• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಶಿವಾಜಿ ಸುರತ್ಕಲ್‌ -2 ಸಕಸ್ಸ್‌: 3ನೇ ವಾರಕ್ಕೆ ಕಾಲಿಟ್ಟ The Mysterious Case of ಮಾಯಾವಿ..!

Any Mind by Any Mind
April 28, 2023
in ಸಿನಿಮಾ
0
ಶಿವಾಜಿ ಸುರತ್ಕಲ್‌ -2 ಸಕಸ್ಸ್‌: 3ನೇ ವಾರಕ್ಕೆ ಕಾಲಿಟ್ಟ The Mysterious Case of ಮಾಯಾವಿ..!
Share on WhatsAppShare on FacebookShare on Telegram

ಶಿವಾಜಿ ಸುರತ್ಕಲ್ 2 – The Mysterious Case of ಮಾಯಾವಿ ಸಿನಿಮಾ, ಬಿಡುಗಡೆಯಾಗಿ ಎರಡು ವಾರಗಳ ಯಶಸ್ವಿ ಬೆಳ್ಳಿ ತೆರೆಯ ಓಟದ ನಂತರ ಭರದಿಂದ ಮೂರನೇ ವಾರಕ್ಕೆ ಕಾಲಿಡುತ್ತಿದೆ. ಖುಷಿಯ ವಿಚಾರ ಏನಂದ್ರೆ ಹಲವು ಉನ್ನತ ಮಟ್ಟದ ಸಾಧಕರು ಚಿತ್ರವನ್ನು ನೋಡಿ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಹಿಂದೆ ನೆಟ್ ಫ್ಲಿಕ್ಸ್ ನ ಇಂಡಿಯನ್ ಡಿಟೆಕ್ಟಿವ್ ಎನ್ನುವ ಸಾಕ್ಷ್ಯ  ಚಿತ್ರದಲ್ಲಿ ಕಾಣಿಸಿಕೊಂಡ ಹಾಗೂ ಸೂಪರ್ ಕಾಪ್ ಎಂದೇ ಪ್ರಸಿದ್ಧರಾದ ಶ್ರೀ ಶಶಿಕುಮಾರ್, DIG Railways, ಅವರು ಚಿತ್ರದ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಮುಖ್ಯವಾಗಿ ಚಿತ್ರದಲ್ಲಿ ಬರುವ ಪೋಲಿಸ್ ತನಿಖಾ ವಿಧಾನಗಳನ್ನು, ವಿಶೇಷವಾಗಿ ರಮೇಶ್ ಅರವಿಂದ್ ರವರ ಪಾತ್ರವನ್ನು ಬಹಳ ಮೆಚ್ಚಿದ್ದಾರೆ.  ಡಿಜಿಪಿ ಹಾಗೂ ಐ ಪಿ ಎಸ್ ಆಫೀಸರ್ ಆದ ರೂಪಾ ಮುದ್ಗಲ್ ಅವರು ಕೂಡಾ ಚಿತ್ರವನ್ನು ವೀಕ್ಷಿಸಿ ತಂಡದ ಪ್ರಯತ್ನದ ಬಗ್ಗೆ, ಆಕಾಶ್ ಶ್ರೀವತ್ಸ ಅವರ ನಿರ್ದೇಶನದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ವಿಶೇಷಾಗಿ ಚಿತ್ರದಲ್ಲಿ ಮೇಘನಾ ಗಾಂವ್ಕರ್ ಅವರ ಪಾತ್ರವನ್ನು ಹೊಗಳಿದ್ದಾರೆ. ತಾನೂ ಕೂಡಾ ಒಬ್ಬ ಮಹಿಳಾ ಪೋಲಿಸ್ ಅಧಿಕಾರಿಯಾದ್ದರಿಂದ, ಮೇಘನಾ ಅವರ ಪಾತ್ರ ಇನ್ನಷ್ಟು ಹತ್ತಿರವಾಯಿತು ಎಂದಿದ್ದಾರೆ.

ಜಯದೇವಾ ಹ್ಱುದ್ರೋಗ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಮಂಜುನಾಥ್ ಅವರು ಕೂಡಾ ಚಿತ್ರವನ್ನು ನೋಡಿದರು. ಚಿತ್ರವು ಅವರಿಗೆ ಬಹುವಾಗಿ ಮೆಚ್ಚುಗೆಯಾಗಿ, ಹೀಗೆಯೇ ಭವಿಷ್ಯದಲ್ಲಿ ತಂಡವು ಮತ್ತಷ್ಟು ಶಿವಾಜಿ ಸುರತ್ಕಲ್ ಚಿತ್ರಗಳನ್ನು ತಯಾರಿಸಲಿ ಎಂದರು.ಸಿಎಂ ಬೊಮ್ಮಾಯಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಶ್ರೀ ಮಂಜುನಾಥ್ ಪ್ರಸಾದ್ ಅವರು ಕೂಡ ಚಿತ್ರವನ್ನು ನೋಡಿ, ಮೆಚ್ಚಿ, ಚಿತ್ರವು ರೋಚಕವಾಗಿಯೂ, ಭಾವನಾತ್ಮಕವಾಗಿಯೂ ಇದೆ ಎಂದು ಹೇಳಿದರು. ಚಿತ್ರದ ಸಕ್ಸಸ್ ಮೀಟ್ ಅನ್ನು ರಾಮನಗರದ ಶ್ರವಣ್ ಸಿನಿಮಾಸ್ ನಲ್ಲಿ, ಹಾಗೂ ಮೈಸೂರಿನ ಡಿ ಆರ್ ಸಿ ಸಿನಿಮಾಸ್ ನಲ್ಲಿ ನಡೆಸಲಾಯಿತು. ಮೈಸೂರಿನ ಪ್ರದರ್ಶನದಲ್ಲಿ ಸಾಕಷ್ಟು ಜನ ಪೋಲಿಸ್ ಅಧಿಕಾರಿಗಳು ಚಿತ್ರದ ನಿರ್ದೇಶಕರಾದ ಆಕಾಶ್ ಶ್ರೀವತ್ಸ, ನಿರ್ಮಾಪಕರಾದ ಅನೂಪ್ ಗೌಡ, ನಟಿಯರಾದ ರಾಧಿಕಾ ನಾರಾಯಣ್, ಸಂಗೀತಾ ಶ್ಱುಂಗೇರಿ ಅವರ ಜೊತೆ ವೀಕ್ಶಿಸಿದರು.

ಶಿವಾಜಿ ಸುರತ್ಕಲ್ 2 ಚಿತ್ರವು ಮೊದಲನೇ ಚಿತ್ರದ ಕಲೆಕ್ಷನ್ ಗಳನ್ನು ಮುರಿಯುವ ಭರವಸೆ ಹುಟ್ಟಿಸಿ ಯಶಸ್ವೀ ಮೂರನೇ ವಾರಕ್ಕೆ ಕಾಲಿಡುತ್ತಿದೆ. ಚಿತ್ರವು ಒಂದು ಎಮೋಶನಲ್ ಥ್ರಿಲ್ಲರ್ ಎಂದು ಸಾಕಷ್ಟು ಸದ್ದು ಮಾಡಿ, ಶಿವಾಜಿ ಸುರಥ್ಕಲ್ 3 ನೇ ಭಾಗವನ್ನೂ ಮಾಡುವ ಭರವಸೆಯನ್ನು ಮೂಡಿಸಿದೆ. ಚಿತ್ರದ ನಿರ್ದೇಶಕರಾದ ಆಕಾಶ್ ಶ್ರೀವತ್ಸ, ನಿರ್ಮಾಪಕರಾದ ಅನೂಪ್ ಗೌಡ, ರೇಖಾ ಕೆ ಎನ್ ಚಿತ್ರದ ಯಶಸ್ಸಿನ ಬಗ್ಗೆ ಅಪಾರವಾದ ಸಂತೋಷ ವ್ಯಕ್ತಪಡಿಸಿದ್ದಾರೆ.

Tags: #3rdweek#kannadafilmindustry#pratidhvani#pratidhvanidigital#pratidhvaninews#ramesharavind#sandalwood#shivajisurathkal2
Previous Post

ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡುವವರು ಉದ್ಧಾರ ಆಗಲ್ಲ: ಕೆ.ಎಸ್.ಈಶ್ವರಪ್ಪ

Next Post

ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ: ಆಸ್ಪತ್ರೆಗೆ ಶಿಫ್ಟ್‌

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
Next Post
ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ: ಆಸ್ಪತ್ರೆಗೆ ಶಿಫ್ಟ್‌

ಕಾಂಗ್ರೆಸ್‌ ಅಭ್ಯರ್ಥಿ ಡಾ. ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ: ಆಸ್ಪತ್ರೆಗೆ ಶಿಫ್ಟ್‌

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada