• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ! ಸಾಕ್ಷಿಗಳಿಗೆ ಧಮ್ಕಿ ಹಾಕಿದ ಆರೋಪಿಗಳು ! 

Chetan by Chetan
December 16, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶಿವಮೊಗ್ಗ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ! ಸಾಕ್ಷಿಗಳಿಗೆ ಧಮ್ಕಿ ಹಾಕಿದ ಆರೋಪಿಗಳು ! 
Share on WhatsAppShare on FacebookShare on Telegram

ಶಿವಮೊಗ್ಗದ (Shimoga) ಹಿಂದೂ ಹರ್ಷ ಕೊಲೆ (Harsha murder case) ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೀವ ಬೆದರಿಕೆ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಸಾಕ್ಷಿದಾರರು ದೂರು ನೀಡಿದ್ದು, ಎಫ್ಐಆರ್ (FIR)  ದಾಖಲು ಮಾಡಲಾಗಿದೆ. 

ADVERTISEMENT

ಶಿವಮೊಗ್ಗದಲ್ಲಿ ಎರಡು ವರ್ಷ ಹಿಂದೆ ನಡೆದಿದ್ದ ಹರ್ಷ ಹಿಂದೂ ಕೊಲೆ ಪ್ರಕರಣದ ವಿಚಾರಣೆ ಎನ್ಐಎ (NIA) ಕೋರ್ಟ್ ನಲ್ಲಿ  ನಡೆಯುತ್ತಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಕೋರ್ಟ್ ಗೆ ಹಾಜರಾಗದಂತೆ ಈಗಲೂ‌ ಧಮ್ಕಿ, ಬೆದರಿಕೆ ಹಾಕಿದ ಆರೋಪ ಕೇಳಿಬಂದಿದ್ದು, ಈ ಬೆನ್ನಲ್ಲಿ ಎಫ್ಐಆರ್ ಹಾಕಲಾಗಿದೆ.

2022 ರ ಫೆಬ್ರವರಿ 20 ರಾತ್ರಿ 9 ಗಂಟೆಗೆ ಎನ್ ಟಿ ರಸ್ತೆಯ ಭಾರತೀ ಕಾಲೋನಿಯಲ್ಲಿ ಊಟಕ್ಕೆ ತೆರಳಿದ್ದ ಹರ್ಷನನ್ನ ಕೊಲೆ ಮಾಡಲಾಗಿತ್ತು.ಈ ಘಟನೆಯಲ್ಲಿ 12 ಕ್ಕೂ ಹೆಚ್ಚು ಜನರನ್ನ ಬಂಧಿಸಿ ಪೊಲೀಸರು ಎನ್ಐಎಗೆ ಪ್ರಕರಣವನ್ನ ಹಸ್ತಾಂತರಿಸಿದ್ದರು.

ಈ ಪ್ರಕರಣ ಬೆಂಗಳೂರು ಎನ್ಐಎಯಲ್ಲಿ ಈಗಲೂ ನಡೆಯುತ್ತಿದೆ.ಹರ್ಷನ ಕೊಲೆ ಪ್ರಕರಣದಲ್ಲಿ ಎ1 ಮೊಹಮ್ಮದ್ ಕಾಸಿಫ್, ಎ2 ಸೈಯದ್ ನದೀಮ್, ಎ3 ಆಸಿಫ್ ಉಲ್ಲಾ ಖಾನ್, ಎ4 ರಿಹಾನ್ ಷರೀಫ್​, ಎ5 ನಿಹಾನ್, ಎ6 ಅಬ್ದುಲ್ ಅಫ್ನಾನ್ ಸೇರಿ 12 ಜನ ಆರೋಪಿಗಳನ್ನ ಮೊದಲು ಬಂಧಿಸಲಾಗಿತ್ತು.

Tags: ಎನ್ ಐ ಎಶಿವಮೊಗ್ಗ ಹರ್ಷ ಕೊಲೆ ಪ್ರಕರಣಹರ್ಷ ಕೊಲೆ ಪ್ರಕರಣಹಿಂದೂ ಕಾರ್ಯಕರ್ತರ ಹತ್ಯೆ
Previous Post

ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ಆಫರ್ ವಿಚಾರ – ಸದನದಲ್ಲಿ ಸಿಡಿದೆದ್ದ ಬಿ.ವೈ.ವಿಜಯೇಂದ್ರ !

Next Post

ಲಿಂಗಾಯತ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ! ಲಾಠಿ ಚಾರ್ಜ್ ವಿರೋಧಿಸಿ ರಸ್ತೆಗಿಳಿದ ಜಯ ಮೃತ್ಯುಂಜಯ ಶ್ರೀ ! 

Related Posts

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ
Top Story

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

by ಪ್ರತಿಧ್ವನಿ
February 6, 2026
0

ನವದೆಹಲಿ: ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ನಂತರವೂ ಮಗು ಬೇಡವೆಂದರೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್(Supreme Court )ಮಹತ್ವದ ತೀರ್ಪು...

Read moreDetails
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

BREAKING: ನಟ ನಂದಕಿಶೋರ್‌ಗೆ ಸಾಲ ನೀಡಿದ ವ್ಯಕ್ತಿಯ ಕಿಡ್ನಾಪ್‌: ಮಾಜಿ ರೌಡಿಶೀಟರ್ ಯಶಸ್ವಿನಿ ಅರೆಸ್ಟ್‌

February 6, 2026
Next Post
ನಾನು ಕಿಂಗ್ ಆಗಲ್ಲ- ಕಿಂಗ್ ಮೇಕರ್ ಆಗ್ತಿನಿ! ಜಯ ಮೃತ್ಯುಂಜಯ ಸ್ವಾಮೀಜಿ ಆಚ್ಚರಿಯ ಹೇಳಿಕೆ! 

ಲಿಂಗಾಯತ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ! ಲಾಠಿ ಚಾರ್ಜ್ ವಿರೋಧಿಸಿ ರಸ್ತೆಗಿಳಿದ ಜಯ ಮೃತ್ಯುಂಜಯ ಶ್ರೀ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada