• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಶಿವಲಿಂಗೇಗೌಡ್ರು ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ..!!

ಪ್ರತಿಧ್ವನಿ by ಪ್ರತಿಧ್ವನಿ
July 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಿಜೆಪಿ, ಜೆಡಿಎಸ್ ಎರಡಲ್ಲ 4 ಸೇರಿದ್ರೂ 2028ಕ್ಕೆ ನಮ್ಮದೇ ಸರ್ಕಾರ, ಶಾಸಕ ಶಿವಲಿಂಗೇಗೌಡರು (MLA Shivalinge Gowda) ಕನಕಪುರ ಕ್ಷೇತ್ರಕ್ಕಿಂತ ಅರಸೀಕೆರೆಗೆ (Arsikere) ಹೆಚ್ಚು ಕೆಲಸ ಮಾಡಿದ್ದಾರೆ. ಅವರ ಕಾಟ ನಮಗೆ ಜಾಸ್ತಿ. ಅಭಿವೃದ್ಧಿ ಕೆಲಸಗಳಿಗಾಗಿ ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DCM D.K Shivakumar) ಹೇಳಿದರು.

ADVERTISEMENT

ಅರಸೀಕೆರೆಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ಇಲ್ಲಿಗೆ ನಾವು ಬರಬೇಕಾದರೆ ಸುಮ್ಮನೆ ಬರಲಿಲ್ಲ. ಇಡೀ ರಾಜ್ಯದಲ್ಲಿ 136 ಸೀಟು ಗೆದ್ದಾಗ, ಹಾಸನದಲ್ಲಿ ಒಬ್ಬರು ಶಾಸಕರು, ಒಬ್ಬರು ಎಂಪಿ ಗೆಲ್ಲಿಸಿ ಶಕ್ತಿ ತಂದಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ ಎಂದರು. ಹಿಂದೆ ಅರಸೀಕೆರೆಗೆ ಮಲತಾಯಿ ಧೋರಣೆ ಮಾಡಲಾಗಿತ್ತು. ನಾವು ನಾಲ್ಕು ಋಣಗಳನ್ನು ತೀರಿಸಬೇಕು. ತಂದೆ-ತಾಯಿ, ದೇವರ, ಗುರು ಮತ್ತು ಸಮಾಜದ್ದು. ಈಗ ಇಲ್ಲಿ ನೀರಿನ ಬವಣೆಯನ್ನು ಶಿವಲಿಂಗೇಗೌಡರು ನಿವಾರಣೆ ಮಾಡಿದ್ದಾರೆ. ಇಂತಹ ಶಾಸಕರು ಎಲ್ಲಾ ಕ್ಷೇತ್ರಗಳಲ್ಲಿ ಇದ್ದರೆ 138 ಕ್ಕಿಂತ ಹೆಚ್ಚು ಸೀಟು ಗೆಲ್ಲುತ್ತೇವೆ. ಯೋಗಿ ಎಂದು ಕರೆಸಿಕೊಳ್ಳುವ ಮುನ್ನ ಉಪಯೋಗಿ ಎನ್ನಿಸಿಕೊಳ್ಳಬೇಕು. ನನಗೆ ಬಹಳ ಸಂತೋಷ ಆಗುತ್ತಿದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಜಿಲ್ಲೆಯಲ್ಲಿ ಒಬ್ಬರೇ ಶಾಸಕರು ಗೆದ್ದಿರಬಹುದು. ಮುಂದಿನ ವಿಧಾಸನಭೆಯಲ್ಲಿ ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ.

ನಾವು ಹೋದ ಮೇಲೂ ಕೆಲಸ ಶಾಶ್ವತವಾಗಿರಬೇಕು. ಇಡೀ ದೇಶಕ್ಕೆ ಮಾದರಿಯಾದ ಐದು ಗ್ಯಾರೆಂಟಿ ಕೊಟ್ಟಿದ್ದೇವೆ. ಆದರೆ ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡ್ತಿದ್ದಾರೆ. ಜಾತಿ, ಧರ್ಮ, ದೇವರ ಮೇಲೆ ರಾಜಕಾರಣ ಮಾಡ್ತಿದ್ದಾರೆ. ನಮಗೆ ದೇವರು ಇಲ್ವಾ? ನಮಗೆ ದೇವರ ಮೇಲೆ ನಂಬಿಕೆ ಇಲ್ವಾ? ನಾವೆಲ್ಲ ಸಿದ್ದರಾಮಯ್ಯ(Siddaramaiah), ಶಿವಲಿಂಗೇಗೌಡ(Shivalingegowda), ಡಿ.ಕೆ.ಶಿವಕುಮಾರ್(DK Shivakumar) ಅಂಥ ಹೆಸರು ಇಟ್ಟುಕೊಂಡಿಲ್ವಾ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಎಲ್ಲಾ ಧರ್ಮಗಳನ್ನು ಕಾಪಾಡಲು ಐದು ಗ್ಯಾರೆಂಟಿ ರೂಪಿಸಿದೆವು ಎಂದು ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಡಿಯೂರಪ್ಪ(Yadiyurappa), ಬೊಮ್ಮಯಿ(Bommai), ಅಶೋಕ್‍ಗೆ ಕೇಳ್ತಿದ್ದೀನಿ, ಜೆಡಿಎಸ್‍ನವರಿಗೆ ನಾನು ಕೇಳಲ್ಲ. ಇಂತಹ ಒಂದು ಸಣ್ಣ ಕೆಲಸ ಮಾಡಿದ್ದೀರಾ? ನಿಮ್ಮ ಡಬಲ್ ಇಂಜಿನ್ ಅಧಿಕಾರ ಇತ್ತು. ಈಗ ಬಿಜೆಪಿ-ಜೆಡಿಎಸ್ ಇಬ್ಬರು ಸೇಕೊರ್ಂಡಿದ್ದಾರೆ. ಇಬ್ಬರಲ್ಲ ನಾಲ್ಕು ಜನ ಸೇರ್ಕೊಳಿ. 2028ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮದೇ ಸರ್ಕಾರ ಬರೆದಿಟ್ಕೊಳ್ಳಿ ಎಂದು ಸವಾಲು ಹಾಕಿದ್ದಾರೆ. ಕುಮಾರಸ್ವಾಮಿ ಸುಪುತ್ರ, ಬೊಮ್ಮಾಯಿ ಸುಪುತ್ರ ಬೈ ಎಲೆಕ್ಷನ್‍ನಲ್ಲಿ ಸ್ಪಧಿಸಿದ್ದರು. ಡಬಲ್ ಇಂಜಿನ್ ಸರ್ಕಾರ ಇತ್ತು ಏಕೆ ಗೆಲ್ಲಲು ಆಗಲಿಲ್ಲ? ಚನ್ನಪಟ್ಟಣದಲ್ಲಿ ಏಕೆ ಗೆಲ್ಲುಲು ಆಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.

Tags: congress dk shivakumarDCM DK Shivakumardk shivakumar 2025dk shivakumar bengalurudk shivakumar cmdk shivakumar congressdk shivakumar dcmdk shivakumar falldk shivakumar interviewdk shivakumar latest newsdk shivakumar livedk shivakumar memesdk shivakumar newsdk shivakumar next cmdk shivakumar rallydk shivakumar sondk shivakumar speechdk shivakumar supportdk shivakumar today newsdk shivakumar todays newsdk shivakumar updatesdk shivakumar videosJDS MLA Shivalinge Gowdak l shivalinge gowdak m shivalinge gowdak m shivalinge gowda newsk. l. shivalinge gowdak. m. shivalinge gowdakl shivalinge gowdakm shivalinge gowdakm shivalinge gowda audio dk shivakumarmla km shivalinge gowdamla shivalinge gowdashivalinge gowdashivalinge gowda audioshivalinge gowda comedyshivalinge gowda jdsshivalinge gowda mlashivalinge gowda newsshivalinge gowda speechshivalinge gowda speehshivalinge gowda tv5shivalinge gowda updatesshivalinge gowda wins
Previous Post

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

Next Post

Priyanka Kharge: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ..!!

Related Posts

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್
ಇತರೆ / Others

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

by ಪ್ರತಿಧ್ವನಿ
January 13, 2026
0

ಬೆಂಗಳೂರು: ಪತ್ನಿ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಲ್ಲದೇ ಆಕೆಗೆ ವಂಚಿಸಿ ಪ್ರೇಯಸಿಯೊಂದಿಗೆ ಚೆಲ್ಲಾಟ ಆಡುತ್ತಿದ್ದ ಟೆಕ್ಕಿ ಪತಿಯನ್ನ DCRE ಪೊಲೀಸರು ಬಂಧಿಸಿದ್ದಾರೆ. ಟೆಕ್ಕಿ ಜೆಡ್ರೆಲಾ...

Read moreDetails
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
Next Post

Priyanka Kharge: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ..!!

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada