• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಶೈನ್ ಶೆಟ್ಟಿ – ಅಂಕಿತ ಅಮರ್ ಅಭಿನದ “ಜಸ್ಟ್ ಮ್ಯಾರೀಡ್” ಚಿತ್ರದ ಚಿತ್ರೀಕರಣ ಮುಕ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
April 21, 2024
in ಸಿನಿಮಾ
0
ಶೈನ್ ಶೆಟ್ಟಿ – ಅಂಕಿತ ಅಮರ್ ಅಭಿನದ “ಜಸ್ಟ್ ಮ್ಯಾರೀಡ್” ಚಿತ್ರದ ಚಿತ್ರೀಕರಣ ಮುಕ್ತಾಯ
Share on WhatsAppShare on FacebookShare on Telegram

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸುತ್ತಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ ನಲವತ್ತೈದು ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಕೆಲಸಗಳು ಬಿರುಸಿನಿಂದ ಸಾಗಿದೆ.

ADVERTISEMENT

ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿ ಜನಮನಸೂರೆಗೊಂಡಿರುವ ಅಜನೀಶ್ ಲೋಕನಾಥ್ ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಸಿ.ಆರ್.ಬಾಬಿ ಅವರು ಚಿತ್ರ ನಿರ್ಮಾಣಕ್ಕೆ ಅಜನೀಶ್ ಅವರಿಗೆ ಸಾಥ್ ನೀಡಿದ್ದಾರೆ. ಸಿ.ಆರ್.ಬಾಬಿ ಅವರೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇಷ್ಟು ದಿವಸ ಸಂಗೀತ ಕ್ಷೇತ್ರದಲ್ಲಿ ಹೆಸರು‌ ಮಾಡಿದ್ದ ಸಿ.ಆರ್ ಬಾಬಿ ಅವರು ಈ ಚಿತ್ರದ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಚಿತ್ರದಲ್ಲಿ ಆರು ಸುಮಧುರ ಹಾಡುಗಳಿದ್ದು ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಪೈಕಿ ಪ್ರಮೋದ್ ಮರವಂತೆ ಅವರು ಬರೆದು, ವಿಜಯ್ ಪ್ರಕಾಶ್ ಹಾಡಿರುವ “ಅಭಿಮಾನಿಯಾಗಿ ಹೋದೆ” ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ.

“ಜಸ್ಟ್ ಮ್ಯಾರೀಡ್” ಪ್ರೇಮಕಥೆಯ ಚಿತ್ರವಾಗಿದ್ದರೂ, ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಸಿ.ಆರ್ ಬಾಬಿ ಅವರೆ ಕಥೆ ಬರೆದಿದ್ದಾರೆ‌. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ (ಗಣೇಶ ಸಾಂಗ್) ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್, ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ.

ಶೈನ್ ಶೆಟ್ಟಿ, ಅಂಕಿತ ಅಮರ್, ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: Just MarriedMovieShain Shetty
Previous Post

ನಟ ಮುರಳಿಗೆ ಅಪಘಾತ.. ಪರಿಸ್ಥಿತಿ ಹೇಗಿದೆ ಗೊತ್ತಾ..?

Next Post

ಮೇ 10ರಂದು ರಿಷಿ ‘ರಾಮನ ಅವತಾರ’ ದರ್ಶನ…

Related Posts

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
0

ಕನ್ನಡ ರಂಗಭೂಮಿಗೆ ವಿಶೇಷ ಮೆರುಗು ತರುವ ಕಲೋಪಾಸಕರಲ್ಲಿ  ಎದ್ದು ಕಾಣುವ ಕಲಾವಿದ ನಾ ದಿವಾಕರ “ ಕಲೆ ಎನ್ನುವುದು ವೈಯುಕ್ತಿಕವಾದುದು ಎನ್ನುವುದರ ಜೊತೆಗೆ ಅದು ತನ್ನ ಕಲಾತ್ಮಕ...

Read moreDetails
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೋರ್ಟ್ ಹಾಲ್‌ನಲ್ಲಿ ಸಾಕ್ಷ್ಯ ವಿಚಾರಣೆ

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೋರ್ಟ್ ಹಾಲ್‌ನಲ್ಲಿ ಸಾಕ್ಷ್ಯ ವಿಚಾರಣೆ

December 17, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

December 16, 2025
Next Post
ಮೇ 10ರಂದು ರಿಷಿ ‘ರಾಮನ ಅವತಾರ’ ದರ್ಶನ…

ಮೇ 10ರಂದು ರಿಷಿ 'ರಾಮನ ಅವತಾರ' ದರ್ಶನ…

Please login to join discussion

Recent News

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada