷಣ ಮಧ್ಯಪ್ರವೇಶಿಸಬೇಕು ಯಾಕೆಂದರೆ ಸಿದ್ದೀಕ್‌ ಕಪ್ಪನ್ ಕೋವಿಡ್‌ ಪಾಸಿಟಿವ್‌ನಿಂದ ಬಳಲುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಲಾಗಿತ್ತು.

11 Members of Parliament from Kerala write to the Chief Justice of India, N. V. Ramana seeking urgent hearing in the #SiddiqueKappan matter and issuance of necessary orders to shift him from Mathura Medical College to AIIMS. pic.twitter.com/KhQdHg26Nn

— Live Law (@LiveLawIndia) April 25, 2021

ಪ್ರತಕರ್ತ ಸಿದ್ದೀಕ್‌ ಕಪ್ಪನ್‌ ಅವರ ಆರೋಗ್ಯಸ್ಥಿತಿ ಗಂಭಿರವಾಗಿದೆ. ಮಥುರಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದ್ದು, ಚಲನಶೀಲತೆ ಇಲ್ಲದೆ ಹಿಡಿದಿಟ್ಟ ಪ್ರಾಣಿಯಂತಾಗಿದ್ದಾರೆ. ಅವರಿಗೆ ಆಹಾರ ಸೇವಿಸಲು ಕೂಡ ಕಷ್ಟಸಾಧ್ಯವಾಗುತ್ತಿದೆ. ಮತ್ತು ಶೌಚಾಲಯಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ, ತಕ್ಷಣ ಉತ್ತಮ ಚಿಕಿತ್ಸೆ ಕೊಡಲು ಮುಂದಾಗದಿದ್ದರೆ. ಇದು ಅವರ ಅಕಾಲಿಕ ಸಾವಿಗೆ ಕಾರಣವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೇರಳ ಸಂಸತ್ತಿನ 11 ಸದಸ್ಯರು ಕೂಡ ಸಿಜೆಐ ರಮಣಾಗೆ ಪತ್ರಬರೆದು ನ್ಯಾಯಾಲಯ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿಯ ಬಗ್ಗೆ ತುರ್ತು ವಿಚಾರಣೆ ನಡೆಸಬೇಕು ಹಾಗು ಕಪ್ಪನ್‌ ಅವರವನ್ನು ಮಥುರಾ ವೈದ್ಯಕೀಯ ಕಾಲೇಜಿನಿಂದ ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸುವ ಬಗ್ಗೆ ಆದೇಶ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿದೆ. ವೈದ್ಯಕೀಯ ತುರ್ತುಸ್ಥಿತಿಯನ್ನು ಉಲ್ಲೇಖಿಸಿ ಕಪ್ಪನ್‌ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ವರ್ಗಾಯಿಸುವಂತೆ ಕೋರಿ ಕೇರಳ ಯೂನಿಯನ್ ವರ್ಕಿಂಗ್ ಜರ್ನಲಿಸ್ಟ್ ಸಂಸ್ಥೆ ಕೂಡ ಏಪ್ರಿಲ್ 20 ರಂದು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

Previous Post

ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬಹುದು: ಮದ್ರಾಸ್‌ ಹೈಕೋರ್ಟ್‌

Next Post

‌ಉಚಿತ ಪಡಿತರ ವಿರುದ್ಧ ಸಂಕೇಶ್ವರ ಹೇಳಿಕೆ, ಅವರನ್ನು ಲಿಂಗಾಯತ ವಿರೋಧಿ ಎಂದು ಸಾಬೀತುಪಡಿಸುತ್ತದೆ: ಚೇತನ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
‌ಉಚಿತ ಪಡಿತರ ವಿರುದ್ಧ ಸಂಕೇಶ್ವರ ಹೇಳಿಕೆ, ಅವರನ್ನು ಲಿಂಗಾಯತ ವಿರೋಧಿ ಎಂದು ಸಾಬೀತುಪಡಿಸುತ್ತದೆ: ಚೇತನ್

‌ಉಚಿತ ಪಡಿತರ ವಿರುದ್ಧ ಸಂಕೇಶ್ವರ ಹೇಳಿಕೆ, ಅವರನ್ನು ಲಿಂಗಾಯತ ವಿರೋಧಿ ಎಂದು ಸಾಬೀತುಪಡಿಸುತ್ತದೆ: ಚೇತನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada